Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆದ್ದಾರಿಗೆ ಟ್ರೀ ಪಾರ್ಕ್ ನೆಲಸಮ...

ಹೆದ್ದಾರಿಗೆ ಟ್ರೀ ಪಾರ್ಕ್ ನೆಲಸಮ ಸಾಧ್ಯತೆ

ಹಣ ಪೋಲು ತಡೆಯುವಂತೆ ಮನವಿ

ವಾರ್ತಾಭಾರತಿವಾರ್ತಾಭಾರತಿ30 March 2016 11:50 PM IST
share

 ಬಂಟ್ವಾಳ, ಮಾ.30: ರಾಷ್ಟ್ರೀಯ ಹೆದ್ದಾರಿ 234 (ಮಂಗಳೂರು-ವಿಲ್ಲುಪುರಂ)ರ ಬಿ.ಸಿ.ರೋಡು ಮುಖ್ಯ ವೃತ್ತದ ಬಳಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಯಾವುದೇ ನಿರಾಕ್ಷೇಪಣೆಯನ್ನು ಪಡೆಯದೆ 1.40 ಕೋಟಿ ರೂ.ವೆಚ್ಚದಲ್ಲಿ ಟ್ರೀ ಪಾರ್ಕ್ ನಿರ್ಮಾಣವಾಗುತ್ತಿದೆ. ಮುಂದಿನ ಕೆಲವೇ ದಿನಗಳಲ್ಲಿ ಈ ಹೆದ್ದಾರಿಯ ರಸ್ತೆಗಳ ಅಗಲೀಕರಣವೂ ಪ್ರಾರಂಭವಾಗಲಿದ್ದು, ಈ ಸಂದರ್ಭ ಟ್ರೀ ಪಾರ್ಕ್ ನೆಲಸಮಗೊಳ್ಳುವ ಸಾಧ್ಯತೆ ಇದೆ. ಇದರಿಂದ ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣ ಪೋಲಾಗಲಿದೆ ಎಂದು ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರಿಗೆ ಲಖಿತ ದೂರು ಸಲ್ಲಿಸಿದ್ದಾರೆ. ಕ್ಷೇತ್ರ ಸಮಿತಿ ಅಧ್ಯಕ್ಷ ಜಿ.ಆನಂದ ನೇತೃತ್ವದ ನಿಯೋಗ ಇತ್ತೀಚೆಗೆ ಮಂಗಳೂರಿಗೆ ಆಗಮಿಸಿದ್ದ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿ ಸಲ್ಲಿಸಿದ ಮನವಿಯಲ್ಲಿ ಬಿ.ಸಿ. ರೋಡು ಪೇಟೆ ಯಲ್ಲಿ ತಾಂಡವವಾಡುತ್ತಿರುವ ಕೆಲವೊಂದು ಸಮಸ್ಯೆಗಳ ಕುರಿತು ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 73 (ಮಂಗಳೂರು -ಹಾಸನ-ಬೆಂಗಳೂರು)ರಲ್ಲಿ ನಡೆದ ಚತುಷ್ಪಥ ಕಾಮಗಾರಿಯ ವೇಳೆ ಬಿ.ಸಿ.ರೋಡು ಪೇಟೆಯಲ್ಲಿ ಪ್ಲೈಓವರ್ ನಿರ್ಮಿಸಲಾಗಿದ್ದು, ಇದು ಸಂಪೂರ್ಣ ಅವೈಜ್ಞ್ಞಾನಿಕವಾಗಿದೆ. ಫ್ಲೈ ಓವರ್ ಮೇಲ್ಭಾಗದಲ್ಲಿ ಮಳೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲ. ವಾಹನ ಸಂಚಾರದ ವೇಳೆ ಕೆಳಗಿನ ಮುಖ್ಯ ರಸ್ತೆಯಲ್ಲಿ ತೆರಳುತ್ತಿರುವ ವಾಹನ ಸವಾರರು ಹಾಗೂ ಸಾರ್ವಜನಿಕರ ಮೇಲೆ ನೀರಿನ ಅಭಿಷೇಕವಾಗುತ್ತಲಿವೆ ಎಂದು ನಿಯೋಗ ದೂರಿದೆ.

ಪ್ರಧಾನಿಗೆ ದೂರು:       

ಈ ಮಧ್ಯೆ ಬಿ.ಸಿ. ರೋಡು ಮುಖ್ಯವೃತ್ತ ಸೇರಿದಂತೆ ಪೇಟೆ ಯಾದ್ಯಂತ ಅನಧಿಕೃತ ಹೋರ್ಡಿಂಗ್, ಬ್ಯಾನರ್, ಬಂಟಿಂಗ್ಸ್‌ಗಳು ರಾರಾಜಿಸುತ್ತಿದೆ. ರಸ್ತೆ ಸುರಕ್ಷತೆಗೆ ಇದು ಸವಾಲಾಗಿದೆ. ಈ ನಿಟ್ಟಿನಲ್ಲಿ ಇವೆಲ್ಲವನ್ನೂ ತೆರವುಗೊಳಿಸಲು ಸ್ಥಳೀಯಾಡಳಿತಕ್ಕೆ ಆದೇಶಿಸಲು ಸಂಬಂಧ ಪಟ್ಟವರಿಗೆ ಸೂಚಿಸುವಂತೆ ಬಂಟ್ವಾಳ ಪುರಸಭಾ ವಿಪಕ್ಷ ಸದಸ್ಯ ಬಿ. ದೇವದಾಸ ಶೆಟ್ಟಿ, ಪ್ರಧಾನಿ ನರೇಂದ್ರ ಮೋದಿಗೆ ಲಿಖಿತ ಪತ್ರ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X