Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಭಾರತ್ ಮಾತಾ ಕಿ ಜೈ’ ಘೋಷಣೆಯ ವಿರುದ್ಧ...

‘ಭಾರತ್ ಮಾತಾ ಕಿ ಜೈ’ ಘೋಷಣೆಯ ವಿರುದ್ಧ ದಾರುಲ್ ಉಲೂಮ್ ಫತ್ವಾ

ವಾರ್ತಾಭಾರತಿವಾರ್ತಾಭಾರತಿ1 April 2016 11:42 PM IST
share

 
ಹೊಸದಿಲ್ಲಿ, ಎ. 1: ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗುವುದು ಇಸ್ಲಾಮ್ ಧರ್ಮದ ನಂಬಿಕೆಗೆ ಹೊರತಾದುದು ಎಂದು ದಾರುಲ್ ಇಫ್ತಾ ದಾರುಲ್ ಉಲೂಮ್ ದೇವ್ ಬಂದ್ ಫತ್ವಾ ಹೊರಡಿಸಿದೆ. ‘ಭಾರತ ಮಾತಾಕಿ ಜೈ’ ಎಂಬ ಘೋಷಣೆ ಕೂಗುವಂತೆ ಮುಸ್ಲಿಮರನ್ನು ನಿರ್ಬಂಧಿಸಲಾಗುತ್ತಿದೆ. ‘ಭಾರತ ಮಾತಾ’ ಎನ್ನುವುದು ಹಿಂದೂಗಳ ನಂಬಿಕೆಯ ಪ್ರಕಾರ ದೇವಿಯ ಹೆಸರಾಗಿದೆ. ಅವರು ಅದನ್ನು ಪೂಜಿಸುತ್ತಾರೆ. ಅವರು ಭಾರತ ಮಾತಾ ದೇವಿಯನ್ನು ಭಾರತದ ಸರ್ವೋಚ್ಚ ಮಾಲಕಿ, ಒಡತಿ ಹಾಗೂ ಅಧಿಕಾರಸ್ಥೆ ಎಂದು ನಂಬುತ್ತಾರೆ. ಇದು ಖಂಡಿತಾ ಬಹುದೇವಾರಾಧನೆಯ ನಂಬಿಕೆಯಾಗಿದೆ. ದೇಶವನ್ನು ಪೂಜಿಸುವುದು ಈ ಘೋಷಣೆಯ ಭಾಗವಾಗಿದೆ. ಏಕದೇವತ್ವಕ್ಕೆ ವಿರುದ್ಧವಾದ ಘೋಷಣೆಯ ವಿಷಯದಲ್ಲಿ ಮುಸಲ್ಮಾನರು ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಭಾರತದ ಕಾನೂನು ನಿಯಮಗಳ ಪ್ರಕಾರ ಇಲ್ಲಿನ ಪ್ರತಿಯೊಬ್ಬ ನಾಗರಿಕನಿಗೆ ಧಾರ್ಮಿಕ ಸ್ವಾತಂತ್ರವಿದೆ. ಇದನ್ನು ಹತ್ತಿಕ್ಕುವ ಅಧಿಕಾರ ಯಾರಿಗೂ ಇಲ್ಲ ಎಂದು ಪ್ರಕಟಣೆ ತಿಳಿಸಿದೆ. ಕೆಲವು ವರ್ಷಗಳ ಹಿಂದೆ ವಂದೇಮಾತರಂ ಕುರಿತೂ ಇದೇ ವಿವಾದ ತಲೆದೋರಿತ್ತು. ಇದೀಗ ಭಾರತ ಮಾತಾಕಿ ಜೈ ಎಂಬ ಘೋಷಣೆಯನ್ನು ಮುಸಲ್ಮಾನರ ಪಾಲಿಗೆ ಕಡ್ಡಾಯಗೊಳಿಸಲಾಗುತ್ತಿದೆ. ಇವೆರಡೂ ಒಂದೇ ತರದ ಸಮಸ್ಯೆಗಳಾಗಿವೆ ಎಂದು ಫತ್ವಾ ಅಭಿಪ್ರಾಯಪಟ್ಟಿದೆ.
ನಿಸ್ಸಂದೇಹವಾಗಿ ಭಾರತ ನಮ್ಮ ದೇಶವಾಗಿದೆ. ನಾವು ಮತ್ತು ನಮ್ಮ ಪೂರ್ವಜರು ಇಲ್ಲೇ ಜನಿಸಿದೆವು. ಇದು ನಮ್ಮ ಮಾತೃಭೂಮಿ. ನಾವಿದನ್ನು ಪ್ರೀತಿಸುತ್ತೇವೆ. ಆದರೆ ನಾವು ನಮ್ಮ ದೇಶವನ್ನು ಆರಾಧ್ಯ ದೇವರೆಂದು ಪರಿಗಣಿಸುವುದಿಲ್ಲ. ಆಂದರೆ ನಾವು ಭಾರತವನ್ನು ಪೂಜಿಸುವುದಿಲ್ಲ. ಮುಸಲ್ಮಾನರು ದೇವರು ಒಬ್ಬನೇ ಎಂದು ನಂಬುತ್ತಾರೆ. ದೇವರಲ್ಲದ ಯಾರನ್ನೂ ಪೂಜಿಸಲು ಅವರಿಗೆ ಸಾಧ್ಯವಿಲ್ಲ. ಆದುದರಿಂದ ಈ ಗೀತೆಯಿಂದ ಮುಸ್ಲಿಮರನ್ನು ಹೊರತು ಪಡಿಸಬೇಕು ಎಂದು ಫತ್ವಾ ಕೇಳಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X