Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮದುವೆಯಾಗುವ ಮಾತುಕೊಟ್ಟು ಯುವತಿಯರನ್ನು...

ಮದುವೆಯಾಗುವ ಮಾತುಕೊಟ್ಟು ಯುವತಿಯರನ್ನು ವಂಚಿಸುತ್ತಿದ್ದ ಕೇರಳದ ಯುವಕನ ಬಂಧನ

ವಾರ್ತಾಭಾರತಿವಾರ್ತಾಭಾರತಿ1 April 2016 2:42 PM IST
share
ಮದುವೆಯಾಗುವ ಮಾತುಕೊಟ್ಟು ಯುವತಿಯರನ್ನು ವಂಚಿಸುತ್ತಿದ್ದ ಕೇರಳದ ಯುವಕನ ಬಂಧನ

ನೇಮಂ, ಎಪ್ರಿಲ್.1: ಮದುವೆಯಾಗುವುದಾಗಿ ಮಾತುಕೊಟ್ಟು ಹೆಣ್ಣುಮಕ್ಕಳನ್ನು ಪೀಡಿಸುತ್ತಿದ್ದ ಯವಕನೊಬ್ಬನನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಪತ್ತನತಿಟ್ಟಂ ತಿರುವಲ್ಲ ಕೋಯಿಮಲ ಲಕ್ಷಂ ವೀಡ್ ಕಾಲನಿಯ ಸಿದ್ಧಾರ್ಥ ಯಾನೆ ಸೋನು(26) ಎಂಬಾತನನ್ನು ಈ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ನೇಮಂಎಂಬಲ್ಲಿನ ಯುವತಿಯನ್ನು ವಶೀಕರಿಸಿ ಅಪಹರಿಸಿ ಲೈಂಗಿಕವಾಗಿ ಬಳಸಿ ಆನಂತರ ತೊರೆದಿದ್ದನೆಂಬ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ದಸ್ತಗಿರಿ ಮಾಡಿದಾಗ ಹೆಣ್ಣುಮಕ್ಕಳನ್ನು ವಂಚಿಸುವುದು ಆತನ ಖಾಯಂ ಕೆಲಸ ಎಂಬುದು ಪೊಲೀಸರಿಗೆ ತಿಳಿದು ಬಂದಿತ್ತು.

ಶಾಪಿಂಗ್ ಕಾಂಪ್ಲೆಕ್ಸ್‌ಗಳಂತಹ ಸ್ಥಳಗಳಲ್ಲಿ ರೋಮ್ ತೆಗೆದು ಅಲ್ಲಿ ಅಂಗಡಿಗಳಲ್ಲಿ ಕೆಲಸಕ್ಕಿರುವ ಹೆಣ್ಣುಮಕ್ಕಳನ್ನು ಬಲೆಗೆ ಹಾಕುವುದು ಆತನ ಅಭ್ಯಾಸವಾಗಿತ್ತು. ಅವರನ್ನು ಅಲ್ಲಿಂದ ಕರೆದುಕೊಂಡು ಹೋದ ಬಳಿಕ ಅವರ ಚಿನ್ನಾಭರಣಗಳನ್ನು ಪಡೆದು ಮಾರಿ ಆತ ಖರ್ಚು ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹಣ ಮುಗಿಯುವಾಗ ಅವರನ್ನು ತೊರೆದು ಹೋಗುವುದು ಅವನ ರೂಢಿಯಾಗಿತ್ತು. ಇತರ ಪೊಲೀಸ್ ಠಾಣೆಗಳಲ್ಲಿಯೂ ಈತನ ಕಳವು ಕೇಸುಗಳು ಇವೆ ಎಂದು ಪೊಲೀಸರು ಹೇಳಿದ್ದಾರೆ.

ಮದುವೆಯಾಗುವುದಾಗಿ ಮಾತುಕೊಟ್ಟು ಯುವತಿಯೊಬ್ಬಳನ್ನು ಮೋಹದ ಬಲೆಯಲಿ ಕೆಡವಿ ಆಂದ್ರಪ್ರದೇಶದ ಗುಂಟೂರಿಗೆ ಕರೆದು ಹೋಗಿ ಅಲ್ಲಿದ್ದು ಅವಳನ್ನು ಲೈಂಗಿಕವಾಗಿ ಬಳಸಿ ತೊರೆದುಹೋಗಿದ್ದ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿದೆ. ನೇಮಂ ಎಂಬಲ್ಲಿ ಯುವತಿಯೊಬ್ಬಳು ಕಾಣೆಯಾಗಿದ್ದಾಳೆ ಎಂಬ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾಗ ಈತ ತೊರೆದಿದ್ದ ಯುವತಿ ಮರಳಿಬಂದು ಸಾಕ್ಷಿ ಹೇಳಿದ ಪ್ರಕಾರ ಸೋನುವನ್ನುಪೊಲೀಸರು ಬಂಧಿಸಿದರೆಂದು ವರದಿಗಳು ತಿಳಿಸಿವೆ. ಈ ತಿಂಗಳು ಹದಿನೇಳನೆ ತಾರೀಕಿಗೆ ಯುವತಿ ಕಾಣೆಯಾಗಿದ್ದಾಳೆಂದು ನೇಮಂ ಪೊಲೀಸರಿಗೆ ದೂರು ಲಭಿಸಿತ್ತು.

ರೈಲಿನಲ್ಲಿ ಆಂಧ್ರಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದನೆಂದು ಪೊಲೀಸರಿಗೆ ಯುವತಿ ತಿಳಿಸಿದ್ದಳು. ಇದರಂತೆ ಇನ್ನೊಬ್ಬಳು ಯುವತಿಗೂ ಮದುವೆಯಾಗುವುದಾಗಿ ಭರವಸೆ ಕೊಟ್ಟು ವಾಸಿಸುತ್ತಿದ್ದಾಗಲೇ ನೇಮಂನ ಯುವತಿಗೆ ನಿಕಟನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿ ಬಂದ ಬಳಿಕ ಈತನನ್ನು ಪೊಲೀಸರು ಹುಡುಕುತ್ತಿದ್ದಾಗ ಪಾಪ್ಪನಂಗಾಟ್ ಗೂಡಂಗಡಿಯಲ್ಲಿ ಕೆಲಸಕ್ಕೆ ಈತ ಸೇರಿದ್ದಾನೆಂಬ ಮಾಹಿತಿ ಪೊಲೀಸರಿಗೆ ತಿಳಿದು ಬಂದಿತ್ತು. ಅಲ್ಲಿಂದ ಮಂಗಳವಾರ ರಾತ್ರೆ ಪೊಲೀಸರು ಆತನನ್ನು ಬಂಧಿಸಿದ್ದಾರೆಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X