Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾರತದ ಪ್ರತಿ 66 ಮಕ್ಕಳಲ್ಲಿ 1 ಮಗುವಿಗೆ...

ಭಾರತದ ಪ್ರತಿ 66 ಮಕ್ಕಳಲ್ಲಿ 1 ಮಗುವಿಗೆ ಆಟಿಸಂ

ವಾರ್ತಾಭಾರತಿವಾರ್ತಾಭಾರತಿ3 April 2016 11:36 PM IST
share
ಭಾರತದ ಪ್ರತಿ 66 ಮಕ್ಕಳಲ್ಲಿ 1 ಮಗುವಿಗೆ ಆಟಿಸಂ

ಉಡುಪಿ, ಎ.3: ಸಣ್ಣ ಪ್ರಾಯದ ಮಕ್ಕಳ ನರ ವಿಕಾಸ ತೊಂದರೆಯಿಂದ ಕಾಣಿಸಿಕೊಳ್ಳುವ ಆಟಿಸಂ(ಸ್ವಮಗ್ನತೆ) ಇಂದು ಭಾರತದಲ್ಲಿ ಪ್ರತಿ 66 ಮಕ್ಕಳ ಪೈಕಿ ಒಂದು ಮಗುವಿನಲ್ಲಿ ಕಂಡು ಬರುತ್ತಿದೆ ಎಂದು ಉಡುಪಿಯ ಮನೋ ವೈದ್ಯ ಡಾ.ವಿರೂಪಾಕ್ಷ ದೇವರಮನೆ ತಿಳಿಸಿದ್ದಾರೆ.

ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆಯ ವತಿಯಿಂದ ಶನಿವಾರ ಆಸ್ಪತ್ರೆಯ ಕಮಲಾ ಬಾಳಿಗ ಸಭಾಂಗಣದಲ್ಲಿ ಆಯೋಜಿಸಲಾದ ಆಟಿಸಂ ಕುರಿತ ಕಾರ್ಯಾಗಾರವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಬದಲಾದ ಜೀವನ ಶೈಲಿ ಹಾಗೂ ಪ್ರಾಕೃತಿಕವಾಗಿ ಅಂತರ ಕಾಯ್ದುಕೊಂಡು ಜೀವಿಸುವುದರಿಂದ ಆಟಿಸಂ ಹೆಚ್ಚಾಗುತ್ತದೆ. ಕೆಲವು ವರ್ಷಗಳ ಹಿಂದೆ 10 ಸಾವಿರ ಜನರಲ್ಲಿ 10 ಜನರಿಗೆ ಆಟಿಸಂ ಕಂಡು ಬರುತ್ತಿದ್ದರೆ, ಇಂದು 200 ಜನರಲ್ಲಿ ಅದು ಕಂಡುಬರುತ್ತಿದೆ. ಸಮೀಕ್ಷೆಯ ಪ್ರಕಾರ ಜಗತ್ತಿನಲ್ಲಿ 10ಮಿಲಿಯನ್ ಮಕ್ಕಳು ಆಟಿಸಂನಿಂದ ಬಳಲುತ್ತಿದ್ದಾರೆ ಎಂದು ಅವರು ಹೇಳಿದರು.

 ಆಧುನಿಕತೆಯಿಂದಾಗಿ ಇಂದು ನಾವು ಪ್ರಕೃತಿಯಿಂದ ದೂರವಾಗುತ್ತಿದ್ದು, ಆರೋಗ್ಯಕ್ಕೆ ಹಾನಿಕಾರಕವಾಗಿರುವ ಕೃತಕ ಆಹಾರವನ್ನು ಅವಲಂಬಿಸಿಕೊಂಡಿದ್ದೇವೆ. ಇದರ ಪರಿಣಾಮ ಗರ್ಭಿಣಿಯರು ಸರಿ ಯಾದ ಪೋಷಣೆ ಸಿಗದೆ ತೊಂದರೆಗೆ ಒಳಗಾಗುತ್ತಾರೆ. ಇದರಿಂದ ಮಗುವಿನ ನರ ವಿಕಾಸದಲ್ಲಿ ತೊಂದರೆ ಉಂಟಾಗಿ ಆಟಿಸಂ ಕಾಣಿಸಿಕೊಳ್ಳುತ್ತಿದೆ. ಇಂದು ನಾವು ಪ್ರಕೃತಿದತ್ತವಾದ ಜೀವನ ಶೈಲಿಯತ್ತ ಮುಖ ಮಾಡುವುದರಿಂದ ಆಟಿಸಂ ಅನ್ನು ಕಡಿಮೆ ಮಾಡಬಹುದಾಗಿದೆ ಎಂದರು.

ಆಟಿಸಂ 6 ತಿಂಗಳ ಮಗುವಿನಿಂದ 3 ವರ್ಷ ಪ್ರಾಯ ಮಗುವಿನಲ್ಲಿ ಕಂಡು ಬರುತ್ತದೆ. ಆದರೆ ಇದು 5 ವರ್ಷದ ನಂತರ ಶಾಲೆಗೆ ತೆರಳುವ ವೇಳೆಗೆ ತಿಳಿಯುತ್ತದೆ. ಇದನ್ನು ಹೊಂದಿರುವ ಮಕ್ಕಳು ಸೀಮಿತ ಚಟುವಟಿಕೆಯನ್ನು ಹೊಂದಿ, ತಮ್ಮದೇ ಜಗತ್ತಿನಲ್ಲಿ ವ್ಯವಹರಿಸುತ್ತಾರೆ. ಕಾರಣವಿಲ್ಲದೆ ನಗುವುದು, ಕೈ ಬಡಿಯುವುದು ಮತ್ತು ವಯೋಮಾನಕ್ಕೆ ತಕ್ಕಂತೆ ಭಾಷೆಯ ಬೆಳವಣಿಗೆ ಇರುವುದಿಲ್ಲ. ಕೆಲವರು ಆಟಿಸಂನ್ನು ತಪ್ಪಾಗಿ ಗುರುತಿಸಿ ಬುದ್ಧಿಮಾಂದ್ಯತೆ ಎಂದು ಪರಿಗಣಿಸುತ್ತಾರೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಣಿ ಪಾಲ ಕೆಎಂಸಿಯ ಸಹಾಯಕ ಪ್ರಾಧ್ಯಾಪಕಿ ಡಾ.ಅಂಜು ಶುಕ್ಲಾ ಮಾತನಾಡಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯ ಕೀಯ ನಿರ್ದೇಶಕ ಡಾ.ಪಿ.ವಿ.ಭಂಡಾರಿ, ಮನೋವೈದ್ಯೆ ಡಾ.ನಮೃತಾ ಉಪಸ್ಥಿತ ರಿದ್ದರು. ಆಡಳಿತಾಧಿಕಾರಿ ಸೌಜನ್ಯಾ ಶೆಟ್ಟಿ ಸ್ವಾಗತಿಸಿದರು. ಡಾ. ಧಾತ್ರಿದತ್ತ ವಂದಿಸಿದರು. ಪದ್ಮಾ ಹಾಗೂ ಪ್ರಭಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X