Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಯೋತ್ಪಾದನೆ ವಿರುದ್ಧ ಒಂದಾಗಿ :...

ಭಯೋತ್ಪಾದನೆ ವಿರುದ್ಧ ಒಂದಾಗಿ : ಜಗತ್ತಿಗೆ ಮೋದಿ ಕರೆ

ವಾರ್ತಾಭಾರತಿವಾರ್ತಾಭಾರತಿ1 April 2016 7:56 PM IST
share
ಭಯೋತ್ಪಾದನೆ ವಿರುದ್ಧ ಒಂದಾಗಿ : ಜಗತ್ತಿಗೆ ಮೋದಿ ಕರೆ

 ವಾಶಿಂಗ್ಟನ್, ಎ. 1: ಭಯೋತ್ಪಾದನೆಯ ವಿರುದ್ಧ ಒಂದಾಗುವಂತೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಜಗತ್ತಿಗೆ ಬಲವಾದ ಮನವಿ ಮಾಡಿದ್ದಾರೆ. ‘‘ಭಯೋತ್ಪಾದನೆ ಕೃತ್ಯಗಳನ್ನು ತಡೆಯದ ಹಾಗೂ ಭಯೋತ್ಪಾದಕರಿಗೆ ಶಿಕ್ಷೆಯಾಗದ ಹೊರತು, ಪರಮಾಣು ಭಯೋತ್ಪಾದನೆಯನ್ನು ತಡೆಯಲು ಸಾಧ್ಯವಿಲ್ಲ’’ ಎಂದಿದ್ದಾರೆ.

‘‘ಭಯೋತ್ಪಾದನೆ ಯಾರದೋ ಸಮಸ್ಯೆ; ಅವನ ಭಯೋತ್ಪಾದಕ ನನ್ನ ಭಯೋತ್ಪಾದಕನಲ್ಲ ಎನ್ನುವ ಮನೋಭಾವವನ್ನು ಬಿಟ್ಟುಬಿಡಿ’’ ಎಂದು ಪ್ರಧಾನಿ ನುಡಿದರು. ಪರಮಾಣು ಭದ್ರತಾ ಶೃಂಗ ಸಮ್ಮೇಳನದಲ್ಲಿ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಏರ್ಪಡಿಸಿದ ಔತಣಕೂಟದಲ್ಲಿ ಅವರು ಮಾತನಾಡುತ್ತಿದ್ದರು.

‘‘ಭಯೋತ್ಪಾದನೆ ಅಂತಾರಾಷ್ಟ್ರೀಯ ಜಾಲವನ್ನು ಹೊಂದಿದೆ. ಆದರೆ, ಈ ಬೆದರಿಕೆಯನ್ನು ತೊಡೆದುಹಾಕಲು ನಾವು ಈಗಲೂ ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದ್ದೇವೆ’’ ಎಂದು ಅವರು ನುಡಿದರು.

ರಾಷ್ಟ್ರಗಳ ನಡುವೆ ಉತ್ತಮ ಸಹಕಾರದ ಅಗತ್ಯವನ್ನು ಪ್ರತಿಪಾದಿಸಿದ ಅವರು, ‘‘ಭಯೋತ್ಪಾದನೆ ಆಧುನೀಕರಣಗೊಂಡಿದೆ. ಭಯೋತ್ಪಾದಕರು 21ನೆ ಶತಮಾನದ ತಂತ್ರಜ್ಞಾನವನ್ನು ಬಳಸುತ್ತಿದ್ದಾರೆ. ಆದರೆ, ಅದಕ್ಕೆ ನಮ್ಮ ಪ್ರತಿಕ್ರಿಯೆ ಪ್ರಾಚೀನ ಕಾಲದ್ದಾಗಿದೆ’’ ಎಂದರು.

‘‘ಭಯೋತ್ಪಾದನೆಯ ಸಂಪರ್ಕ ಮತ್ತು ಪೂರೈಕೆ ಸರಪಳಿ ಜಾಗತಿಕವಾಗಿದೆ. ಆದರೆ, ಈ ವಿಷಯದಲ್ಲಿ ದೇಶಗಳ ನಡುವೆ ಪ್ರಾಮಾಣಿಕ ಸಹಕಾರವಿಲ್ಲ’’ ಎಂದು ಪ್ರಧಾನಿ ವಿಷಾದಿಸಿದರು.

‘‘ಪರಮಾಣು ಭದ್ರತೆ ಎನ್ನುವುದು ಕಡ್ಡಾಯ ರಾಷ್ಟ್ರೀಯ ಆದ್ಯತೆಯಾಗಬೇಕು. ತಮ್ಮ ಅಂತಾರಾಷ್ಟ್ರೀಯ ಬಾಧ್ಯತೆಗಳನ್ನು ಎಲ್ಲ ದೇಶಗಳು ಸಂಪೂರ್ಣವಾಗಿ ಈಡೇರಿಸಬೇಕು’’ ಎಂದು ಮೋದಿ ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X