Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್ ಪತ್ರಿಕೆ ಆರ್ಗನೈಸರ್ ನಲ್ಲಿ...

ಆರೆಸ್ಸೆಸ್ ಪತ್ರಿಕೆ ಆರ್ಗನೈಸರ್ ನಲ್ಲಿ ಕಾಂಗ್ರೆಸ್ ಮುಖಂಡ ಸಿಂಘ್ವಿ ಬರೆದಿದ್ದೇನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ31 March 2016 2:14 PM IST
share
ಆರೆಸ್ಸೆಸ್ ಪತ್ರಿಕೆ ಆರ್ಗನೈಸರ್ ನಲ್ಲಿ ಕಾಂಗ್ರೆಸ್ ಮುಖಂಡ ಸಿಂಘ್ವಿ ಬರೆದಿದ್ದೇನು ಗೊತ್ತೇ?

ನವದೆಹಲಿ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಪಕ್ಷದ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಆರೆಸ್ಸೆಸ್ ಪರ ಪತ್ರಿಕೆ ‘ಆರ್ಗನೈಸರ್’ನಲ್ಲಿ ವಾಕ್ ಸ್ವಾತಂತ್ರ್ಯ ಹಾಗೂ ದೇಶದ್ರೋಹದ ವಿಚಾರವಾಗಿ ಲೇಖನವೊಂದನ್ನು ಬರೆದಿದ್ದುಕಾಂಗ್ರೆಸ್ ನಾಯಕರಾದತಮಗೆ ಸಂಘ ಪರಿವಾರ ಪರಪತ್ರಿಕೆಯೊಂದರಲ್ಲಿ ಬರೆಯುವ ಅವಕಾಶ ದೊರೆತಿದ್ದು‘ವಾಕ್ ಸ್ವಾತಂತ್ರ್ಯದ ಶಕ್ತಿಯ ಸಂಕೇತ’ವೆಂದು ಅವರು ಹೇಳಿದ್ದಾರೆ. ಪತ್ರಿಕೆ ತನಗೊಂದು ಲೇಖನ ಬರೆದು ಕೊಡುವ ಸಲುವಾಗಿ ನನ್ನನ್ನು ಹಲವು ಹಾರಿ ಸಂಪರ್ಕಿಸಿದ ನಂತರವೇ ತಾನು ಒಪ್ಪಿದ್ದೆನೆಂದು ಸಿಂಘ್ವಿ ಹೇಳಿದ್ದಾರೆ ಹಾಗೂ ಇದನ್ನು ‘ಭಾರತದ ಸಂವಿಧಾನದ ವಿಜಯ’ವೆಂದು ಬಣ್ಣಿಸಿದ್ದಾರೆ.

ವಾಕ್ ಸ್ವಾತಂತ್ರ್ಯದ ಮಹತ್ವವನ್ನು ತಮ್ಮ ಲೇಖನದಲ್ಲಿ ಬಲವಾಗಿ ಪ್ರತಿಪಾದಿಸಿದ ಸಿಂಘ್ವಿ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ದೇಶದ್ರೋಹವನ್ನು ‘ವಿಚಿತ್ರ ಸಂಗಾತಿ’ಗಳೆಂದು ಬಣ್ಣಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯಲ್ಲಿ ದೇಶದ್ರೋಹದ ವಿಚಾರವಾಗಿರುವ ಸೆಕ್ಷನ್ ಗಳ ಅತಿಯಾದ ಉಪಯೋಗದ ವಿರುದ್ಧ ಎಚ್ಚರಿಸಿದ ಅವರುಇತ್ತೀಚೆಗೆ ಎಐಎಂಏಎಂ ಮುಖ್ಯಸ್ಥ ಓವೈಸಿಯ ವಿವಾದಾಸ್ಪದ ಹೇಳಿಕೆಗಳು ಛೀಮಾರಿಗೆ ಗುರಿಯಾಗುವಂತಹದ್ದು ಎಂದಿದ್ದಾರೆ. ಆದರೆ ಅವುಗಳು ಕೂಡ ದೇಶದ್ರೋಹವೆಂದೆನಿಸುವುದಿಲ್ಲ, ಎಂದು ಸಿಂಘ್ವಿ ತಮ್ಮ ಲೇಖನದಲ್ಲಿ ತಿಳಿಸಿದ್ದಾರೆ.

‘‘ನಿಮ್ಮಲ್ಲಿ ಹೆಚ್ಚಿನವರಂತೆ ನಾನು ಕೂಡ ಕನ್ಹಯ್ಯಿ ಹೇಳಿದ್ದನ್ನು ಹೇಳ ಬಯಸುವುದಿಲ್ಲ ಹಾಗೂ ಓಮರ್ ಖಾಲಿದ್, ಬಿನಾಯಕ್ ಸೇನ್ ಅಥವಾ ಓವೈಸಿ ಮಾಡಿದ ರೀತಿ ಯಾ ಸಂಧರ್ಭದಲ್ಲಿ ಮಾಡುವುದಿಲ್ಲ. ಆದರೆ ಅವರು ಹೇಳಿದ್ದೆಲ್ಲ ದೇಶದ್ರೋಹವಾಗುವುದಿಲ್ಲ. ‘‘ಅವರನ್ನು ವಿರೋಧಿಸುವುದಕ್ಕೆ ಸಂವಿಧಾನ ನಮ್ಮನ್ನು ತಡೆಯದಂತೆ ಅದನ್ನು ಹೇಳುವ ಅಧಿಕಾರವನ್ನು ಸಂವಿಧಾನ ಅವರಿಗೆ ನಿರಾಕರಿಸುವುದಿಲ್ಲ,’’ಎಂದು ಸಿಂಘ್ವಿ ಬರೆದಿದ್ದಾರೆ.

‘‘ಸಂಘ ಪರಿವಾರದ ಹಾಗೂ ಈ ಮ್ಯಾಗಜೀನನ್ನು ನಡೆಸುವವರದೃಷ್ಟಿಕೋನಕ್ಕೆ ಭಿನ್ನವಾದ ದೃಷ್ಟಿಕೋನವನ್ನು ಪ್ರಸ್ತುತಪಡಿಸಲುನಾನಿಲ್ಲ ಪ್ರಯತ್ನಿಸಿದ್ದೇನೆ,’’ಎಂದು ಸಿಂಘ್ವಿ ತಮ್ಮ ಲೇಖನದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯತೆಯ ವಿಚಾರವಾಗಿ ಬಿಜೆಪಿ ಎಬ್ಬಿಸಿರುವ ಚರ್ಚೆಯನ್ನು ಉಲ್ಲೇಖಿಸಿದ ಅವರು ‘ರಾಷ್ಟ್ರೀಯತೆಯನ್ನು ಯಾರಿಗಾದರೂ ಚುಚ್ಚಲು, ಅಥವಾ ತಯಾರಿಸಲು ಯಾ ಕರಪತ್ರದಂತೆ ಹಂಚಲು ಸಾಧ್ಯವಿಲ್ಲ. ರಾಷ್ಟ್ರೀಯತೆಯ ಭಾವನೆ ನಮ್ಮ ಹೃದಯ ಮತ್ತು ಆತ್ಮದಲ್ಲಿ ಅರಳಬೇಕು,’’ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X