Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕನ್ಹಯ್ಯ-ವೇಮುಲಾ ಇಂದಿನ ಭಗತ್ ಸಿಂಗರು:...

ಕನ್ಹಯ್ಯ-ವೇಮುಲಾ ಇಂದಿನ ಭಗತ್ ಸಿಂಗರು: ಜಗಮೋಹನ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ30 March 2016 10:48 PM IST
share
ಕನ್ಹಯ್ಯ-ವೇಮುಲಾ ಇಂದಿನ ಭಗತ್ ಸಿಂಗರು: ಜಗಮೋಹನ್ ಸಿಂಗ್

ಹೊಸದಿಲ್ಲಿ, ಮಾ.30: ಕನ್ಹಯ್ಯಕುಮಾರ್, ರೋಹಿತ್ ವೇಮುಲಾ ಹಾಗೂ ದೇಶದ ಸಮಸ್ಯೆಯ ಕುರಿತು ಕಾಳಜಿಯಿರುವ ಹಾಗೂ ಧ್ವನಿಯೆತ್ತುವ ಪ್ರತಿ ಯುವಕನೂ ವರ್ತಮಾನ ಕಾಲದ ಭಗತ್ ಸಿಂಗರಾಗಿದ್ದಾರೆಂದು ಹುತಾತ್ಮನ ಸೋದರ ಸಂಬಂಧಿ ಜಗಮೋಹನ್ ಸಿಂಗ್ ಇಂದಿಲ್ಲಿ ಹೇಳಿದ್ದಾರೆ.

ಅವರೆಲ್ಲರೂ ಭಗತ್ ಸಿಂಗರಾಗಿದ್ದಾರೆ. ಕನ್ಹಯ್ಯಾ, ರೋಹಿತ್ ಹಾಗೂ ದೇಶದ ಬಗ್ಗೆ ಕಾಳಜಿಯಿರುವ ಹಾಗೂ ಸಮಸ್ಯೆಯನ್ನೆತ್ತುವ ಪ್ರತಿ ಯುವಕನೂ ಅವರಿಗೆ ಹೋಲಿಸಲ್ಪಡುವ ಎಲ್ಲ ಹಕ್ಕು ಹೊಂದಿದ್ದಾನೆ. ಇದು ಸರಕಾರವನ್ನು ದಿಗ್ಭ್ರಮೆಗೊಳಿಸಿದೆ ಹಾಗೂ ದನಿಯೆತ್ತುವವರ ವಿರುದ್ಧ ಅವರು ಪ್ರಕರಣಗಳನ್ನು ನಿರ್ಮಿಸುತ್ತಾರೆಂದು ಜೆಎನ್‌ಯುದಲ್ಲಿ ನಡೆದ ಉಪನ್ಯಾಸವೊಂದರ ನೇಪಥ್ಯದಲ್ಲಿ ಅವರು ತಿಳಿಸಿದ್ದಾರೆ.
ಕನ್ಹಯ್ಯನನ್ನು ಭಗತ್‌ಸಿಂಗರಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ಶಶಿ ತರೂರ್‌ರ ಹೇಳಿಕೆ ಹಾಗೂ ಅದು ಸೃಷ್ಟಿಸಿದ ವಿವಾದದ ಕುರಿತು ಪ್ರಶ್ನಿಸಿದಾಗ, ತಾನು ತರೂರ್‌ರೊಂದಿಗೆ ಸಹಮತ ಹೊಂದಿದ್ದೇನೆ. ಕನ್ಹಯ್ಯಿ ಭಗತ್ ಸಿಂಗರ ಸಿದ್ಧಾಂತ ಪಾಲಿಸುತ್ತಿದ್ದಾರೆ. ಸಮಾಜಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನೆತ್ತುವ ಮೂಲಕ ಬೌದ್ಧಿಕವಾಗಿ ಹಾಗೂ ರಾಜಕೀಯವಾಗಿ ಒಳ್ಳೆಯ ಸಾಧನೆ ಮಾಡುತ್ತಿದ್ದಾರೆ. ಈ ರೀತಿ ಮಾಡಿ ರೋಹಿತ್ ಸಹ ಹುತಾತ್ಮರಾಗಿದ್ದಾರೆಂದು ಜಗಮೋಹನ್ ಹೇಳಿದ್ದಾರೆ.
ಮಾನವ ಹಕ್ಕು ಕಾರ್ಯಕರ್ತ ಹಾಗೂ ಭಗತ್‌ಸಿಂಗರ ಹೆಚ್ಚಿನ ಬರಹಗಳನ್ನು ಡಿಜಿಟೈಸ್ ಮಾಡಿರುವ ಅವರು, ‘ದೇಶದ್ರೋಹ ಕಾಯ್ದೆ ಹಾಗೂ ಸ್ವಾತಂತ್ರ ಹೋರಾಟ: ಭಗತ್ ಸಿಂಗ್‌ರ ಅಭಿಪ್ರಾಯ’ ಎಂಬ ವಿಷಯದ ಕುರಿತು ಜೆಎನ್‌ಯು ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡುವುದಕ್ಕಾಗಿ ಇಲ್ಲಿಗೆ ಬಂದಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X