Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೌದಿ ದೊರೆಗೆ ಕೇರಳದ ಮಸೀದಿಯ ಪ್ರತಿಕೃತಿ...

ಸೌದಿ ದೊರೆಗೆ ಕೇರಳದ ಮಸೀದಿಯ ಪ್ರತಿಕೃತಿ ನೀಡಿದ ಮೋದಿ

ವಾರ್ತಾಭಾರತಿವಾರ್ತಾಭಾರತಿ3 April 2016 11:51 PM IST
share
ಸೌದಿ ದೊರೆಗೆ ಕೇರಳದ ಮಸೀದಿಯ ಪ್ರತಿಕೃತಿ ನೀಡಿದ ಮೋದಿ

ರಿಯಾದ್, ಎ.3: ಸೌದಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ರವಿವಾರ ಸೌದಿ ದೊರೆ ಸಲ್ಮಾನ್ ಬಿನ್ ರಶೀದ್‌ರನ್ನು ಭೇಟಿಯಾದ ಸಂದರ್ಭದಲ್ಲಿ ಅವರಿಗೆ ಕ್ರಿ.ಶ. 629ರಲ್ಲಿ ಭಾರತದಲ್ಲಿ ನಿರ್ಮಿಸಲ್ಪಟ್ಟ ಪ್ರಪ್ರಥಮ ಮಸೀದಿಯೆಂದು ನಂಬಲಾದ ಚೇರಮಾನ್ ಜುಮಾ ಮಸೀದಿಯ ಚಿನ್ನದ ಲೇಪನದ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡಿದರು.

ಕೇರಳದ ತ್ರಿಶೂರ್ ಜಿಲ್ಲೆಯಲ್ಲಿರುವ ಈ ಮಸೀದಿಯನ್ನು ಕ್ರಿಸ್ತಶಕ 629ರಲ್ಲಿ ಅರಬ್ ವರ್ತಕರು ನಿರ್ಮಿಸಿದ್ದರೆನ್ನಲಾಗಿದೆ. ‘‘ಚೇರಮಾನ್ ಜುಮಾ ಮಸೀದಿಯು, ಭಾರತ ಹಾಗೂ ಸೌದಿ ನಡುವೆ ಪುರಾತನ ಕಾಲದಿಂದಲೂ ಸಕ್ರಿಯ ವ್ಯಾಪಾರ ಬಾಂಧವ್ಯಗಳಿದ್ದವು ಎಂಬುದರ ಸಂಕೇತವಾಗಿದೆ’’ ಎಂದು ಪ್ರಧಾನಿ ಕಾರ್ಯಾಲಯವು ಟ್ವೀಟ್ ಮಾಡಿದೆ. ಜಾನಪದ ನಂಬಿಕೆಗಳ ಪ್ರಕಾರ, ಪ್ರವಾದಿ ಮುಹಮ್ಮದರ ಕಾಲದಲ್ಲಿ ಕೇರಳವನ್ನು ಆಳುತ್ತಿದ್ದ ಚೇರ ವಂಶದ ದೊರೆ ಚೇರಮಾನ್ ಪೆರುಮಾಳ್ ಅರೇಬಿಯಕ್ಕೆ ತೆರಳಿದ್ದ.ಅಲ್ಲಿ ಪ್ರವಾದಿಯವರನ್ನು ಭೇಟಿಯಾದ ಬಳಿಕ ಇಸ್ಲಾಂ ಧರ್ಮವನ್ನು ಸ್ವೀಕರಿಸಿದರೆಂದು ಪ್ರಧಾನಿ ಕಾರ್ಯಾಲಯದ ಹೇಳಿಕೆ ತಿಳಿಸಿದೆ.

ಒಮನ್‌ನಲ್ಲಿ ಅನಾರೋಗ್ಯದಿಂದ ಸಾವನ್ನಪ್ಪುವ ಮೊದಲು ತನ್ನ ಆಧೀನದ ರಾಜರಿಗೆ ಪತ್ರಗಳನ್ನು ಬರೆದು ತನ್ನ ಇಡೀ ರಾಜ್ಯವನ್ನು ಅವರಿಗೆ ಹಸ್ತಾಂತರಿಸಿದ್ದರು ಹಾಗೂ ಭಾರತಕ್ಕೆ ಭೇಟಿ ನೀಡಲು ಬಯಸುತ್ತಿರುವ ಅರಬ್‌ವರ್ತಕರಿಗೆ ಎಲ್ಲಾ ರೀತಿಯ ನೆರವನ್ನು ನೀಡುವಂತೆ ಅವರನ್ನು ಕೋರಿದ್ದರು.

ಈ ಮಸೀದಿಯಲ್ಲಿ ಸಾವಿರವರ್ಷಗಳಷ್ಟು ಹಳೆಯದೆಂದು ನಂಬಲಾದ ಪುರಾತನವಾದ ದೀಪವೊಂದಿದ್ದು, ಅಲ್ಲಿ ಸದಾ ದೀಪ ಉರಿಯುತ್ತಿರುತ್ತದೆ. ಎಲ್ಲಾ ಧರ್ಮಗಳ ಜನರು ಈ ದೀಪಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ನೀಡುತ್ತಾರೆ. ಉತ್ತರಭಾರತದಲ್ಲಿ ಮೊಗಲರ ಆಗಮನಕ್ಕೆ ಮುನ್ನವೇ ಭಾರತದಲ್ಲಿ ಇಸ್ಲಾಂ ಅಸ್ತಿತ್ವದಲ್ಲಿತ್ತೆಂಬುದಕ್ಕೆ ಈ ಮಸೀದಿಯು ಸಾಕ್ಷಿಯಾಗಿದೆಯೆಂದು ಹಲವರು ನಂಬುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X