Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಆರ್‌ಪಿಎಫ್‌ಗೆ ಪಡೆಗಳ ಮಾಹಿತಿ ಸೋರಿಕೆಯ...

ಸಿಆರ್‌ಪಿಎಫ್‌ಗೆ ಪಡೆಗಳ ಮಾಹಿತಿ ಸೋರಿಕೆಯ ಶಂಕೆ

ದಾಂತೇವಾಡ ನೆಲಬಾಂಬ್ ಸ್ಫೋಟ

ವಾರ್ತಾಭಾರತಿವಾರ್ತಾಭಾರತಿ31 March 2016 11:46 PM IST
share

ರಾಯ್ಪುರ, ಮಾ.31: ದಾಂತೇವಾಡದಲ್ಲಿ ಮಾರಕ ನೆಲಬಾಂಬ್‌ಗೆ ಬಲಿಯಾದ ತನ್ನ ಪಡೆಗಳ ಚಲನವಲನದ ಕುರಿತಾದ ಮಾಹಿತಿಯು ‘ಸೋರಿಕೆಯಾಗಿತ್ತು’ ಎಂದು ಸಿಆರ್‌ಪಿಎಫ್ ಅಭಿಪ್ರಾಯಿಸಿದೆ. ಅರೆ ಸೇನಾ ಪಡೆಯ ‘ಒಳಗೆ ಅಥವಾ ಹೊರಗೆ’ ಇರಬಹುದಾದ ಮಾಹಿತಿದಾರರ ಪತ್ತೆಗಾಗಿ ಅದು ತನಿಖೆಯೊಂದನ್ನು ಆರಂಭಿಸಿದೆ.

