Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇದು ಮರ್ಯಾದೆಯ ಪ್ರಶ್ನೆ !

ಇದು ಮರ್ಯಾದೆಯ ಪ್ರಶ್ನೆ !

ಭಾರತ್ ಮಾತಾಕಿ ಬಚ್ಚೊಂಸೆ ದೇಶ್ಕೆ ಬಡೇ ಮಿಯಾಕೆ ಲಿಯೇ

ಅಭಿನಯ್ ವಾಮಂಜೂರುಅಭಿನಯ್ ವಾಮಂಜೂರು5 April 2016 5:02 PM IST
share
ಇದು ಮರ್ಯಾದೆಯ ಪ್ರಶ್ನೆ !

ಭಾರತದ ಪ್ರಜೆಗಳಿಂದ ಬಿಗ್ ಬಿ ಗೆ ( ಬೋಲೆತೋ ಭಾರತ್ ಮಾತಾಕಿ ಬಚ್ಚೊಂಸೆ ಬಡೇ ಮಿಯಾಕೆ ಲಿಯೇ) 

ಇದು ಮರ್ಯಾದೆಯ ಪ್ರಶ್ನೆ ! ( ದೇಶ್ಕಿ ಮರ್ಯಾದಾಕ ಸವಾಲ್ ಹೈ) 

ದೇಶದ ಜನದ ಮುಂದೆ ಆಯ್ಕೆ ಬಹಳ ಕಡಿಮೆಯಿರುವ ಈ ಸಂದರ್ಭದಲ್ಲಿ ಉತ್ತರಿಸಲು ಆಪ್ಶನ್ ಕೊಡುವ ಪರಿಸ್ಥಿತಿಯಲ್ಲಿ ಅವರಿಲ್ಲ ( ಥೋ ಸವಾಲ್ ಬಹೊತ್ ಕಟಿಣ್ ಹೈ)

ಸರಿ ಉತ್ತರಕ್ಕೆ ಬಹುಮಾನವಾಗಿ ಕೊಡಲು ಸದ್ಯ ಅವರ ಕೈ ಖಾಲಿಯಿದೆ ( ೧೫ ಲಾಖ್ ಬ್ಯಾಂಕ್ ಖಾತೆಮೆ ಜಮಾ ನಹೀ ಹುಆ ನಾ, ಇಸ್ಲಿಯೇ) 

ಫೋನ್ ಎ ಫ್ರೆಂಡ್ ಅವಕಾಶ ಕೊಡಬಹುದು ( ಲೇಖಿನ್ ಮೋದಿಜಿ ಅಭೀ ವ್ಯಾಪ್ತಿ ಪ್ರದೇಶ್ ಸೆ ದೂರ್ ಹೈ, ಕ್ಯೂಂಕಿ ವೋ ಅಭಿ ಫಾರಿನ್ ಟೂರ್ ಮೇ ಹೈ)

ಈಗ ಪ್ರಶ್ನೆ ಏನಪ್ಪಾ ಅಂತಂದ್ರೆ ( ಸವಾಲ್ ಕರೋಡ್ ಕರೋಡ್ ಕಾ ಹೈ) , 

ನೀವು ತೆರಿಗೆ ಕಟ್ಟೋದನ್ನು ತಪ್ಪಿಸಲು ತೆರಿಗೆ ಸ್ವರ್ಗದಲ್ಲಿ ದೊಡ್ಡ ಮೊತ್ತದ ಹಣ ಹೂಡಿದ್ದು ಹೌದೆ ?

ಫಿಫ್ಟಿ ಫಿಫ್ಟಿ ಅವಕಾಶ ಕೊಡೋದು ಬಲು ದೊಡ್ಡ ರಿಸ್ಕ್ ( ಕ್ಯೂಂಕಿ ಆಲ್ರೆಡಿ ಹಾರ್ ಚುಕೀ ಹೈ ಜನತಾ) 

ಎದುರಿನ ಕುರ್ಚಿಯಿಂದ ಉತ್ತರ ಇಲ್ಲ ( ಖಾಮೋಶ್ ! ). 

ಈಗ, ಏನ್ ಬಿಗ್ ಬಿ ಮಾತಾಡಕಿಲ್ವ ?  

share
ಅಭಿನಯ್ ವಾಮಂಜೂರು
ಅಭಿನಯ್ ವಾಮಂಜೂರು
Next Story
X