Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಸರ್ಕಾರಿ ನೌಕರರನ್ನು...

ಉಪ್ಪಿನಂಗಡಿ: ಸರ್ಕಾರಿ ನೌಕರರನ್ನು ಎನ್‌ಪಿಎಸ್ ಗೆ ಸೇರ್ಪಡೆಗೊಳಿಸಿರುವುದನ್ನು ಖಂಡಿಸಿ, ಅಂಚೆ ಕಾರ್ಡ್ ಚಳವಳಿ

ವಾರ್ತಾಭಾರತಿವಾರ್ತಾಭಾರತಿ1 April 2016 6:34 PM IST
share
ಉಪ್ಪಿನಂಗಡಿ: ಸರ್ಕಾರಿ ನೌಕರರನ್ನು ಎನ್‌ಪಿಎಸ್ ಗೆ ಸೇರ್ಪಡೆಗೊಳಿಸಿರುವುದನ್ನು ಖಂಡಿಸಿ, ಅಂಚೆ ಕಾರ್ಡ್ ಚಳವಳಿ

ಉಪ್ಪಿನಂಗಡಿ: ಸರ್ಕಾರಿ ನೌಕರರನ್ನು ಎನ್‌ಪಿಎಸ್(ಹೊಸ ಪಿಂಚಣಿ ಯೋಜನೆ)ಗೆ ಸೇರ್ಪಡೆಗೊಳಿಸಿರುವುದನ್ನು ಖಂಡಿಸಿ, ಈ ಯೋಜನೆ ಅನುಷ್ಠಾನಕ್ಕೆ ತಂದ ದಿನವಾದ ಎಪ್ರಿಲ್ 1ರಂದು ಈ ಯೋಜನೆಗೊಳಪಟ್ಟ ಸರಕಾರಿ ನೌಕರರ ಸಂಘವು ಅಂಚೆ ಕಾರ್ಡ್ ಚಳವಳಿಗೆ ಕರೆನೀಡಿದ್ದು, ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯಲ್ಲಿಯೂ ಸರಕಾರಿ ನೌಕರರು ಅಂಚೆ ಕಾರ್ಡ್ ಚಳವಳಿ ನಡೆಸಿ, ಕಪ್ಪು ಬ್ಯಾಡ್ಜ್ ಹಾಕಿ ಕೆಲಸ ಮಾಡುವ ಮೂಲಕ ಈ ದಿನವನ್ನು ಕರಾಳ ದಿನವನ್ನಾಗಿ ಆಚರಿಸಿದರು.

ಇಲ್ಲಿನ ಅಂಚೆಕಚೇರಿ ಬಳಿ ಶುಕ್ರವಾರ ಮಧ್ಯಾಹ್ನ ಆಗಮಿಸಿದ ಎನ್‌ಪಿಎಸ್ ಯೋಜನೆಗೊಳಪಟ್ಟ ಉಪ್ಪಿನಂಗಡಿ ವಲಯದ ಸರಕಾರಿ ನೌಕರರು, ಈ ಯೋಜನೆಯನ್ನು ರದ್ದು ಮಾಡಬೇಕೆಂದು ಆಗ್ರಹಿಸಿ, ಪ್ರಧಾನ ಮಂತ್ರಿ ಹಾಗೂ ರಾಜ್ಯದ ಮುಖ್ಯಮಂತ್ರಿಯವರಿಗೆ ಅಂಚೆ ಕಾರ್ಡ್ ಚಳವಳಿ ಮೂಲಕ ಬೇಡಿಕೆ ಮಂಡಿಸಿದರು. ಈ ಸಂದರ್ಭ ಮಾತನಾಡಿದ ರಾಜ್ಯ ಸರಕಾರಿ ಎನ್‌ಪಿಎಸ್ ನೌಕರರ ಸಂಘದ ಪುತ್ತೂರು ತಾಲೂಕು ಘಟಕದ ಪದಾಧಿಕಾರಿ ರಮೇಶ್, ಎನ್‌ಪಿಎಸ್ ಯೋಜನೆಯು ಗೊಂದಲದ ಗೂಡಾಗಿದ್ದು, ಇದರಿಂದ ಎನ್‌ಪಿಎಸ್‌ಗೊಳಪಟ್ಟ ನೌಕರರು ಅತಂತ್ರ ಸ್ಥಿತಿಯಲ್ಲಿರುವಂತಾಗಿದೆ.

