ಎ.9: ಬಾಂಬಿಲದಲ್ಲಿ ವಾಲಿಬಾಲ್ ಪಂದ್ಯಾಟ
ವಿಟ್ಲ, ಎ.1: ವಿಬಿಎಂ ಬಾಂಬಿಲ ಇದರ ಆಶ್ರಯದಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪ್ರೀಮಿಯರ್ ಲೀಗ್ ಪಂದ್ಯಾಟವು ಎ.9ರಂದು ರಾತ್ರಿ ಬಾಂಬಿಲದಲ್ಲಿ ನಡೆಯಲಿದೆ. ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಿ. ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಮಾಯಿಲಪ್ಪಸಾಲಿಯಾನ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story