Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ಣಾಟಕ ಬ್ಯಾಂಕ್ 58,500 ಕೋಟಿ ರೂ....

ಕರ್ಣಾಟಕ ಬ್ಯಾಂಕ್ 58,500 ಕೋಟಿ ರೂ. ಠೇವಣಿ ಸಂಗ್ರಹ: ಶೇ.18.6 ಆರ್ಥಿಕ ಪ್ರಗತಿ ಸಾಧಿಸುವ ಗುರಿ

ಜಯರಾಮ ಭಟ್

ವಾರ್ತಾಭಾರತಿವಾರ್ತಾಭಾರತಿ1 April 2016 11:54 PM IST
share
ಕರ್ಣಾಟಕ ಬ್ಯಾಂಕ್ 58,500 ಕೋಟಿ ರೂ. ಠೇವಣಿ ಸಂಗ್ರಹ: ಶೇ.18.6 ಆರ್ಥಿಕ ಪ್ರಗತಿ ಸಾಧಿಸುವ ಗುರಿ

ಮಂಗಳೂರು, ಎ.1: ಖಾಸಗಿ ರಂಗದಲ್ಲಿ ಮುಂಚೂಣಿಯಲ್ಲಿರುವ ಕರ್ಣಾಟಕ ಬ್ಯಾಂಕ್ 2016-17ನೆ ಆರ್ಥಿಕ ವರ್ಷದಲ್ಲಿ 1 ಲಕ್ಷ ಕೋ. ರೂ. ಆರ್ಥಿಕ ವ್ಯವಹಾರ, 58,500 ಕೋ.ರೂ. ಠೇವಣಿ ಸಂಗ್ರಹ ಮತ್ತು 41,500 ಕೋ.ರೂ. ಸಾಲ ನೀಡಿಕೆಯ ಗುರಿಯನ್ನು ಮತ್ತು ಒಟ್ಟು ಶೇ. 18.6 ಆರ್ಥಿಕ ಪ್ರಗತಿ ಸಾಧಿಸುವ ಗುರಿಯನ್ನು ಹೊಂದಿದೆ ಎಂದು ಬ್ಯಾಂಕ್‌ನ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಜಯರಾಮ್ ಭಟ್ ತಿಳಿಸಿದ್ದಾರೆ.

 ಬ್ಯಾಂಕಿನ ಹಾಲಿ ಆರ್ಥಿಕ ವರ್ಷದ ಪ್ರಗತಿಯ ಬಗ್ಗೆ ಶುಕ್ರವಾರ ಕಚೇರಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಪ್ರಸ್ತುತ ಬ್ಯಾಂಕ್ 2,000 ಸೇವಾ ಕೇಂದ್ರಗಳನ್ನು, 725 ಶಾಖೆಗಳನ್ನು, ದೇಶಾದ್ಯಂತ 1,275 ಎಟಿಎಂಗಳನ್ನು ಹೊಂದಿವೆ. 2015-16ರಲ್ಲಿ ಬ್ಯಾಂಕ್ 50 ಹೊಸ ಶಾಖೆಗಳನ್ನು, 275 ಎಟಿಎಂಗಳನ್ನು ತೆರೆದಿದೆ. 25 ಇ-ಲಾಬಿ, 25 ಮಿನಿ ಇ-ಲಾಬಿಗಳನ್ನು ತೆರೆದಿದೆ. ಉಡುಪಿ ಮತ್ತು ತುಮಕೂರಿನಲ್ಲಿ ಎರಡು ಪ್ರಾದೇಶಿಕ ಕಚೇರಿಗಳನ್ನೂ ಪ್ರಸಕ್ತ ವರ್ಷ ಆರಂಭಿಸಲಾಗಿದೆ ಎಂದವರು ವಿವರಿಸಿದರು.

 ಪ್ರಸಕ್ತ ವರ್ಷ 40 ಹೊಸ ಬ್ಯಾಂಕ್ ಶಾಖೆಗಳನ್ನು, 225 ಹೊಸ ಎಟಿಎಂಗಳನ್ನು ಮತ್ತು 100 ಇ-ಲಾಬಿಗಳನ್ನು ಹಾಗೂ ಮಿನಿ ಇ-ಲಾಬಿಗಳನ್ನು ಆರಂಭಿಸುವ ಗುರಿಯನ್ನು ಬ್ಯಾಂಕ್ ಹೊಂದಿದೆ. ಹೊಸ ತಂತ್ರಜ್ಞಾನವನ್ನು ಕೋ ಬ್ರಾಡೆಂಡ್ ಕ್ರೆಡಿಟ್ ಕಾರ್ಡ್, ಸ್ಟೂಡೆಂಟ್ ಕೊಂಬೊ ಕಾರ್ಡ್, ಮೊಬೈಲ್ ವರ್ಚುವಲ್ ಕಾರ್ಡ್, ಮೊಬೈಲ್ ವಾಲೆಟ್, ಐಎಂಪಿಎಸ್‌ಹಾಗೂ ಇನ್ನಿತರ ತಾಂತ್ರಿಕ ಸೌಲಭ್ಯಗಳನ್ನು ಡಿಜಿಟಲ್ ತಂತ್ರಜ್ಞಾನದ ಸೌಲಭ್ಯಗಳನ್ನು ಗ್ರಾಹಕರಿಗೆ ಒದಗಿಸುವ ಗುರಿ ಹೊಂದಿದೆ ಎಂದು ಜಯರಾಮ್ ಭಟ್ ತಿಳಿಸಿದರು.

  ಸಭೆಯಲ್ಲಿ ಬ್ಯಾಂಕಿನ ಮುಖ್ಯ ಮಹಾಪ್ರಬಂಧಕ ಮಹಾಬಲೇಶ್ವರ ಎಂ.ಎಸ್, ಮಹಾ ಪ್ರಬಂಧಕರಾದ ಎನ್.ಉಪೇಂದ್ರ ಪ್ರಭು, ಡಾ.ಮೀರಾ ಅರಾನ್ಹ, ರಘುರಾಮ್, ರಾಘವೇಂದ್ರ ಭಟ್ ಎಂ., ಚಂದ್ರಶೇಖರ್ ರಾವ್ ಬಿ., ಸುಭಾಶ್ಚಂದ್ರ ಪುರಾಣಿಕ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X