Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರ್ಯಯೋಜನೆ ರೂಪಿಸಲು ಕೇಂದ್ರ ಸೂಚನೆ

ಕಾರ್ಯಯೋಜನೆ ರೂಪಿಸಲು ಕೇಂದ್ರ ಸೂಚನೆ

ಸ್ವಚ್ಛಭಾರತ

ವಾರ್ತಾಭಾರತಿವಾರ್ತಾಭಾರತಿ3 April 2016 11:18 PM IST
share

ಹೊಸದಿಲ್ಲಿ, ಎ.3: ಪ್ರಧಾನಿ ನರೇಂದ್ರ ಮೋದಿ ಯವರ ‘ಸ್ವಚ್ಛಭಾರತ’ ಅಭಿಯಾನ ವನ್ನು ಒಂದು ಹೆಜ್ಜೆ ಮುಂದ ಕ್ಕೊಯ್ಯಲು ಹಾಗೂ 2019ರ ಅ.2ರ ಒಳಗೆ ಸಂಪೂರ್ಣ ನೈರ್ಮಲ್ಯವನ್ನು ಸಾಧಿಸಲು, ಈ ಕಾರ್ಯಕ್ರಮಕ್ಕೆ ತಮ್ಮ ಕೊಡುಗೆಯನ್ನು ಬಿಂಬಿಸಲು ಪ್ರತಿ ವರ್ಷ 15 ದಿನಗಳ ಕಾರ್ಯ ಯೋಜನೆಯೊಂದನ್ನು ಅನುಷ್ಠಾನ ಗೊಳಿಸುವಂತೆ ಕೇಂದ್ರ ಸರಕಾರವು ತನ್ನೆಲ್ಲ ಸಚಿವರಿಗೆ ಸೂಚಿಸಿದೆ.

ಸಂಪುಟ ಕಾರ್ಯದರ್ಶಿ ಪ್ರದೀಪ್ ಕುಮಾರ್ ಸಿನ್ಹಾ ಇತ್ತೀಚೆಗೆ ಕೇಂದ್ರ ಸರಕಾರದ ಎಲ್ಲ ಸಚಿವಾಲಯಗಳಿಗೆ ಪತ್ರ ಬರೆದು, ಗಮನಾರ್ಹವಾಗಿ ಹೆಚ್ಚಿಸಬೇಕಾಗಿರುವ ಸ್ವಚ್ಛ ಭಾರತ ಅಭಿಯಾನಕ್ಕೆ ಸಂಬಂಧಿಸಿದ ಚಟುವಟಿಕೆಗಳ ‘ವ್ಯಾಪ್ತಿ, ತೀವ್ರತೆ ಹಾಗೂ ಗೋಚರ’ ಗಳ ಕುರಿತು ತಿಳಿಸಿದ್ದಾರೆ.
ಆದುದರಿಂದ ಸ್ಚಚ್ಛ ಭಾರತ ಅಭಿಯಾನಕ್ಕೆ ಸಚಿವಾಲಯದ ಕೊಡುಗೆಯ ಮೇಲೆ ಬೆಳಕು ಚೆಲ್ಲಲು ಪ್ರತಿ ವರ್ಷ ಕನಿಷ್ಠ 15 ದಿನಗಳ ಕಾರ್ಯ ಯೋಜನೆಯನ್ನು ಪ್ರತಿ ಸಚಿವಾಲಯವೂ ರಚಿಸಿ ಜಾರಿಗೊಳಿಸುವುದು ಹಾಗೂ ಸ್ವಚ್ಛತೆಗೆ ಸಂಬಂಧಿಸಿದ ಸಾಕಷ್ಟು ಕೆಲಸವನ್ನು ಮಾಡುವುದು ಅಪೇಕ್ಷಣೀಯವೆಂದು ಸಿನ್ಹಾ ಹೇಳಿದ್ದಾರೆ.


ಕಾರ್ಯ ಯೋಜನೆಯು ಸಚಿವಾಲಯದ ಹೊಣೆಗಾರಿಕೆಯ ವಲಯಗಳನ್ನು ಆಧರಿಸಿರಬಹುದು ಹಾಗೂ ಹೊಸದಾದ ಪದ್ಧತಿಗಳು, ಮಾಧ್ಯಮ ಪ್ರಚಾರ, ಕಾರ್ಯಾಗಾರಗಳು, ಪ್ರಶಸ್ತಿ ಸಮಾರಂಭಗಳು ಇತ್ಯಾದಿ ಅವುಗಳಲ್ಲಿ ಸೇರಿರಬಹುದೆಂದು ಅವರು ತಿಳಿಸಿದ್ದಾರೆ. 2016ರ ಎ.1ರಿಂದ ಸ್ವಚ್ಛತಾ ಪಾಕ್ಷಿಕದ ಕ್ಯಾಲೆಂಡರ್ ಸಿದ್ಧವಾಗಿದ್ದು, ಈ ಅಭಿಯಾನಗಳ ವೇಳೆ ಸಮುದಾಯ ಅಥವಾ ನಾಗರಿಕರನ್ನು ತಲುಪಲು ಆದ್ಯತೆ ನೀಡಬೇಕು. ಸಾಮೂಹಿಕ ಮಾಧ್ಯಮ ಅಥವಾ ಸಾಮಾಜಿಕ ಮಾಧ್ಯಮಗಳನ್ನುಪಯೋಗಿಸಿ, ಸಚಿವಾಲಯಗಳು ಅಥವಾ ಇಲಾಖೆಗಳು ಕೈಗೊಂಡಿರುವ ಚಟುವಟಿಕೆಗಳ ಬಗ್ಗೆ ವ್ಯಾಪಕ ಪ್ರಚಾರ ನೀಡುವುದು ಅಗತ್ಯವೆಂದು ಸಿನ್ಹಾ ಪತ್ರದಲ್ಲಿ ಹೇಳಿದ್ದಾರೆ.
 ಆದಾಗ್ಯೂ, ಸಾರ್ವಜನಿಕ ಸೌಲಭ್ಯ ಗಳನ್ನು ನಿಭಾಯಿಸುತ್ತಿರುವ ಹಾಗೂ ಅವುಗಳೊಂದಿಗೆ ಸಂಬಂಧ ಹೊಂದಿರುವ ಸಚಿವಾಲಯಗಳು ಹಾಗೂ ಇಲಾಖೆಗಳು ಈ ಅಭಿಯಾನಗಳನ್ನು 15 ದಿನಗಳಿಗಿಂತಲೂ ಹೆಚ್ಚು ಕಾಲ ಮುಂದು ವರಿಸಬಹುದೆಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X