Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೇಂಗಮಲೆ: ಕೋಳಿ ತ್ಯಾಜ್ಯ ಎಸೆದವರಿಗೆ...

ಬೇಂಗಮಲೆ: ಕೋಳಿ ತ್ಯಾಜ್ಯ ಎಸೆದವರಿಗೆ ಸ್ವಚ್ಛತೆಯ ಶಿಕ್ಷೆ!

ವಾರ್ತಾಭಾರತಿವಾರ್ತಾಭಾರತಿ31 March 2016 11:55 PM IST
share

ಸುಳ್ಯ, ಮಾ.31: ಬೇಂಗಮಲೆ ರಸ್ತೆಬದಿ ಅರಣ್ಯದಲ್ಲಿ ಕೋಳಿ ತ್ಯಾಜ್ಯ ಎಸೆದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದು, ಅವರ ಮೂಲಕವೇ ತ್ಯಾಜ್ಯವನ್ನು ಸ್ವಚ್ಛ ಮಾಡುವ ಶಿಕ್ಷೆ ನೀಡಿದ ಘಟನೆ ನಡೆದಿದೆ.

ಸೋಣಂಗೇರಿ-ಬೆಳ್ಳಾರೆ ರಸ್ತೆಯ ಮಧ್ಯೆ ಬೇಂಗಮಲೆ ಅರಣ್ಯ ಪ್ರದೇಶವಿದ್ದು, ಇಲ್ಲಿ ಸ್ವಚ್ಛತೆ ಕಾಪಾಡಲು ಐವರ್ನಾಡು ಗ್ರಾಪಂ ಶ್ರಮಿಸುವ ಜೊತೆಗೆ ಸ್ವಚ್ಛತೆಯ ಬಗ್ಗೆ ಜಾಗೃತಿಯನ್ನೂ ಮೂಡಿಸುತ್ತಿದೆ. ಆದರೆ ಇಲ್ಲಿ ನಿರಂತರವಾಗಿ ಕೋಳಿ ತ್ಯಾಜ್ಯವನ್ನು ಎಸೆಯಲಾಗುತ್ತಿದ್ದು, ಈ ರಸ್ತೆಯಲ್ಲಿ ಸಂಚರಿಸುವವರು ಮೂಗು ಮುಚ್ಚಿಕೊಂಡೇ ಸಂಚರಿಸುವಂತಾಗಿದೆ. ಬುಧವಾರ ಸಂಜೆ ಜಿಪಂ ಸದಸ್ಯ ಮನ್ಮಥ ಅರಣ್ಯ ಪ್ರದೇಶದಲ್ಲಿ ಕೋಳಿ ಸಾಗಾಟ ವಾಹನದ ಮಂದಿ ತ್ಯಾಜ್ಯ ಎಸೆಯುವುದನ್ನು ಗಮನಿಸಿ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ವಾಹನವನ್ನು ಅರಂತೋಡು ಬಳಿ ತಡೆದು, ತ್ಯಾಜ್ಯ ಎಸೆಯುತ್ತಿದ್ದ ಇಬ್ಬರನ್ನು ಠಾಣೆಗೆ ಕರೆಸಿ, ಬೇಂಗಮಲೆ ಸ್ವಚ್ಛಗೊಳಿಸುವ ಶಿಕ್ಷೆ ನೀಡಿದರು.

ಇರಾಯಿತ್ ಪಾಷಾ ಮತ್ತು ಲೋಕೇಶ್ ಎಂಬವರು ಪಿರಿಯಾಪಟ್ಟಣದಿಂದ ಬೆಳ್ಳಾರೆಗೆ ಬಂದು ಕೋಳಿಗಳನ್ನು ಮಾರಾಟ ಮಾಡಿ, ಹಿಂದಿರುಗುವ ವೇಳೆ ಬೆಳ್ಳಾರೆಯಲ್ಲಿ ಅಂಗಡಿಯ ವ್ಯಕ್ತಿಯೋರ್ವರು ತಮ್ಮ ಕೋಳಿ ಅಂಗಡಿಯ ತ್ಯಾಜ್ಯವನ್ನು ಇವರ ವಾಹನದಲ್ಲಿ ಹಾಕಿದ್ದರು. ಇದೇ ತ್ಯಾಜ್ಯವನ್ನು ಬೇಂಗಮಲೆ ರಸ್ತೆ ಬದಿಯ ಅರಣ್ಯದಲ್ಲಿ ಎಸೆದಿದ್ದರು. ಪೊಲೀಸರು ವಿಚಾರಣೆ ನಡೆಸಿದಾಗ ಇಬ್ಬರೂ ತಪ್ಪೊಪ್ಪಿಕೊಂಡರು.

ಈ ವೇಳೆ ಪೊಲೀಸರು ಬೇಂಗಮಲೆ ಅರಣ್ಯದಲ್ಲಿದ್ದ ಕೋಳಿ ತ್ಯಾಜ್ಯವನ್ನು ಶುಚಿಗೊಳಿಸುವ ಶಿಕ್ಷೆ ನೀಡಿದ್ದಾರೆಂದು ತಿಳಿದು ಬಂದಿದೆ.

ಮಾತುಕತೆ ವೇಳೆ ಜಿಪಂ ಸದಸ್ಯ ಮನ್ಮಥ, ಐವರ್ನಾಡು ಗ್ರಾ ಪಂ ಅಧ್ಯಕ್ಷೆ ರಾಜೀವಿ, ಎಸೈ. ಚಂದ್ರಶೇಖರ ಮತ್ತಿತರರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X