ಅವರ ಚಲನ ವಲನದ ಮಾಹಿತಿ ಸೋರಿಕೆಯಾಗಿರುವುದು ಖಂಡಿತ. ಎಲ್ಲಿಯೋ ಅಥವಾ ಯಾವುದೋ ಹಂತದಲ್ಲಿ ಅದು ನಡೆದಿದೆ. ಹುಡುಗರು ಹಠಾತ್, ಕಾರ್ಯಾಚರಣೆಯಲ್ಲದ ಚಲನೆಯಲ್ಲಿದ್ದರು. ಅದರಿಂದಾಗಿ ಅವರು ಮುಫ್ತಿಯಲ್ಲಿದ್ದರು. ತಾವು ಈ ಬಗ್ಗೆ ಪರಿಶೀಲಿಸುತ್ತಿದ್ದೇವೆಂದು ಸಿಆರ್‌ಪಿಎಫ್ ಮಹಾ ನಿರ್ದೇಶಕ ಕೆ.ದುರ್ಗಾಪ್ರಸಾದ್ ಪಿಟಿಐಗೆ ತಿಳಿಸಿದ್ದಾರೆ.
ಮಾವೊವಾದಿ ಪೀಡಿತ ದಾಂತೇವಾಡದಲ್ಲಿ ನಿನ್ನೆ ನಕ್ಸಲೀಯರು ನಡೆಸಿದ್ದ ನೆಲಬಾಂಬ್ ಸ್ಫೋಟದಲ್ಲಿ ಸಿಆರ್‌ಪಿಎಫ್‌ನ 7 ಮಂದಿ ಯೋಧರು ಬಲಿಯಾಗಿದ್ದರು.
 ಡಿಜಿ ನಿನ್ನೆ ನಕ್ಸಲ್ ಪೀಡಿತ ದಾಂತೇವಾಡದಲ್ಲಿ ನಿನ್ನೆ ನಕ್ಸಲೀಯರು ನಡೆಸಿದ್ದ ನೆಲಬಾಂಬ್ ಸ್ಫೋಟದಲ್ಲಿ ಸಿಆರ್‌ಪಿಎಫ್‌ನ 7 ಮಂದಿ ಯೋಧರು ಬಲಿಯಾಗಿದ್ದರು.
ಡಿಜಿ ನಿನ್ನೆ ತಡ ರಾತ್ರಿ ಛತ್ತೀಸ್‌ಗಡ ತಲುಪಿದ್ದು, ಘಟನೆ ಸಂಭವಿಸಿರುವ ಮೇಲವಾಡ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಸಿಆರ್‌ಪಿಎಫ್ ಸಿಬ್ಬಂದಿ ಒಂದು ಶಿಬಿರದಿಂದ ಮತ್ತೊಂದಕ್ಕೆ ಪ್ರಯಾಣಿಸಲು ಉಪಯೋಗಿಸುತ್ತಿದ್ದ ಟಾಟಾ-709 ಮಿನಿ ಟ್ರಕ್ಕನ್ನು ನಕ್ಸಲರು ನೆಲಬಾಂಬ್ ಸಿಡಿಸಿ ಸ್ಫೋಟಗೊಳಿಸಿದ್ದರು.
ಘಟನೆಯ ಕುರಿತು ಸೇನಾ ವಿಚಾರಣೆಗೆ ಆದೇಶ ನೀಡಿರುವ ಹೊರತಾಗಿ, ಸಿಆರ್‌ಪಿಎಫ್ ಪಡೆಯೊಳಗೆ ಅಥವಾ ಹೊರಗಿರಬಹುದಾದ ಶಂಕಿತ ಮಾಹಿತಿದಾರನ ಪಾತ್ರದ ಕುರಿತು ತನಿಖೆ ನಡೆಸುತ್ತಿದೆಯೆಂದು ಹಿರಿಯ ಸಿಆರ್‌ಪಿಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ ಕಾಣಿಸುತ್ತಿರುವ ಅನೇಕ ಸಂಗತಿಗಳ ಕಾರಣದಿಂದಾಗಿ ತಾವು ಸೋರಿಕೆ ಸಿದ್ಧಾಂತದ ಬಗ್ಗೆ ಕೆಲಸ ಮಾಡುತ್ತಿದ್ದೇವೆ. ಸಿಬ್ಬಂದಿ ಸಾಮಾನ್ಯ ಉಡುಪಿನಲ್ಲಿ, ಕಾರ್ಯಾಚರಣೆಯದಲ್ಲದ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಅವರು ಯಾವುದೇ ಕಾರ್ಯಾಚರಣೆಗೆ ಹೋಗುತ್ತಿರಲಿಲ್ಲ. ಆ ಮಾರ್ಗದಲ್ಲಿ ಈ ಹಿಂದೆ ದಾಳಿ ನಡೆದೂ ಇಲ್ಲ. ಆದುದರಿಂದ ರಸ್ತೆ ಪರಿಶೀಲನೆ ತಂಡವನ್ನು ಅಲ್ಲಿ ನಿಯೋಜಿಸಿರಲಿಲ್ಲ. ಆದರೆ, ಅವರ ಚಲನೆಯ ಬಗ್ಗೆ ಮಾಹಿತಿ ಸೋರಿಕೆಯಾಗಿದೆ. ತಾವು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆಂದು ಮಹಾರಾಷ್ಟ್ರ ಪ್ರವಾಸದಿಂದ ಛತ್ತೀಸ್‌ಗಡಕ್ಕೆ ಧಾವಿಸಿರುವ ಡಿಜಿ ಪ್ರಸಾದ್ ವಿವರಿಸಿದ್ದಾರೆ.
ಸ್ಫೋಟವು ಭಾರೀ ದೊಡ್ಡದಾಗಿತ್ತು. ಸ್ಫೋಟ ನಡೆಸಲು ಪಕ್ಕಾ ಜಲ್ಲಿ ರಸ್ತೆಯಲ್ಲಿ 50-60 ಕಿ.ಗ್ರಾಂ.ಸ್ಫೋಟಕವನ್ನು ಹುಗಿದಿಟ್ಟಿರಬಹುದೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X