Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಸಿಸ್ ಪರರೆಂದು ಶಂಕಿಸಲಾಗಿದ್ದ ನಾಲ್ವರು...

ಐಸಿಸ್ ಪರರೆಂದು ಶಂಕಿಸಲಾಗಿದ್ದ ನಾಲ್ವರು ಭಾರತೀಯರು ಸಿರಿಯದಿಂದ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ3 April 2016 11:15 PM IST
share

ಹೊಸದಿಲ್ಲಿ, ಎ.3: ಸಿರಿಯದಿಂದ ನಾಲ್ವರು ಭಾರತೀಯರ ಬಿಡುಗಡೆ ಯನ್ನು ಸಾಧಿಸಲು ಭಾರತ ಯಶಸ್ವಿಯಾಗಿದೆಯೆಂದು ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ ರವಿವಾರ ಮುಂಜಾನೆ ಟ್ವೀಟಿಸಿದ್ದಾರೆ. ಅವರು ಐಸಿಸ್ ಸೇರಲು ಬಂದಿದ್ದಾರೆಂದು ಭಾವಿಸಿ ಸಿರಿಯ ಸರಕಾರವು ಜನವರಿಯಲ್ಲಿ ಆ ನಾಲ್ವರನ್ನು ಬಂಧಿಸಿತ್ತು.

‘‘ಅರುಣ್‌ಕುಮಾರ್ ಸೈನಿ, ಸರ್ವಜಿತ್ ಸಿಂಗ್, ಕುಲದೀಪ್ ಸಿಂಗ್ ಹಾಗೂ ಜೋಗಾಸಿಂಜಗ್‌ರಿಗೆ ಸ್ವಾಗತ’’ ಎಂದು ಸುಷ್ಮಾ ಇಂದು ಮುಂಜಾನೆ ಮಾಡಿರುವ 4 ಟ್ವೀಟ್‌ಗಳಲ್ಲೊಂದರಲ್ಲಿ ಹೇಳಿದ್ದಾರೆ.
ಈ ವರ್ಷ ಜನವರಿಯಲ್ಲಿ ಸಿರಿಯದ ಉಪಪ್ರಧಾನಿ ಭಾರತಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಬಿಡುಗಡೆಗಾಗಿ ವಿನಂತಿ ಮಾಡಿದ್ದೆನು. ಸಿರಿಯಕ್ಕೆ ಕೃತಜ್ಞತೆಗಳು ಎಂದು ಸಚಿವೆ ಇನ್ನೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಜೋರ್ಡಾನ್‌ನಿಂದ ಸಿರಿಯಕ್ಕೆ ಗಡಿದಾಟಿ ಹೋಗಿದ್ದ ಈ ನಾಲ್ವರನ್ನು ಸಿರಿಯ ಸರಕಾರವು ದಮಾಸ್ಕಸ್‌ನಲ್ಲಿ ಬಂಧಿಸಿತ್ತು. ಅವರು ಐಸಿಸ್ ಪರ ಸಹಾನು ಭೂತಿಯುಳ್ಳವರೆಂದು ಅದು ಭಾವಿಸಿತ್ತು.
ಬಳಿಕ, ಅವರು ಅಧಿಕೃತ ದಾಖಲೆಗಳಿಲ್ಲದೆ ಪ್ರಯಾಣಿಸು ತ್ತಿರುವ ಕಾನೂನುಬಾಹಿರ ವಲಸೆಗಾರರೆಂದು ಸಿರಿಯ ತಿದ್ದುಪಡಿ ಮಾಡಿತ್ತು.
ಅರುಣ್‌ಕುಮಾರ್ ಸೈನಿ, ಸರ್ವಜಿತ್ ಸಿಂಗ್, ಕುಲದೀಪ್ ಸಿಂಗ್ ಹಾಗೂ ಜೋಗಾ ಸಿಂಗ್ ಅಲಿಯಾಸ್ ಜಗ್ಗಾ ಸಿಂಗ್ ಅಧಿಕೃತ ವೀಸಾ ಇಲ್ಲದೆ ನೌಕರಿ ಹುಡುಕಲು ಲೆಬನಾನ್‌ಗೆ ಹೋಗುವ ಮಾರ್ಗದಲ್ಲಿ ಜೋರ್ಡಾನ್‌ನಿಂದ ಸಿರಿಯವನ್ನು ಪ್ರವೇಶಿಸಿದ್ದರು. ಅವರನ್ನು ಸಿರಿಯದ ಅಧಿಕಾರಿಗಳು ಕಾನೂನುಬಾಹಿರ ವಲಸಿಗರೆಂದು ಬಂಧಿಸಿದೆಯೆಂದು ಫೆಬ್ರವರಿಯಲ್ಲಿ ವಿದೇಶಾಂಗ ಸಹಾಯಕ ಸಚಿವ ವಿ.ಕೆ. ಸಿಂಗ್ ಸಂಸತ್ತಿಗೆ ತಿಳಿಸಿದ್ದರು.
2011ರಲ್ಲಿ ಸಿರಿಯದಲ್ಲಿ ನಾಗರಿಕ ಯುದ್ಧ ಆರಂಭವಾದ ಬಳಿಕ ಭಾರತಕ್ಕೆ ಭೇಟಿ ನೀಡಿದ ಅತ್ಯಂತ ಹಿರಿಯ ಸಿರಿಯನ್ ಪ್ರತಿನಿಧಿ, ಉಪಪ್ರಧಾನಿ ವಾಲಿದ್-ಅಲ್ ಮವಲೆಂ, ಹೊಸದಿಲ್ಲಿಗೆ 3 ದಿನಗಳ ಪ್ರವಾಸಕ್ಕಾಗಿ ಬಂದವರು ಜ.13ರಂದು ಸುಷ್ಮಾರನ್ನು ಭೇಟಿಯಾಗಿದ್ದರು.
ಆ ಸಂದರ್ಭ ಅವರು, ನಾಲ್ವರು ಭಾರತೀಯರನ್ನು ಡಮಾಸ್ಕಸ್‌ನಲ್ಲಿ ಸಿರಿಯ ಬಂಧಿಸಿದೆ. ಆ ನಾಲ್ವರು ಯುವಕರು ಐಸಿಸ್‌ಗೆ ಸೇರುವ ಯೋಜನೆಯಲ್ಲಿದ್ದರು. ಅದಕ್ಕಾಗಿ ಜೋರ್ಡಾನ್‌ನಿಂದ ಸಿರಿಯಕ್ಕೆ ಪ್ರವೇಶಿಸಿದ್ದರೆಂದು ಹೊಸದಿಲ್ಲಿಯಲ್ಲಿ ಪತ್ರಕರ್ತರೊಡನೆ ಹೇಳಿದ್ದರು.
ಯುವಕರ ಬಿಡುಗಡೆ ಸಹಾಯ ನೀಡಿದ ಅಧಿಕಾರಿಗಳನ್ನು ಸುಷ್ಮಾ ಟ್ವೀಟ್‌ನಲ್ಲಿ ಶ್ಲಾಘಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X