Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರ್‌ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣ:...

ಆರ್‌ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣ: ನರೇಶ್ ಶೆಣೈ ಪತ್ತೆಗೆ ಗೋವಾ, ಅಂಡಮಾನ್‌ಗೆ ತೆರಳಿದ ಪೊಲೀಸ್ ತಂಡ?

ವಾರ್ತಾಭಾರತಿವಾರ್ತಾಭಾರತಿ3 April 2016 11:43 PM IST
share
ಆರ್‌ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣ: ನರೇಶ್ ಶೆಣೈ ಪತ್ತೆಗೆ ಗೋವಾ, ಅಂಡಮಾನ್‌ಗೆ ತೆರಳಿದ ಪೊಲೀಸ್ ತಂಡ?

ಮಂಗಳೂರು, ಎ.3: ಆರ್‌ಟಿಐ ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗಾ ಹತ್ಯೆಯ ಬಳಿಕ ತಲೆಮರೆಸಿಕೊಂಡಿರುವ ಆರೋಪಿ ಯುವ ಬ್ರಿಗೇಡ್ ಸಂಸ್ಥಾಪಕ ನರೇಶ್ ಶೆಣೈ ಪತ್ತೆಗಾಗಿ ಪೊಲೀಸ್ ತಂಡ ಗೋವಾ ಮತ್ತು ಅಂಡಮಾನ್‌ಗಳಿಗೆ ತೆರಳಿದೆ ಎಂದು ತಿಳಿದುಬಂದಿದೆ.

ಪೊಲೀಸರ ಎರಡು ಪ್ರತ್ಯೇಕ ತಂಡಗಳು ಗೋವಾ ಮತ್ತು ಅಂಡಮಾನ್‌ಗಳಿಗೆ ತೆರಳಿದ್ದು, ನರೇಶ್ ಶೆಣೈ ಸೇರಿದಂತೆ ನಾಲ್ವರು ಶಂಕಿತ ಆರೋಪಿಗಳಿಗಾಗಿ ಶೋಧ ನಡೆಸುತ್ತಿವೆ ಎಂದು ಹೇಳಲಾಗಿದೆ.

ವಿನಾಯಕ ಪಾಂಡುರಂಗ ಬಾಳಿಗಾ ಮಾ.21ರಂದು ಹತ್ಯೆಗೀಡಾಗಿದ್ದರು. ಪೊಲೀಸರು ಮಾ.27ರಂದು ವಿನೀತ್ ಪೂಜಾರಿ ಮತ್ತು ವಿಶಿತ್ ದೇವಾಡಿಗ ಎಂಬಿಬ್ಬರನ್ನು ಬಂಧಿಸಿದ್ದರು. ಆರೋಪಿಗಳು ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯ ಶಿವ(21) ಎಂಬಾತ ಬಾಳಿಗಾ ಹತ್ಯೆಗಾಗಿ ನಮಗೆ ಸುಪಾರಿ ನೀಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ ಎನ್ನಲಾಗಿದೆ. ಕಾವೂರು ಶಾಂತಿನಗರ ಮೈದಾನದ ಬಳಿಯ ಶ್ರೀಕಾಂತ್(40) ಎಂಬಾತ ಶಿವ ಎಂಬಾತನ ಮೂಲಕ ಕೊಲೆಗೆ ಗುತ್ತಿಗೆ ನೀಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಯುವ ಬ್ರಿಗೇಡ್‌ನ ಸಂಸ್ಥಾಪಕ ನರೇಶ್ ಶೆಣೈ ನಡೆಸುತ್ತಿದ್ದ ಹಾಸ್ಟೆಲ್‌ಗಳ ನಿರ್ವಹಣೆ ಕೆಲಸವನ್ನು ಶ್ರೀಕಾಂತ್ ಮಾಡುತ್ತಿದ್ದ ಎಂಬುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಬಾಳಿಗಾರನ್ನು ಹತ್ಯೆ ಮಾಡಿದ ಆರೋಪಿಗಳು ನರೇಶ್ ಶೆಣೈ ಆಪ್ತರಿಗೆ ಸೇರಿದ ಕ್ವಾಲಿಸ್ ವಾಹನವೊಂದರಲ್ಲಿ ಪರಾರಿಯಾಗಿದ್ದರು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಇದೀಗ ಬಾಳಿಗಾರ ಹತ್ಯೆ ಬಳಿಕ ನರೇಶ್ ಶೆಣೈ, ಶ್ರೀಕಾಂತ್ ಹಾಗೂ ಶಿವ ಎಂಬವರು ನಾಪತ್ತೆಯಾಗಿದ್ದು, ಇವರ ಪತ್ತೆಗಾಗಿ ಶೋಧ ಮುಂದುವರಿದಿದೆ.

ವಿನೀತ್ ಪೂಜಾರಿ ಮತ್ತು ವಿಶಿತ್ ದೇವಾಡಿಗ ವಿಚಾರಣೆಯ ಸಂದರ್ಭದಲ್ಲಿ ನೀಡಿರುವ ಮಾಹಿತಿಯಂತೆ ಹತ್ಯೆಯಲ್ಲಿ ನರೇಶ್ ಶೆಣೈ ಕೈವಾಡ ಇರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಅದರಂತೆ ನರೇಶ್ ಶೆಣೈಗೆ ನೋಟಿಸ್ ನೀಡಿದ್ದ ಎಸಿಪಿ ತಿಲಕ್‌ಚಂದ್ರ ನೇತೃತ್ವದ ತನಿಖಾ ತಂಡ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ನರೇಶ್ ಶೆಣೈ ತನಿಖಾ ತಂಡದ ಎದುರು ಹಾಜರಾಗಲಿಲ್ಲ. ಮಾ.31ರಂದು ನಗರದ ವಿ.ಟಿ. ರಸ್ತೆಯಲ್ಲಿರುವ ಶೆಣೈ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಶೆಣೈ ಹರಿದ್ವಾರಕ್ಕೆ ತೆರಳಿರುವುದಾಗಿ ಕುಟುಂಬದ ಸದಸ್ಯರು ತಿಳಿಸಿದ್ದರು. ಅಲ್ಲಿಂದ ಶೆಣೈ ಗೋವಾ ಅಥವಾ ಅಂಡಮಾನ್‌ಗೆ ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪೊಲೀಸ್ ಅಧಿಕಾರಿಗಳ ಎರಡು ಪ್ರತ್ಯೇಕ ತಂಡಗಳಾಗಿ ತೆರಳಿದ್ದು, ನರೇಶ್ ಶೆಣೈ ಸೇರಿದಂತೆ ನಾಲ್ವರು ಶಂಕಿತ ಆರೋಪಿಗಳಿಗಾಗಿ ಶೋಧ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X