Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಒಮನ್‌ನಲ್ಲಿ ಎಪ್ರಿಲ್ ಒಂದರಿಂದ ತೈಲಬೆಲೆ...

ಒಮನ್‌ನಲ್ಲಿ ಎಪ್ರಿಲ್ ಒಂದರಿಂದ ತೈಲಬೆಲೆ ಹೆಚ್ಚಳ: ಅಂತಾರಾಷ್ಟ್ರೀಯ ಮಾರಕಟ್ಟೆಯ ತೈಲದರ ಕುಸಿತದ ಪರಿಣಾಮ

ವಾರ್ತಾಭಾರತಿವಾರ್ತಾಭಾರತಿ31 March 2016 3:23 PM IST
share
ಒಮನ್‌ನಲ್ಲಿ ಎಪ್ರಿಲ್ ಒಂದರಿಂದ ತೈಲಬೆಲೆ ಹೆಚ್ಚಳ: ಅಂತಾರಾಷ್ಟ್ರೀಯ ಮಾರಕಟ್ಟೆಯ ತೈಲದರ ಕುಸಿತದ ಪರಿಣಾಮ

ಮಸ್ಕತ್, ಮಾರ್ಚ್.31: ದೇಶದಲ್ಲಿಮುಂದಿನ ತಿಂಗಳು ಒಂದನೆ ತಾರೀಕಿನಿಂದ ತೈಲ, ಪ್ರಕೃತಿ ಅನಿಲಗಳಿಗೆ ಬೆಲೆ ಹೆಚ್ಚಳವಾಗಲಿದೆ ಎಂದು ತೈಲ ಮತ್ತು ಪ್ರಕೃತಿ ಅನಿಲ ಸಚಿವಾಲಯ ತಿಳಿಸಿದೆ. ಅಂತಾರಾಷ್ಟ್ರ ಮಾರುಕಟ್ಟೆಯ ಪ್ರಕಾರ ಹೊಸ ಬೆಲೆಹೆಚ್ಚಳವಾಗಲಿದ್ದು ಸೂಪರ್ ಪೆಟ್ರೋಲ್‌ಗೆ 13ಬೈಸಾ ಮತ್ತು ರೆಗ್ಯುಲರ್ ಪೆಟ್ರೋಲ್‌ಗೆ 15ಬೈಸಾ ಹೆಚ್ಚಳವಾಗಲಿದೆ ಎಂದು ತಿಳಿದು ಬಂದಿದೆ. ಎಪ್ರಿಲ್ ಒಂದರ ನಂತರ ಅಲ್ಲಿ ಸೂಪರ್ ಪೆಟ್ರೋಲ್‌ಗೆ 158ಬೈಸಾ ತೆರಬೇಕಾಗಿದೆ. ಈಗ 130 ಬೈಸಾ ಮತ್ತು ಡೀಸೆಲ್‌ಗೆ 146 ಬೈಸಾ ಇದೆ. ಡೀಸೆಲ್‌ಗೆ ಎಪ್ರಿಲ್ ಒಂದರ ನಂತರ 163ಬೈಸಾ ಆಗಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಕುಸಿತವಾಗಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆಯಲ್ಲಿ ದೇಶದ ತೈಲದರಗಳ ನಿಯಂತ್ರಣವನ್ನು ಸರಕಾರ ತೆರವುಗೊಳಿಸಿತೆಂದು ವರದಿಗಳು ತಿಳಿಸಿವೆ. ಹದಿನೇಳು ವರ್ಷಗಳ ನಂತರ ಕಳೆದವರ್ಷ ಜನವರಿಯಿಂದ ಸರಕಾರ ಇಂಧನ ಬೆಲೆಯನ್ನು ಹೆಚ್ಚಿಸತೊಡಗಿದೆ. ಕಳೆದ ವರ್ಷ ಒಮನ್ ಸರಕಾರ ಇಂಧನ ಸಬ್ಸಿಡಿಗಾಗಿ ಬಜೆಟ್‌ನಲಿ ವ್ಯಯಿಸಿತ್ತು. ಬೆಲೆ ಹೆಚ್ಚಳ ಬಜೆಟ್ ಕೊರತೆಯನ್ನು ತುಂಬಲು ಸರಕಾರಕ್ಕೆ ಸಹಾಯಕವಾಗಲಿದೆಯೆಂದು ಲೆಕ್ಕ ಹಾಕಲಾಗಿದೆ. ಆದರೆ ಇಂಧನ ಬೆಲೆ ವಿಶೇಷತಃ ಡೀಸೆಲ್ ಬೆಲೆ ಹೆಚ್ಚಳದಿಂದ ಕೆಲವು ವಸ್ತುಗಳಿಗೂ ಬೆಲೆಯೇರಿಕೆಯಾಗಲಿವೆಯೆನ್ನಲಾಗಿದೆ. ಎರಡು ತಿಂಗಳ ಬಳಿಕ ಮತ್ತೆ ಡೀಸೆಲ್‌ಗೆ ಬೆಲೆ ಹೆಚ್ಚಳ ಮಾಡಲಾಗಿದೆ. ಸರಕುವಾಹನಗಳಿಗೆ ಹೆಚ್ಚಾಗಿ ಡೀಸೆಲ್‌ನ್ನು ಬಳಸಲಾಗುತ್ತಿದೆ.ತೈಲದರ ಹೆಚ್ಚಳದಿಂದ ಟ್ಯಾಕ್ಸಿ ಚಾಲಕರಿಗೆ ಪ್ರಯಾಣ ದರ ಹೆಚ್ಚಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಸರಕಾರ ಟ್ಯಾಕ್ಸಿದರವನ್ನು ನಿಶ್ಚಯಿಸದಿರುವುದರಿಂದ ಪ್ರಯಾಣಿಕರಿಗೆ ಪ್ರಯಾಣ ಪ್ರಯಾಸಕರವಾಗಲಿದೆಎನ್ನಲಾಗಿದೆ. ಅಲ್ಲಿ ಟ್ಯಾಕ್ಸಿಗಳು ಪ್ರಯಾಣಿಕರಿಂದ ಮನಬಂದಂತೆ ಸುಲಿಗೆ ನಡೆಸುತ್ತಿವೆ ಎಂಬ ದೂರುಗಳಿವೆ ಎಂದೂ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X