Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಎಸ್‌ಎಸ್‌ಸಿ ಮೇಲಿನ ಬಡ್ಡಿದರದಲ್ಲಿ ಕಡಿತ

ಎಸ್‌ಎಸ್‌ಸಿ ಮೇಲಿನ ಬಡ್ಡಿದರದಲ್ಲಿ ಕಡಿತ

ವಾರ್ತಾಭಾರತಿವಾರ್ತಾಭಾರತಿ30 March 2016 11:07 PM IST
share
ಎಸ್‌ಎಸ್‌ಸಿ ಮೇಲಿನ ಬಡ್ಡಿದರದಲ್ಲಿ ಕಡಿತ

ಕೊನೆಗೂ ಸರಕಾರ ಸಣ್ಣ ಉಳಿತಾಯ ಖಾತೆಗಳ ಮೇಲೆ ವಿಧಿಸಿದ್ದ ಬಡ್ಡಿ ದರವನ್ನು ಕಡಿತಗೊಳಿಸಿದೆ. ಸದ್ಯದ ಆರ್ಥಿಕ ಪರಿಸ್ಥಿತಿ ಹಣದುಬ್ಬರದಿಂದ ಕೂಡಿದೆ. ಬಡ್ಡಿ ದರಗಳು ಇಳಿಮುಖವಾಗಿರುವುದರಿಂದ ಆರ್ಥಿಕತೆಯನ್ನು ಸರಿದೂಗಿಸಲು ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ, ಈ ನಿರ್ಣಯ ಈಗಾಗಲೇ ಜಾರಿಯಾಗಿದ್ದು, ಕೆಲ ತಿಂಗಳ ಹಿಂದೆ ಈ ಖಾತೆಗಳ ಬದಲಾವಣೆಯ ಕುರಿತು ನಿರೀಕ್ಷೆ ಇದ್ದರೂ ಕೂಡ ಹಿರಿಯ ನಾಗರಿಕರ ಉಳಿತಾಯ ಖಾತೆಗಳ ಮೇಲಿನ ಬಡ್ಡಿ ದರಗಳನ್ನು ಏರಿಸಿಲ್ಲ. ಈ ಕುರಿತು ಈಗಾಗಲೇ ಮಾಧ್ಯಮಗಳಲ್ಲಿ ಮಾಹಿತಿಯನ್ನು ನೀಡಲಾಗಿದೆ. ಪಿಪಿಎಫ್ ದರದಲ್ಲಿ 0.6ರಷ್ಟನ್ನು, ಎಸ್‌ಎಸ್‌ಸಿ ಮೇಲಿನ ಬಡ್ಡಿದರದಲ್ಲಿ 0.7ರಷ್ಟು, ಎನ್‌ಎಸ್ಸಿಯ 0.4 ರಷ್ಟು ದರಗಳನ್ನು ಕಡಿತಗೊಳಿಸಲಾಗಿದೆ.

ಈ ಅಂಶಗಳು ಬಹಿರಂಗಗೊಳಿಸಿದ ನಂತರವೂ ಇವು ಜನರಲ್ಲಿ ತಪ್ಪು ಅಭಿಪ್ರಾಯಗಳಿಗೆ ದಾರಿ ಮಾಡಿಕೊಡುವ ಸಾಧ್ಯತೆಗಳಿವೆ. ಏಕೆಂದರೆ ಈ ಕಡಿತಗೊಂಡ ದರಗಳು ಉಳಿತಾಯ ಖಾತೆಗಳು ಗಳಿಸುವ ಗಳಿಕೆಗಳ ಮೇಲೆ ಒತ್ತು ನೀಡುವುದಿಲ್ಲ. ಈ ಪ್ರಕಾರ ಹಿರಿಯ ನಾಗರಿಕರ ಉಳಿತಾಯ ಖಾತೆಗಳ ಒಟ್ಟು ವಾರ್ಷಿಕ ಉಳಿತಾಯ ದರದಲ್ಲಿ ಶೇಕಡ 7.5ರಷ್ಟು ಅಂಕಗಳು ಇಳಿಮುಖಗೊಳ್ಳುತ್ತವೆ. ಉದಾಹರಣೆಗೆ ಒಬ್ಬ ಹಿರಿಯ ನಾಗರಿಕ ಗರಿಷ್ಠ 15 ಲಕ್ಷ ರೂಪಾಯಿಯನ್ನು ಎಸ್‌ಎಸ್‌ಸಿ ಖಾತೆಯಲ್ಲಿ ಠೇವಣಿ ಇಟ್ಟರೆ ಈ ಮೊದಲು ಅದರಿಂದ 11,625 ರೂಪಾಯಿಯನ್ನು ಬಡ್ಡಿಯಾಗಿ ಪಡೆಯುತ್ತಿದ್ದರು. ಆದರೆ ಹೊಸ ಆರ್ಥಿಕ ನೀತಿಯ ಪ್ರಕಾರ ಆ ಬಡ್ಡಿ ದರವು 10,750 ರೂಪಾಯಿಗೆ ಇಳಿಯಲಿದೆ. ಹಣದುಬ್ಬರ, ಬಡ್ಡಿದರದಲ್ಲಿ ಕಡಿತ ಮತ್ತು ಆರ್ಥಿಕತೆಗಳಲ್ಲಾದ ಬೆಳವಣಿಗೆಗಳು ಹಿರಿಯ ನಾಗರಿಕರ ಉಳಿತಾಯ ಖಾತೆಗಳ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರಿದೆ. ಹಿರಿಯ ನಾಗರಿಕರ ಉಳಿತಾಯ ಖಾತೆ ಯೋಜನೆ ಸಣ್ಣ ಯೋಜನೆಯಾಗಿದ್ದರೂ ಕೂಡ ಫಲಾನುಭವಿಗಳ ದೃಷ್ಟಿಕೋನದಿಂದ ಅತ್ಯಂತ ಅನುಕೂಲವಾದ ಮತ್ತು ಮಹತ್ವದ ಯೋಜನೆಯಾಗಿತ್ತು. ಈ ಯೋಜನೆಯಲ್ಲಿ ಮಾಡಲಾದ ಬದಲಾವಣೆಯಿಂದ ಸರಕಾರಕ್ಕೆ ವಾರ್ಷಿಕವಾಗಿ 150 ಕೋಟಿ ರೂ. ಉಳಿತಾಯವಾಗುತ್ತದೆ. ಆದರೆ ಸರಕಾರದ ಈ ಸಣ್ಣ ಉಳಿತಾಯ ಆನೇಕ ಹಿರಿಯ ಜೀವಗಳ ಮೇಲೆ ಪರಿಣಾಮ ಬೀರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X