Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮುಸ್ಲಿಂ ಕುಟುಂಬವನ್ನು ವಿಮಾನದಿಂದ...

ಮುಸ್ಲಿಂ ಕುಟುಂಬವನ್ನು ವಿಮಾನದಿಂದ ಕೆಳಗಿಳಿಸಿದ ಯುನೈಟೆಡ್ ಏರ್‌ಲೈನ್ಸ್ ಪೈಲಟ್

ವಾರ್ತಾಭಾರತಿವಾರ್ತಾಭಾರತಿ2 April 2016 1:53 PM IST
share
ಮುಸ್ಲಿಂ ಕುಟುಂಬವನ್ನು ವಿಮಾನದಿಂದ ಕೆಳಗಿಳಿಸಿದ ಯುನೈಟೆಡ್ ಏರ್‌ಲೈನ್ಸ್ ಪೈಲಟ್

ನ್ಯೂಯಾರ್ಕ್ : ‘ಸುರಕ್ಷಾ’ ಕಾರಣಗಳಿಗಾಗಿಐದು ಮಂದಿ ಸದಸ್ಯರ ಮುಸ್ಲಿಂ ಕುಟುಂಬವೊಂದನ್ನು ಯುನೈಟೆಡ್ ಏರ್‌ಲೈನ್ಸಿನ ಪೈಲಟ್ ವಿಮಾನದಿಂದ ಕೆಳಗಿಳಿಯುವಂತೆ ಹೇಳಿದ ಘಟನೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಚಿಕಾಗೋ ವಿಮಾನ ನಿಲ್ದಾಣದಿಂದ ವಾಷಿಂಗ್ಟನ್ ನಗರಕ್ಕೆ ತೆರಳಲಿದ್ದ ಯುನೈಟೆಡ್ ಏರ್‌ಲೈನ್ಸ್ ವಿಮಾನವೇರಿದ್ದ ಈಮಾನ್-ಏಮಿ ಸಾದ್ ಶೆಬ್ಲೀ, ಆಕೆಯ ಪತಿ ಹಾಗೂ ಮೂವರುಚಿಕ್ಕ ಮಕ್ಕಳನ್ನು ಆ ಕುಟುಂಬವಿಮಾನ ಪರಿಚಾರಿಕೆಯ ಹತ್ತಿರ ಐದು ಪಾಯಿಂಟಿನಸೇಫ್ಟಿ ಸೀಟನ್ನು ತಮ್ಮ ಮಕ್ಕಳಿಗಾಗಿ ಕೇಳಿದ ನಂತರಪೈಟ್ ಅವರನ್ನು ವಿಮಾನದಿಂದ ಕೆಳಗಿಳಿಯುವಂತೆ ಹೇಳಿದನೆನ್ನಲಾಗಿದೆ.ಈ ಬಗ್ಗೆ ಶೆಬ್ಲೀ ಚಿತ್ರೀಕರಿಸಿದ ಎರಡು ವೀಡಿಯೋಗಳು ಒಂದರಲ್ಲಿ ವಿಮಾನ ಪರಿಚಾರಿಕೆ ಹಾಗೂ ಇನ್ನೊಂದರಲ್ಲಿ ಪೈಲಟ್ ಅವರನ್ನು ಕೆಳಗಿಳಿಯಲು ಸೂಚಿಸುವುದನ್ನು ತೋರಿಸುತ್ತಿದೆ.

ಶೆಬ್ಲೀ ಈ ಬಗ್ಗೆ ಫೇಸ್‌ಬುಕ್‌ನಲ್ಲೂ ಹೇಳಿಕೊಂಡಿದ್ದು ಇದು ನಾಚಿಕೆಗೇಡಿನ ವಿಷಯವೆಂದಿದ್ದಾರೆ.

ಶೆಬ್ಲೀಪೈಲಟ್‌ನಲ್ಲಿ ಇದು ‘ತಾರತಮ್ಯದ’ ನಿರ್ಧಾರವೇ ಎಂದು ಕೇಳಿದಾಗಆತ ‘ಇದು ವಿಮಾನ ಸುರಕ್ಷತಾ ವಿಷಯ’ ಎಂದು ಹೇಳಿದನೆನ್ನಲಾಗಿದೆ. ವಿಮಾನ ಸಿಬ್ಬಂದಿ ವಿರುದ್ಧಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿಕೌನ್ಸಿಲ್ ಆನ್ ಅಮೆರಿಕನ್ -ಇಸ್ಲಾಮಿಕ್ ರಿಲೇಶನ್ಸ್ ಯುನೈಟೆಡ್ ಏರ್‌ಲೈನ್ಸ್‌ಗೆ ಪತ್ರ ಬರೆದಿದ್ದು ‘ಮುಸ್ಲಿಮರಂತೆ ಕಾಣುವ ಪ್ರಯಾಣಿಕರನ್ನು ಕ್ಷುಲ್ಲಕ ಕಾರಣಗಳಿಗಾಗಿ ವಿಮಾಣಗಳಿಂದ ‘ಸುರಕ್ಷಾ’ ಕಾರಣಗಳಿಗಾಗಿ ಕೆಳಗಿಳಿಸುವುದುನ್ನುಕೇಳಿ ಸಾಕಾಗಿ ಹೋಗಿದೆ,’’ಎಂದು ಕೌನ್ಸಿಲ್ಲಿನ ಕಾರ್ಯನಿರ್ವಾಹಕ ನಿರ್ದೇಶಕಅಹಮದ್ ರೆಹಾಬ್ ತಿಳಿಸಿದ್ದಾರೆ.

ಫೆಡರಲ್ ಸುರಕ್ಷಾ ನಿಯಮಾವಳಿಗೆ ಅನುಗುಣವಾಗಿ ಮಕ್ಕಳ ಸುರಕ್ಷಾ ಸೀಟುಗಳಿಲ್ಲದ ಕಾರಣದಿಂದ ಮಕ್ಕಳ ಸುರಕ್ಷಾ ದೃಷ್ಟಿಯಿಂದ ಕುಟುಂಬವನ್ನು ಬೇರೊಂದು ವಿಮಾನದಲ್ಲಿ ನಂತರ ಕಳುಹಿ ಸಲಾಯಿತೆಂದು ಬರ್ ಫೀಡ್ ನ್ಯೂಸ್‌ಗೆ ನೀಡಿದ ಹೇಳಿಕೆಯೊಂದರಲ್ಲಿ ಯುನೈಟೆಡ್ ಏರ್‌ಲೈನ್ಸ್ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X