Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಹೈಕೋರ್ಟ್ ಆದೇಶದಂತೆ...

ಪುತ್ತೂರು: ಹೈಕೋರ್ಟ್ ಆದೇಶದಂತೆ ಡಿ.ಸಿ.ಇಬ್ರಾಹೀಂ ಹೆಸರಿಲ್ಲದ ಹೊಸ ಆಮಂತ್ರಣ ಪತ್ರಿಕೆ ಮರುಮುದ್ರಣ

ವಾರ್ತಾಭಾರತಿವಾರ್ತಾಭಾರತಿ2 April 2016 6:53 PM IST
share
ಪುತ್ತೂರು: ಹೈಕೋರ್ಟ್ ಆದೇಶದಂತೆ ಡಿ.ಸಿ.ಇಬ್ರಾಹೀಂ ಹೆಸರಿಲ್ಲದ ಹೊಸ  ಆಮಂತ್ರಣ ಪತ್ರಿಕೆ ಮರುಮುದ್ರಣ

ಪುತ್ತೂರು: ಜಿಲ್ಲಾಧಿಕಾರಿಗಳ ಹೆಸರು ಮುದ್ರಣಗೊಳಿಸಿದ್ದರಿಂದ ಕಳೆದ ಕೆಲವು ದಿನಗಳಿಂದ ಹಲವು ಗೊಂದಲಗಳಿಗೆ ಕಾರಣವಾಗಿದ್ದ ಪುತ್ತೂರು ಶ್ರಿ ಮಹಾಲಿಂಗೇಶ್ವರ ದೇವಳದ ವಾರ್ಷಿಕ ಜಾತ್ರೋತ್ಸವದ ಆಮತ್ರಂಣ ಪತ್ರಿಕೆಯನ್ನು ಅಧಿಕಾರಿಗಳ ಹೆಸರು ಅಳಿಸಿ ಮರುಮುದ್ರಣ ಮಾಡಲಾಗಿದೆ.

ಆಮಂತ್ರಣ ಪತ್ರದಲ್ಲಿ ಹಿಂದೂಯೇತರ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳ ಹೆಸರನ್ನು ಮುದ್ರಿಸಿರುವುದರ ವಿರುದ್ದ ಭಕ್ತರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟು ಜಿಲ್ಲಾಧಿಕಾರಿಗಳ ಹೆಸರನ್ನು ಅಳಿಸಿ ಮರುಮುದ್ರಣ ಮಾಡುವಂತೆ ಆದೇಶ ನೀಡಿತ್ತು. ಇದೀಗ ಆಮಂತ್ರಣ ಪತ್ರಿಕೆ ಮರುಮುದ್ರಣಗೊಂಡಿದೆ. ಹಿಂದಿನ ಆಮಂತ್ರಣ ಪತ್ರಿಕೆಯಲ್ಲಿ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಹೆಸರು ಸಹಿತ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತ ಆರ್.ಆರ್. ಜನ್ನು, ದೇವಳದ ಆಡಳಿತಾಧಿಕಾರಿ ಜಗದೀಶ್ ಎಸ್ ಮತ್ತು ಕಾರ್ಯನಿರ್ವಹಣಾಧಿಕಾರಿ ಎಂ.ಎಚ್.ರವೀಂದ್ರ ಅವರ ಹೆಸರು ಮುದ್ರಿಸಲಾಗಿತ್ತು. ಈ ಪೈಕಿ ಹಿಂದೂಯೇತರ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರ ಹೆಸರನ್ನು ಕೈಬಿಡಬೇಕು ಹಾಗೂ ಆಮಂತ್ರಣ ಪತ್ರಿಕೆಯನ್ನು ಮುರುಮುದ್ರಿಸಬೇಕು ಎಂದು ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಾಲಯ ಜಿಲ್ಲಾಧಿಕಾರಿ ಹೆಸರನ್ನು ಅಳಿಸಿ ಮರುಮುದ್ರಿಸುವಂತೆ ಆದೇಶ ನೀಡಿತ್ತು. ಎ.1ರಂದು ಆಮಂತ್ರಣ ಪತ್ರಿಕೆ ಮರುಮುದ್ರಿಸಲಾಗಿದ್ದು, ಆಯುಕ್ತರು, ಜಿಲ್ಲಾಧಿಕಾರಿಗಳ ಹೆಸರು ಸಹಿತ ಎಲ್ಲರ ಹೆಸರನ್ನು ವಿರಹಿತಗೊಳಿಸಲಾಗಿದೆ ಹಾಗೂ ಬದಲಿಗೆ ಆಡಳಿತಾಧಿಕಾರಿಗಳು, ಕಾರ್ಯನಿರ್ವಹಣಾಧಿಕಾರಿಗಳು, ತಂತ್ರಿಗಳು, ಅರ್ಚಕರು, ನೌಕರ ವೃಂದ ಹಾಗೂ ಊರಿನ ಸಮಸ್ತರು ಎಂದು ಮುದ್ರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X