Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ: ಚಾಲಕರ ರಿಕ್ರ್ಯೂಟಿಂಗ್...

ಸೌದಿ: ಚಾಲಕರ ರಿಕ್ರ್ಯೂಟಿಂಗ್ ಸ್ಥಗಿತಕ್ಕೆ ತೀರ್ಮಾನ!

ವಾರ್ತಾಭಾರತಿವಾರ್ತಾಭಾರತಿ31 March 2016 3:20 PM IST
share
ಸೌದಿ: ಚಾಲಕರ ರಿಕ್ರ್ಯೂಟಿಂಗ್ ಸ್ಥಗಿತಕ್ಕೆ ತೀರ್ಮಾನ!

 ಜಿದ್ದಾ, ಮಾರ್ಚ್.31: ಸಾರಿಗೆ ಕ್ಷೇತ್ರದಲ್ಲಿ ಸ್ವದೇಶೀಕರಣಕ್ಕಾಗಿಕ್ರಮ ಆರಂಭಿಸಿರುವ ಹಿನ್ನೆಲೆಯಲಿ ಸೌದಿ ಕಾರ್ಮಿಕ ಸಚಿವಾಲಯ ಮತ್ತು ಸಾರಿಗೆ ಸಚಿವಾಲಯ ಚಾಲಕರ ರಿಕ್ರೂಟಿಂಗ್‌ನ್ನು ಸ್ಥಗಿತ ಗೊಳಿಸುವ ನಿಟ್ಟಿನಲ್ಲಿ ಪರಸ್ಪರ ಸಹಮತಕ್ಕೆ ಬಂದಿವೆ ಎಂದು ವರದಿಗಳು ತಿಳಿಸಿವೆ. ಸಾರಿಗೆ ಉದ್ಯೋಗದಲ್ಲಿ ಸ್ವದೇಶಿಕರಣ ಏರ್ಪಡಿಸುವ ಪೂರ್ವಭಾವಿಯಾಗಿ ಈ ಕ್ಷೇತ್ರದ ಉದ್ಯೋಗಗಳನ್ನು ವಿವಿಧ ಶ್ರೇಣಿಗಳನ್ನಾಗಿ ಮಾಡಲಾಗುವುದು. ಆಂತರಿಕ ಸಾರಿಗೆ, ಅಂತಾರಾಷ್ಟ್ರೀಯ ಸಾರಿಗೆ, ಆಂತರಿಕೆ ಸರಕು ಸಾಗಾಟ, ಅಂತಾರಾಷ್ಟ್ರೀಯ ಸರಕು ಸಾಗಾಟ ಮುಂತಾದ ವಿವಿಧ ವಿಭಾಗಳಾಗಿ ವಿಂಗಡಿಸಲಾಗುವುದೆಂದು ವರದಿಗಳು ತಿಳಿಸಿವೆ.

ಸಾರ್ವಜನಿಕ ಟ್ಯಾಕ್ಸಿ ಚಾಲಕ ವಿಭಾಗಕ್ಕೆ ಕಾರ್ಮಿಕ ಸಚಿವಾಲಯದ ವೀಸಾ ನಿಯಂತ್ರಣವಿದ್ದರೂ ಇನ್ನು ಮುಂದಕ್ಕೆ ಆ ವಿಭಾಗಕ್ಕೆ ವೀಸಾ ನೀಡಲಾಗುವುದಿಲ್ಲ. ಟ್ಯಾಕ್ಸಿ ವಿಭಾಗಗಳಲ್ಲಿರುವ ಕೆಲಸಗಳ ಅಧ್ಯಯನವನ್ನುಕಾರ್ಮಿಕ ಸಚಿವಾಲಯ ನಡೆಸಲಿದೆ. ಈಗ ಟ್ಯಾಕ್ಸಿ ನಡೆಸಲು ಅನುಮತಿಸಲಾದ ಸಂಸ್ಥೆಗ ವಾಹನಗಳುಮತ್ತುಇತರ ವಿಚಾರಗಳಲ್ಲಿ ಅಧ್ಯಯನ ನಡೆಯಲಿದೆ. ಆಂತರಿಕ ಬಸ್ ಸರ್ವೀಸ್‌ಗಳು ಮತ್ತು ಸರಕು ಸರ್ವೀಸ್‌ಗಳ ಉದ್ಯೋಗಿಗಳನ್ನು ಸ್ವದೇಶಿಕರಣ ನಡೆಸಲಿಕ್ಕಾಗಿ ಹೊಸ ಯೋಜನೆಗಳನ್ನು ಆವಿಷ್ಕರಿಸಲಾಗುವುದು ಎಂದು ವರದಿಗಳು ತಿಳಿಸಿವೆ. ಇಂತಹ ಸಂಸ್ಥೆಗಳ ಲೈಸೆನ್ಸ್ ನಿಯಮಗಳು ಇತ್ಯಾದಿಗಳನ್ನುಸಾರಿಗೆ ಸಚಿವಾಲಯ ಪರಿಷ್ಕರಿಸಲಿದೆ. ಟ್ಯಾಕ್ಸಿ ವಿಭಾಗದಲ್ಲಿ ಕಾರ್ಮಿಕ ಸಚಿವಾಲಯದ ನಿತಾಕತ್ ಯೋಜನೆಯನ್ನು ಸುಧಾರಿಸಿ ಹೊಸ ನಿಯಮಗಳನ್ನು ತರಲು ಕಾರ್ಮಿಕ ಸಚಿವಾಲಯ ಯೋಜಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X