 ಎನ್‌ಪಿಎಸ್‌ಗೊಳಪಟ್ಟ ನೌಕರನಿಗೆ ನಿವೃತಿಯ ಅವಧಿಯಲ್ಲಿ ದೊರೆಯುವ ಮೊತ್ತ ಷೇರುಮಾರುಕಟ್ಟೆಯ ಮೇಲೆ ಅವಲಂಭಿತವಾಗಿದ್ದು, ಷೇರು ಮಾರುಕಟ್ಟೆ ಕುಸಿದರೆ, ನೌಕರರೂ ಸಂಕಷ್ಟಕ್ಕೀಡಾಗುವ ಸಂಭವವಿದೆ. ರಾಜ್ಯದಲ್ಲಿ ಸುಮಾರು 700ಕ್ಕೂ ಹೆಚ್ಚು ಎನ್‌ಪಿಎಸ್‌ಗೊಳಪಟ್ಟ ನೌಕರರು ಮರಣ ಹೊಂದಿದ್ದು, ಕೆಲಸದ ಅವಧಿಯಲ್ಲಿ ಕಡಿತಗೊಂಡ ಯಾವುದೇ ಹಣವೂ ಅವರಿಗೆ ಪಿಂಚಣಿ ರೂಪದಲ್ಲಿ ಸಿಕ್ಕಿಲ್ಲ. ಜೊತೆಗೆ ಪರಿಹಾರ ಕೂಡಾ ಸಿಕ್ಕಿಲ್ಲ. ಆದ್ದರಿಂದ ಈ ಯೋಜನೆಯನ್ನು ವಿರೋಧಿಸದಿದ್ದಲ್ಲಿ ಮುಂದೊಂದು ದಿನ ನಮಗೂ ಇದೇ ಸ್ಥಿತಿ ಬರುವ ಸಂಭವವಿದೆ. ಆದ್ದರಿಂದ ಕೂಡಲೇ ಸರಕಾರಗಳು ಎನ್‌ಪಿಎಸ್ ಅನ್ನು ಕೈಬಿಟ್ಟು ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರಲ್ಲದೆ, ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ನೌಕರರು ಸಂಘಟನಾತ್ಮಕವಾಗಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಅಂಚೆ ಕಾರ್ಡ್ ಚಳವಳಿಯಲ್ಲಿ ರಾಜ್ಯ ಸರಕಾರಿ ಎನ್‌ಪಿಎಸ್ ನೌಕರರ ಸಂಘದ ಪುತ್ತೂರು ತಾಲೂಕು ಘಟಕದ ಪದಾಧಿಕಾರಿಗಳಾದ ಮುಹಮ್ಮದ್ ಶರೀಫ್, ಹರಿಣಾಕ್ಷಿ, ಚಂದ್ರಕಾಂತ್, ಕೃಷ್ಣವೇಣಿ, ಅಬ್ದುಲ್ಲಾ ಅಸಾಫ್, ಪೂರ್ಣಿಮ, ಮೋಹನ್ ಚಂದ್ರ ಸೇರಿದಂತೆ ಆರೋಗ್ಯ ಇಲಾಖೆ, ಶಿಕ್ಷಣ ಸಂಸ್ಥೆ, ಪಂಚಾಯತ್‌ನ ಸುಮಾರು 22 ಮಂದಿ ನೌಕರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X