Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಾವಿಕನ ಬಿಡುಗಡೆಗೆ ಆದೇಶ ನೀಡಿ:...

ನಾವಿಕನ ಬಿಡುಗಡೆಗೆ ಆದೇಶ ನೀಡಿ: ಹೇಗ್‌ನಲ್ಲಿ ಇಟಲಿ ಮನವಿ

ವಾರ್ತಾಭಾರತಿವಾರ್ತಾಭಾರತಿ30 March 2016 11:53 PM IST
share

 ಹೇಗ್, ಮಾ. 30: ಬಂಧನದಲ್ಲಿರುವ ಇಟಲಿಯ ನೌಕಾಪಡೆ ಸೈನಿಕನೊಬ್ಬನನ್ನು ಬಿಡುಗಡೆಗೊಳಿಸುವಂತೆ ಭಾರತಕ್ಕೆ ಆದೇಶ ನೀಡುವಂತೆ ಇಲ್ಲಿನ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಇಟಲಿ ಬುಧವಾರ ಮನವಿ ಮಾಡಿದೆ.
ಬ್ರಸೆಲ್ಸ್‌ನಲ್ಲಿ ನಡೆಯಲಿರುವ ಐರೋಪ್ಯ ಒಕ್ಕೂಟ-ಭಾರತ ಶೃಂಗಸಭೆ ಆರಂಭಗೊಳ್ಳುವ ಗಂಟೆಗಳ ಮೊದಲು ಈ ಬೆಳವಣಿಗೆ ನಡೆದಿದೆ. ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಇಟಲಿಯೊಂದಿಗೆ ಹೊಂದಿರುವ ದೀರ್ಘಕಾಲೀನ ವಿವಾದವನ್ನು ಬಗೆಹರಿಸುವ ಗುರಿಯನ್ನು ಹೊಂದಿದ್ದಾರೆ.
2012ರಲ್ಲಿ ತೈಲ ಟ್ಯಾಂಕರೊಂದಕ್ಕೆ ಬೆಂಗಾವಲಾಗಿ ಬಂದಿದ್ದ ಇಬ್ಬರು ಇಟಲಿ ನೌಕಾಪಡೆಯ ಸೈನಿಕರು ಇಬ್ಬರು ಭಾರತೀಯ ಮೀನುಗಾರರನ್ನು ಕಡಲ್ಗಳ್ಳರು ಎಂಬುದಾಗಿ ತಪ್ಪು ತಿಳಿದು ಕೊಂದಿದ್ದಾರೆಂದು ಆರೋಪಿಸಲಾಗಿತ್ತು. ಬಳಿಕ ಅವರನ್ನು ಭಾರತೀಯ ನೌಕಾಪಡೆಯು ಬಂಧಿಸಿತ್ತು. ಅವರ ವಿರುದ್ಧ ಯಾವುದೇ ಆರೋಪ ಹೊರಿಸಿಲ್ಲವಾದರೂ, ಅವರು ಭಾರತ ಬಿಟ್ಟು ಹೋಗದಂತೆ ನಿರ್ಬಂಧಿಸಲಾಗಿತ್ತು.
ಅವರ ಪೈಕಿ ಮಸಿಮಿಲಿಯಾನೊ ಲಾಟೋರ್ ಎಂಬಾತನಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಇಟಲಿಗೆ ಹಿಂದಿರುಗಲು 2015ರಲ್ಲಿ ಅನುಮತಿ ನೀಡಲಾಗಿತ್ತು. ಆದರೆ, ಸಾಲ್ವಟೋರ್ ಗಿರೋನ್ ನಾಲ್ಕು ವರ್ಷಗಳಿಂದಲೂ ದಿಲ್ಲಿಯಲ್ಲೇ ಇದ್ದಾನೆ. ಆತ ದಿಲ್ಲಿಯಲ್ಲಿರುವ ಇಟಲಿ ರಾಯಭಾರ ಕಚೇರಿಯಲ್ಲಿ ವಾಸಿಸುತ್ತಿದ್ದು ವಾರಕ್ಕೊಮ್ಮೆ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿ ಸಹಿ ಹಾಕಬೇಕಾಗಿದೆ.
ಎಲ್ಲ ದೇಶಿ ನ್ಯಾಯಾಂಗ ಕಲಾಪಗಳನ್ನು ಕೈಬಿಡಲು ಭಾರತ ಮತ್ತು ಇಟಲಿಗಳು ಒಪ್ಪಿದ ಬಳಿಕ ಪ್ರಕರಣವು ಹೇಗ್‌ನಲ್ಲಿರುವ ಖಾಯಂ ಪಂಚಾಯಿತಿ ನ್ಯಾಯಾಲಯಕ್ಕೆ ಸ್ಥಳಾಂತರಗೊಂಡಿತ್ತು.
ಹೇಗ್‌ನಲ್ಲಿನ ವಿಚಾರಣೆ ನಿಧಾನ ಗತಿಯಲ್ಲಿ ಸಾಗುವ ಕಾರಣ, ಪ್ರಕರಣ ಇತ್ಯರ್ಥಗೊಳ್ಳಲು 8 ವರ್ಷಗಳಾದರೂ ಬೇಕಾಗಬಹುದು. ಗಿರೋನ್ ತನ್ನ ಹೆಂಡತಿ ಮತ್ತು ಸಣ್ಣ ಮಕ್ಕಳನ್ನು ಬಿಟ್ಟು ಸಾವಿರಾರು ಕಿಲೋಮೀಟರ್ ದೂರದಲ್ಲಿ ವಾಸಿಸಬೇಕಾಗಿದೆ ಎಂದು ಇಟಲಿಯ ವಕೀಲರು ವಿಶ್ವಸಂಸ್ಥೆಯ ನ್ಯಾಯಮಂಡಳಿಗೆ ನಿವೇದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X