Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ಅರೇಬಿಯ : ಕೊನೆಕ್ಷಣದಲ್ಲಿ...

ಸೌದಿ ಅರೇಬಿಯ : ಕೊನೆಕ್ಷಣದಲ್ಲಿ ಕ್ಷಮಿಸಿದ ಮೃತ ಬಾಲಕನ ತಾಯಿ ಮತ್ತು ಸಹೋದರರು

ಅಪರಾಧಿ ವಧೆ ಶಿಕ್ಷೆಯಿಂದ ಪಾರು

ವಾರ್ತಾಭಾರತಿವಾರ್ತಾಭಾರತಿ2 April 2016 1:25 PM IST
share
ಸೌದಿ ಅರೇಬಿಯ : ಕೊನೆಕ್ಷಣದಲ್ಲಿ ಕ್ಷಮಿಸಿದ ಮೃತ ಬಾಲಕನ ತಾಯಿ ಮತ್ತು ಸಹೋದರರು

ಜುಬೈಲ್, ಎಪ್ರಿಲ್.2: ಕೊಲೆಪ್ರಕರಣವೊಂದರಲ್ಲಿ ವಧಿಸುವ ಶಿಕ್ಷೆ ಜಾರಿಗೊಲಿಸಲು ಕರೆತಂದ ಅಪರಾಧಿಗೆ ಕೊನೆಕ್ಷಣದಲ್ಲಿ ಮೃತನಾದ ಬಾಲಕನ ಬಂಧುಗಳು ಕ್ಷಮೆ ನೀಡಿದ ಘಟನೆ ಜುಬೈಲ್‌ನಲ್ಲಿ ಗುರವಾರ ಬೆಳಗಾತ ನಡೆದಿರುವುದಾಗಿ ವರದಿಯಾಗಿದೆ. ಕೊಲೆಪಾತಕ ಪ್ರಕರಣದಲ್ಲಿ ಒಂಬತ್ತು ವರ್ಷಗಳಿಂದ ಜೈಲಿನಲ್ಲಿದ್ದ ಸೌದಿ ಪ್ರಜೆ ಝಫರ್ ಹಮದ್ ಅಲ್ ಮಾಯಿರ್‌ಗೆ(35) ಕೊಲೆಯಾದ ಬಾಲಕನ ತಾಯಿ ಮತ್ತು ಸಹೋದರರು ಕೊನೆ ಕ್ಷಣದಲ್ಲಿ ಕ್ಷಮಿಸುವುದಾಗಿ ಹೇಳದ್ದರಿಂದ ಆತ ವಧಿಸುವುದರಿಂದ ಪಾರಾಗಿದ್ದಾನೆ. ಅಪರಾಧಿ ಝಫರ್ ಹಮದ್ ಅಲ್ ಮಾಯಿರಿ ಮತ್ತು ಇನ್ನೊಬ್ಬ ನಡುವೆ ಜಗಳ ಸಂಭವಿಸಿದಾಗ ಝಫರ್‌ನ ಕೈಯಲ್ಲಿದ್ದ ಕೋವಿಯಿಂದ ಗುಂಡು ಹಾರಿ ಹತ್ತಿರದಲ್ಲಿದ್ದ ಬಾಲಕನಿಗೆ ತಾಗಿತ್ತು. ಹನ್ನೆರಡು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದ. ಖಿಫ್ಜ ಎಂಬಲ್ಲಿ ಈ ಘಟನೆ ನಡೆದಿತ್ತು.

ಗುರುವಾರ ಶಿಕ್ಷೆ ಜಾರಿಗೊಳಿಸಲು ತೀರ್ಮಾನಿಸಲಾಗಿತ್ತು. ಬೆಳಗಾತ ಜುಬೈಲ್‌ನಲ್ಲಿ ಭಾರೀ ಪೋಲೀಸ್ ರಕ್ಷಣೆಯಲ್ಲಿ ವಾಹನ ಸಂಚಾರವನ್ನು ಬೇರೆಡೆಯಿಂದ ಏರ್ಪಡಿಸಿ ಅಪರಾಧಿಗೆ ವಧಿಸುವ ಶಿಕ್ಷೆ ನೀಡುವ ಸಿದ್ಧತೆ ನಡೆಸಲಾಗಿತ್ತು. ಇದನ್ನು ನೋಡಲು ಭಾರೀ ಜನರು ಸೇರಿದ್ದರು. ಹನ್ನೊಂದು ಗಂಟೆಗೆ ಅಪರಾದಿಯನ್ನು ಕರೆದುಕೊಂಡು ಆ್ಯಂಬುಲೆನ್ಸ್ ಬಂತು. ಜಡ್ಜ್ ಆರೋಪ ಪತ್ರವನ್ನು ಓದಿದರು. ಆನಂತರ ಶಿಕ್ಷೆ ಜಾರಿಗೊಳಿಸುವ ಮೊದಲು ಅಧಿಕಾರಿಗಳು ಮೃತ ಬಾಲಕ ಸಅದ್ ಮುಹಮ್ಮದ್‌ನ ಬಂಧುಗಳೊಂದಿಗೆ ಹಲವು ಸಲ ಚರ್ಚೆ ನಡೆಸಿದರು.

ಶಿಕ್ಷೆಯ ವಿಚಾರದಲ್ಲಿ ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು. ಕೊನೆಗೆ ಪೊಲೀಸ್ ಕ್ಯಾಪ್ಟನ್ ಮಜೀದ್ ಮತ್ತು ಬಾಲಕನ ತಾಯಿ ಮತ್ತು ನಾಲ್ವರು ಸಹೋದರರೊಂದಿಗೆ ನಡೆಸಿದ ರಾಜಿ ಮಾತುಕತೆಯಲ್ಲಿ ಅವರು ಕ್ಷಮಿಸಲು ಸಿದ್ಧರಾದರೆಂದು ವರದಿಯಾಗಿದೆ. ದೇವ ಸಂಪ್ರೀತಿ ಬಯಸಿ ರಕ್ತಪರಿಹಾರ ಪಡೆಯದೆಯೇ ತಾನು ಕ್ಷಮಿಸಿರುವುದಾಗಿ ಬಾಲಕನ ತಾಯಿ ಹೇಳಿದ್ದಾರೆಂದು ವರದಿಯಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X