Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಸ್ಲಿಂ ಯಂಗ್‌ಮೆನ್ಸ್ ಅಸೋಸಿಯೇಶನ್...

ಮುಸ್ಲಿಂ ಯಂಗ್‌ಮೆನ್ಸ್ ಅಸೋಸಿಯೇಶನ್ ಕಾರ್ನಾಡು, ಮುಲ್ಕಿ 12ನೇ ವಾರ್ಷಿಕೋತ್ಸವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 April 2016 7:51 PM IST
share
ಮುಸ್ಲಿಂ ಯಂಗ್‌ಮೆನ್ಸ್ ಅಸೋಸಿಯೇಶನ್ ಕಾರ್ನಾಡು, ಮುಲ್ಕಿ 12ನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮಂಗಳೂರು, ಏ.1:ಧಾರ್ಮಿಕ ನಿಯಮ ಪಾಲನೆಯ ಲೋಪ ಹಾಗೂ ತಪ್ಪು ತಿಳುವಳಿಕೆಗಳು ಯುವ ಜನಾಂಗವನ್ನು ದಾರಿತಪ್ಪಿಸುತ್ತಿದ್ದು, ಹಿರಿಯ ಧರ್ಮ ಗುರುಗಳು ಯುವ ಸಮಾಜವನ್ನು ತಿದ್ದಿ ಸನ್ಮಾರ್ಗದಲ್ಲಿ ನಡೆಯುವಂತೆ ಮಾಡುವ ಅಗತ್ಯವಿದೆ ಮತ್ತು ಯುವಕರು ಸಾಮಾಜಿಕ, ಧಾರ್ಮಿಕ ಹಾಗೂ ಬಡವರಿಗೆ, ದೀನ ದಲಿತರಿಗೆ, ಸಹಾಯ ಹಸ್ತವನ್ನು ಹಾಗೂ ಅವರ ನೆರವಿಗೆ ಧನ ಸಹಾಯವಾಗುವಂತದ್ದು ಶ್ಲಾಘನೀಯ ಎಂದು ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷರಾದ ಇಕ್ಬಾಲ್ ಅಹ್ಮದ್ ಮುಲ್ಕಿ ಹೇಳಿದರು.

 ಅವರು ಇತ್ತೀಚೆಗೆ ಮುಸ್ಲಿಂ ಯಂಗ್‌ಮೆನ್ಸ್ ಅಸೋಸಿಯೇಶನ್ ಕಾರ್ನಾಡು, ಮುಲ್ಕಿ ಇದರ 12ನೇ ವಾರ್ಷಿಕೋತ್ಸವ, ಬಡಯುವತಿಯರಿಗೆ ಧನ ಸಹಾಯ ಹಾಗೂ ಸ್ವಲಾತ್ ಮಜ್ಲಿಸ್‌ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

   ಮುಲ್ಕಿ ಶಾಫೀ ಜುಮ್ಮಾ ಮಸೀದಿ, ಖತೀಬ್ ಬಹು. ಅಲ್‌ಹಾಜ್ ಇಬ್ರಾಹೀಂ ದಾರಿಮಿ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಆಶೀರ್ವಚಿಸಿದರು. ಸ್ವಲಾತ್ ನೇತೃತ್ವವನ್ನು ವಹಿಸಿದ್ದ ಬಹು ಅಸ್ಸಯ್ಯದ್ ಉೀರ್ ತಂಙಳ್ ಕಿನ್ಯಾ, ಅಧ್ಯಕ್ಷರು, ಶಂಸುಲ್ ಉಲಮಾ ಕಾಲೇಜು, ಮಂಗಳನಗರ, ದೇರಳಕಟ್ಟೆ ಇವರು ಸ್ವಲಾತ್ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

          ಮುಖ್ಯ ಅತಿಥಿಗಳಾಗಿ ಬಹು ಬದ್ರುದ್ದೀನ್ ದಾರಿು, ಖತೀಬರು, ಮಸ್ಜಿದುನ್ನೂರು, ಕಾರ್ನಾಡು, ಜನಾಬ್‌ ಪುತ್ತುಬಾವ, ಕೌನ್ಸಿಲರ್ ನಗರಸಭೆ, ಜನಾಬ್‌ ಕೆ.ಎಚ್. ಮುನೀರ್ ಕಾರ್ನಾಡು, ಅಧ್ಯಕ್ಷರು ಮಾಯತುಲ್ ಇಸ್ಲಾಂ ಸಮಿತಿ ಕಾರ್ನಾಡು, ಜನಾಬ್‌ ಎಂ.ಎ. ಅಮಾನುಲ್ಲಾ, ಅಧ್ಯಕ್ಷರು ನುಸ್ರತುಲ್ ಮಸಾಕೀನ್ ಮುಲ್ಕಿ ಭಾಗವಹಿಸಿದರು.

          ಕಾರ್ಯಕ್ರಮವನ್ನು ಹುಸೈನ್ ಕಾರ್ನಾಡು ಸ್ವಾಗತಿಸಿ, ರಿಝ್ವಾನ್ ಕಾರ್ನಡ್ ಮತ್ತು ಸಲಹೆಗಾರರಾದ ಹಮೀದ್ ಕಿಲ್ಪಾಡಿ ಮತ್ತು ಅಶ್ರಫ್ ಚರಂತಿಪೇಟೆ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X