Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಾಝದಲ್ಲಿ ಕತರ್ ನೇತೃತ್ವದ 1000...

ಗಾಝದಲ್ಲಿ ಕತರ್ ನೇತೃತ್ವದ 1000 ವಸತಿಯೂನಿಟ್‌ಗಳು ಪೂರ್ಣ

ವಾರ್ತಾಭಾರತಿವಾರ್ತಾಭಾರತಿ2 April 2016 3:29 PM IST
share
ಗಾಝದಲ್ಲಿ ಕತರ್ ನೇತೃತ್ವದ 1000 ವಸತಿಯೂನಿಟ್‌ಗಳು ಪೂರ್ಣ

ದೋಹಾ, ಎಪ್ರಿಲ್.2: ಗಾರ ಪುನರ್‌ನಿರ್ಮಾಣದ ಅಂಗವಾಗಿ ಗಾಝಾದಲ್ಲಿ ಕತರ್‌ನ ನೇತೃತ್ವದಲ್ಲಿ ನಡೆಯುತ್ತಿರುವ 1,000 ವಾಸ್ತವ್ಯ ಯೂನಿಟ್‌ಗಳ ನಿರ್ಮಾಣ ಕೂಡಾ ಪೂರ್ಣಗೊಂಡಿದೆ ಎಂದು ಫೆಲೆಸ್ತೀನ್ ವಸತಿ ಸಚಿವ ಮುಫೀದ್ ಅಲ್ ಹುಸಾಯಿನ ಹೇಳಿದ್ದಾರೆ. 2014ರಲ್ಲಿ ಇಸ್ರೇಲ್‌ನ ಗಾರ ಆಕ್ರಮಣದಲ್ಲಿ ಧ್ವಂಸವಾದ ಐವತ್ತು ವಾಸ್ತವ್ಯದ ಯೂನಿಟ್‌ಗಳು ಇರುವ ಬುರ್ಜಾ ದಾಫಿರ್- 4,ರ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಫೆಲೆಸ್ತೀನ್ ಜನರ ಉನ್ನತಿಗಾಗಿ ಮತ್ತು ಪ್ರಗತಿಗಾಗಿ ಕತರ್ ಅದರ ನಾಯಕತ್ವವೂ ಚಾರಿಟಿ ಸಂಘಟನೆಗಳೂ ವಹಿಸಿರುವ ಪಾತ್ರ ಬಹಳ ದೊಡ್ಡದೆಂದುಅಮೀರ್ ಶೈಕ್ ತಮೀಮ್ ಬಿನ್ ಹಮದ್ ಅಲ್‌ಥಾನಿಯವರ ಪರಿಶ್ರಮ ಇದರ ಹಿಂದಿದೆ ಎಂದು ಹುಸಾಯಿನ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇಸ್ರೇಲ್‌ನ ಆಕ್ರಮಣದಿಂದಾಗಿ ಸಂಕಷ್ಟ ಅನುಭವಿಸುತ್ತಿರುವ ಫೆಲೆಸ್ತೀನಿಯರಿಗೆ ಸಂಬಂಧಿಸಿದಂತೆ ಪವಿತ್ರ ಮಣ್ಣನ್ನುರಕ್ಷಣೆಗಾಗಿ ತೊಡಗಿಸಿಕೊಂಡ ದೇಶಗಳಲ್ಲಿ ಕತರ್ ಮುಂಪಕ್ತಿಯಲ್ಲಿದೆ. ಗಾಝ ಪುನರ್‌ನಿರ್ಮಾಣಕ್ಕೆ ಸಂಬಂಧಿಸಿ ಬೇರೆಬೇರೆ ಯೋಜನೆಗಳನ್ನು ಕತರ್ ನಡೆಸುತ್ತಾ ಬಂದಿದೆ ಅದು ಈಗಲೂಮುಂದುವರಿಯುತ್ತಿದೆ ಎಂದು ಹುಸಾಯಿನ ಹೇಳಿದ್ದಾರೆ. ಕತರಿನ ಹಸ್ತವಿಲ್ಲದ ಯೋಜನೆಗಳು ಗಾಝದಲ್ಲಿ ವಿರಳವಾಗಿದೆ. ವಾಣಿಜ್ಯ ಆರೋಗ್ಯ, ವಾಸ್ತವ್ಯಯೂನಿಟ್‌ಗಳು ವಿವಿಧ ಸಂಸ್ಥೆಗಳು ಶಿಕ್ಷಣ ಮುಂತಾದುವು ಇಸ್ರೇಲ್‌ನ ಆಕ್ರಮಣದಲ್ಲಿ ಧ್ವಂಸವಾದ ಹಲವಾರು ಕ್ಷೇತ್ರಗಳ ಪುನರುಜ್ಜೀಕರಣದಲ್ಲಿ ಕತರ ದೊಡ್ಡ ಪಾತ್ರವನ್ನು ನಿಭಾಯಿಸಿದೆ. ಗಾಝದಲ್ಲಿ ಅಮೀರ್ ಹಮದ್ ಬಿನ್ ಖಲೀಫ ಸಿಟಿ ಇವುಗಳಲ್ಲಿ ಪ್ರಧಾನವಾದ ಒಂದು ಸ್ಥಳವಾಗಿದೆ ಎಂದು ಸಚಿವ ಹುಸಾಯಿನ ಹೇಳಿದ್ದಾರೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X