Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹಣ ಖರ್ಚು ಮಾಡುವುದೇ ಸರಕಾರದ ಸಾಧನೆಯೇ?

ಹಣ ಖರ್ಚು ಮಾಡುವುದೇ ಸರಕಾರದ ಸಾಧನೆಯೇ?

- ಕೆ.ಎಸ್.ನಾಗರಾಜ್, ಬೆಂಗಳೂರು- ಕೆ.ಎಸ್.ನಾಗರಾಜ್, ಬೆಂಗಳೂರು1 April 2016 11:11 PM IST
share

ಮಾನ್ಯರೆ,

ಇತ್ತೀಚೆಗೆ ಮುಖ್ಯಮಂತ್ರಿಗಳು ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆಯ ಸಭೆಯಲ್ಲಿ ಮೀಸಲಿಟ್ಟ ಹಣದಲ್ಲಿ ಶೇ.40 ರಷ್ಟು ಮಾತ್ರವೇ ಖರ್ಚಾಗಿದ್ದು ಉಳಿದ ಹಣ ಖರ್ಚಾಗದೆ ಇರುವ ಬಗ್ಗೆ ನಿಷ್ಠುರವಾಗಿ ಮಾತನಾಡಿರುತ್ತಾರೆ. ಅವರ ಕಾಳಜಿ ಮತ್ತು ಕಳಕಳಿ ಮೆಚ್ಚುವಂತಹದ್ದು.ಆದರೆ ರಾಜ್ಯ ಸರಕಾರ ಮುಂಗಡ ಪತ್ರದಲ್ಲಿ ಪ್ರತಿಯೊಂದು ಇಲಾಖೆಗಳಿಗೆ ವಿವಿಧ ಯೋಜನೆಗಳಿಗಾಗಿ ಮೀಸಲಿಟ್ಟಂತಹ ಹಣ ಆ ವರ್ಷದ ಆರ್ಥಿಕ ಅವಧಿಯ ಅಂತ್ಯದ ಒಳಗಾಗಿ ಸಂಪೂರ್ಣವಾಗಿ ಖರ್ಚು ಮಾಡಿದಾಗ ಮಾತ್ರ ನೂರಕ್ಕೆ ನೂರರಷ್ಟು ಸಾಧನೆಯಾಗಿದೆ ಎಂಬ ಸಾಮಾನ್ಯ ಅಭಿಪ್ರಾಯವು ಇದೆ. ಆದರೆ ರಾಜ್ಯ ಸರಕಾರ ಮುಂಗಡ ಪತ್ರದಲ್ಲಿ ವಿವಿಧ ಇಲಾಖೆಗಳಿಗೆ ಮೀಸಲಿಡುವ ಹಣ ಕೇವಲ ಖರ್ಚಾಗಬೇಕೆನ್ನುವ ಕಾರಣ ಖರ್ಚು ಮಾಡುವುದೇ ಹೆಚ್ಚಾಗಿದೆ. ಮೀಸಲಿಟ್ಟ ಹಣ ಸಂಪೂರ್ಣವಾಗಿ ಖರ್ಚಾಗದಿದ್ದರೂ ಪರವಾಗಿಲ್ಲ ಸರಿಯಾದ ರೀತಿಯಲ್ಲಿ ಸದ್ಬಳಕೆಯಾಗಿದೆಯೇ ಎಂಬುದು ಪ್ರಮುಖ ಪ್ರಶ್ನೆಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕೇವಲ ಖರ್ಚು ಮಾಡುವ ಸಲುವಾಗಿ ಯೋಜನೆಗಳನ್ನು ರೂಪಿಸಿ ಮಧ್ಯವರ್ತಿಗಳ ಜೇಬು ತುಂಬಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿ ಖರ್ಚು ಮಾಡಿದ ಮಾತ್ರಕ್ಕೆ ಇಲಾಖೆಯಲ್ಲಿ ಸಾಧನೆಯೂ ಆಗುವುದಿಲ್ಲ ಹಾಗೂ ಆ ಹಣ ನಿಜವಾದ ಫಲಾನುಭವಿಗಳಿಗೆ ಮುಟ್ಟುವುದಿಲ್ಲ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ,ಸಮಾಜ ಕಲ್ಯಾಣ ಇಲಾಖೆ,ಆರೋಗ್ಯ ಇಲಾಖೆ ಲೋಕೋಪಯೋಗಿ ಇಲಾಖೆ ಮುಂತಾದ ಇಲಾಖೆಗಳಲ್ಲಿ ನಿಜಕ್ಕೂ ಜನರಿಗೆ ಆವಶ್ಯಕವಿರುವ ಮತ್ತು ಸಮಾಜದ ಆರ್ಥಿಕ, ಸಾಮಾಜಿಕ ಸ್ಥಿತಿಗತಿಗಳನ್ನು ಬದಲಾಯಿಸಬಲ್ಲಂತಹ ಮತ್ತು ಪರಿಣಾಮವನ್ನು ಬೀರಬಲ್ಲಂತಹ ಯೋಜನೆಗಳನ್ನು ಮಾತ್ರ ರೂಪಿಸಿ ಅದಕ್ಕೆ ಹಣವನ್ನು ಬಿಡುಗಡೆ ಮಾಡಿ ಖರ್ಚಾಗುವ ಪ್ರತಿಯೊಂದು ಪೈಸೆಗೂ ಸರಿಯಾದಂತಹ ಅರ್ಥವಿರಬೇಕು.ಕೇವಲ ಹಣ ಖರ್ಚು ಮಾಡುವುದೇ ಸಾಧನೆಗಳಾದರೆ ಸಾಧಿಸಿದ್ದು ಮಾತ್ರ ಶೂನ್ಯವಾಗುತ್ತದೆ. ಅನೇಕ ದಶಕಗಳಿಂದ ಅನೇಕ ಇಲಾಖೆಗಳಲ್ಲಿ ಹಣ ಖರ್ಚಾಗುತ್ತಲೇ ಇದೆ. ತಿಂದವರೇ ತಿನ್ನುತ್ತಿದ್ದಾರೆ. ಮಧ್ಯವರ್ತಿಗಳ ಜೇಬು ತುಂಬುತ್ತಿವೆ. ಧ್ವನಿ ಇಲ್ಲದ ಅನೇಕ ಕುಟುಂಬಗಳು ಇಂದಿಗೂ ಸಹ ಸರಕಾರದ ಸೌಲಭ್ಯಗಳ ಬಿಡಿಕಾಸು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.
 

share
- ಕೆ.ಎಸ್.ನಾಗರಾಜ್, ಬೆಂಗಳೂರು
- ಕೆ.ಎಸ್.ನಾಗರಾಜ್, ಬೆಂಗಳೂರು
Next Story
X