Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು : ಎಸ್ ಎಸ್ ಎಫ್ ವತಿಯಿಂದ...

ಕಾಸರಗೋಡು : ಎಸ್ ಎಸ್ ಎಫ್ ವತಿಯಿಂದ ಧರ್ಮಜಾಗರಣ ಯಾತ್ರೆ

ವಾರ್ತಾಭಾರತಿವಾರ್ತಾಭಾರತಿ30 March 2016 7:56 PM IST
share
ಕಾಸರಗೋಡು : ಎಸ್  ಎಸ್  ಎಫ್  ವತಿಯಿಂದ ಧರ್ಮಜಾಗರಣ  ಯಾತ್ರೆ

ಕಾಸರಗೋಡು : ಎಸ್  ಎಸ್  ಎಫ್  ವತಿಯಿಂದ ಧರ್ಮಜಾಗರಣ  ಯಾತ್ರೆ  ಎಪ್ರಿಲ್ ಒಂದರಂದು ರಾಜ್ಯದ  ಎರಡು ಕೇಂದ್ರಗಳಿಂದ  ಹೊರಡಲಿದೆ. ರಾಜ್ಯ ಅಧ್ಯಕ್ಷ  ಎನ್ . ವಿ ಅಬ್ದುಲ್ ರಜಾಕ್ ಸಖಾಫಿ ನೇತ್ರತ್ವದ  ಉತ್ತರ ವಲಯ  ಯಾತ್ರೆ  ಸಂಜೆ ಮೂರು ಗಂಟೆಗೆ ಉಪ್ಪಳ  ದಿಂದ  ಪ್ರಯಾಣ ಬೆಳೆಸಲಿದ್ದು , ಸಮಸ್ತ ಕೇಂದ್ರ  ಮುಶಾವರ ಸದಸ್ಯ ಬೇಕಲ ಇಬ್ರಾಹಿ೦ ಮುಸ್ಲಿಯಾರ್  ಜಾಥಾ ನಾಯಕನಿಗೆ ಧ್ವಜ ಹಸ್ತಾ೦ತರಿಸಿ  ಉದ್ಘಾಟಿಸುವರು. 

ಎರ್ನಾಕುಲ೦ ನ ನೆಲ್ಲಿಕುಯಿ ಯಿಂದ ಹೊರಡುವ  ಮಧ್ಯ  ವಲಯ ಜಾಥಾ  ವನ್ನು ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್  ವಹಿಸಲಿದ್ದು ,  ಮಾರ್ಚ್ ೩೧ ರಂದು  ಕೊಚ್ಚಿ ಮರೈನ್ ಡ್ರೈವ್ ನಲ್ಲಿ ನಡೆಯುವ  ಸಮಾರಂಭದಲ್ಲಿ  ಕಾಂತಾಪುರ ಎ .ಪಿ ಅಬೂಬಕ್ಕರ್ ಮುಸ್ಲಿಯಾರ್  ಚಾಲನೆ ನೀಡುವರು . ಉತ್ತರ ವಲಯ ಜಾಥಾಕ್ಕೆ  ಜಿಲ್ಲೆಯ ಉಪ್ಪಳ ,  ಮುಲ್ಳೆರೀಯ , ಕುಂಡಕುಯಿ ,  ಕಾನ್ಚಾ೦ಗಾಡ್  ಚೆರ್ವತ್ತೂರು ಮೊದಲಾದೆಡೆ ಸ್ವಾಗತ ನೀಡಲಾಗುವುದು . 

ಎರಡೂ  ಜಾಥಾಗಳು ಎಪ್ರಿಲ್ ಎಂಟರಂದು ಸಂಜೆ ನಾಲ್ಕು ಗಂಟೆಗೆ   ಕೋಜಿಕ್ಕೋಡು  ಜಿಲ್ಲೆಯ  ಫರೂಕ್ ಚು೦ಗತ್ ನಲ್ಲಿ  ಸಂಗಮಿಸಿ  ರಾಮನಟಕರದಲ್ಲಿ  ಕೊನೆಗೊಳ್ಳಲಿದೆ.

 ಸಮಾರೋಪ ಸಮ್ಮೇಳನವನ್ನು   ಕಾಂತಾಪುರ ಎ . ಪಿ ಅಬೂಬಕ್ಕರ್ ಮುಸ್ಲಿಯಾರ್  ಉದ್ಘಾಟಿಸುವರು. ಸಯ್ಯದ್ ಇಬ್ರಾಹಿ೦  ಖಲಿಳುಲ್  ಅಧ್ಯಕ್ಷತೆ ವಹಿಸುವರು . ಈ ಕುರಿತು ಕರೆದ  ಸುದ್ದಿಗೋಷ್ಠಿಯಲ್ಲಿ  ರಾಜ್ಯ  ಪ್ರಧಾನ ಕಾರ್ಯದರ್ಶಿ  ಜಾಫರ್ ಸಾದಿಕ್ ,  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಲಾಹುದ್ದೀನ್ ಅಯ್ಯೋಡಿ , ಉಮ್ಮರುಲ್ ಫಾರೂಕ್   ಉಪಸ್ಥಿತರಿದ್ದರು.    

share
ವಾರ್ತಾಭಾರತಿ
ವಾರ್ತಾಭಾರತಿ
Next Story
X