Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಶಾಲನಗರ: ಪಾಳು ಬಿದ್ದಿರುವ ಬಡಾವಣೆಗಳ...

ಕುಶಾಲನಗರ: ಪಾಳು ಬಿದ್ದಿರುವ ಬಡಾವಣೆಗಳ ಉದ್ಯಾನವನ

ವಾರ್ತಾಭಾರತಿವಾರ್ತಾಭಾರತಿ5 April 2016 10:10 PM IST
share
ಕುಶಾಲನಗರ: ಪಾಳು ಬಿದ್ದಿರುವ ಬಡಾವಣೆಗಳ ಉದ್ಯಾನವನ

ಕುಶಾಲನಗರ, ಎ. 5: ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಸಂಬಂಧಿಸಿದ 13 ಬಡಾವಣೆಗಳಿದ್ದು, ಸರಕಾರದ ಅನುದಾನದಿಂದ ಲಕ್ಷಾಂತರ ರೂ. ಹಣ ಬಿಡುಗಡೆಯಾಗಿದ್ದು ಪಟ್ಟಣ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ಉದ್ಯಾನವನಗಳ ಅಭಿವೃದ್ಧಿ ಮಾಡುವ ಸಲುವಾಗಿ 2ವರ್ಷದ ಹಿಂದೆ ಕಾಮಗಾರಿಗಳು ಆರಂಭವಾದವು.

ಜನಪ್ರತಿನಿಧಿಗಳು ಮತಯಾಚನೆ ಮಾಡುವಂತಹ ಸಂದರ್ಭದಲ್ಲಿ ಜನರಿಗೆ ಆಶ್ವಾಸನೆ ನೀಡಿ ನಿಮ್ಮ ಬಡಾವಣೆಗಳಿಗೆ ಮೂಲಭೂತ ಸೌಕರ್ಯಗಳಾದ ಚರಂಡಿ, ಬೀದಿದೀಪ, ಕುಡಿಯುವ ನೀರು, ರಸ್ತೆ ಮತ್ತು ಉದ್ಯಾನವನ ಮಾಡಿಕೊಡುವುದಾಗಿ ನಾಗರಿಕರ ಮನಸೋಲುವ ಮಾತುಗಳ ಮೂಲಕ ವಿಶ್ವಾಸಗಳಿಸುತ್ತಾರೆ. ಗೆದ್ದ ನಂತರ ಮತ ನೀಡಿದಂತಹ ವ್ಯಕ್ತಿಗಳು ಮತ್ತು ಬಡಾವಣೆಗಳಲ್ಲಿ ಕಾಣದ ಸ್ಥಿತಿಯಲ್ಲಿ ತನ್ನ ಯಶಸ್ಸಿನ ದಾರಿಯನ್ನೇ ಸದಾ ಹುಡುಕುತ್ತಾ ಕಾಲಕಳೆಯುತ್ತಿರುತ್ತಾರೆ.

  

ಬಡಾವಣೆಯ ಜನರು ಸಂಜೆ ವೇಳೆಯಲ್ಲಿ ವಿಶ್ರಾಂತಿ ಪಡೆಯಲು ಉದ್ಯಾನಕ್ಕೆ ಹೋಗುತ್ತಾರೆ. ಜೊತೆಯಲ್ಲಿ ತನ್ನ ಪುಟ್ಟ ಮಕ್ಕಳನ್ನು ಆಟವಾಡಿಸಲು ಅಲ್ಲದೇ ತನ್ನ ಸ್ನೇಹಿತರ ಜೊತೆಯಲ್ಲೇ ಕುಳಿತು ಮಾತನಾಡುವಂತಹ ಆಲೋಚನೆಗಳನ್ನು ಮಾಡಿಕೊಂಡಿರುತ್ತಾರೆ. ಒಂದು ಸುತ್ತು ಪಟ್ಟಣದ ಪಾರ್ಕ್‌ಗಳಿಗೆ ಭೇಟಿ ನೀಡಿದಾಗ ಉದ್ಯಾನವನದ ಗುಣಮಟ್ಟವು ತಿಳಿಯುತ್ತದೆ. ಕಾಮಗಾರಿಯ ಗುತ್ತಿಗೆ ತೆಗೆದುಕೊಳ್ಳುವ ಸಮಯದಲ್ಲಿ ಉದ್ಯಾನವನದ ಒಳಭಾಗದಲ್ಲಿ ಬೇಕಾಗಿರುವ ತಂತಿ ಬೇಲಿ, ಹೂವಿನ ಗಿಡಗಳು, ನಡೆದಾಡಲು ರಸ್ತೆ ವ್ಯವಸ್ಥೆ, ಕೂರುವ ಆಸನಗಳು, ಮಕ್ಕಳಿಗೆ ಜಾರುಬಂಡಿ, ಉಯ್ಯೆಲೆ ಹೀಗೆ ಹಲವಾರು ಮೂಲವ್ಯವಸ್ಥೆಗಳನ್ನು ಕಲ್ಪ್ಪಿಸಿಕೊಡಬೇಕಾಗಿತ್ತು. ಕೆಲವು ಬಡಾವಣೆಗಳ ಉದ್ಯಾನವನಗಳ ಕಾಮಗಾರಿ ನಡೆಯದೆ ತಂತಿ ಬೇಲಿ ಹಾಕಿರುವುದು ಕಾಣಸಿಗುತ್ತವೆ. ಅಲ್ಲದೇ ಕೆಲವು ಉದ್ಯಾನವನಗಳ ಒಳಭಾಗದಲ್ಲಿ ಅವಲಂಬಿಸಿರುವ ಆಸನಗಳು ಮುರಿದಿರುವುದು ನಿರ್ವಹಣೆ ಮಾಡದೆ ಹೂವಿನ ಗಿಡಗಳು, ಹುಲ್ಲಿನ ಹಾಸುಗಳು ಒಣಗಿ ಹೋಗಿದೆ. ಹಾಗೆಯೇ ಕೆಲವು ಉದ್ಯಾನವನಗಳ ಸಸ್ಯ ಜೀವಿಗಳಿಗಾಗಿ ಲಕ್ಷಾಂತರ ರೂ. ವೆಚ್ಚದಲ್ಲಿ ಕೊಳವೆಬಾವಿ ಕೊರೆಸಿ ಯಾವ ಪ್ರಯೋಜನಕ್ಕೂ ಬಾರದ ಸ್ಥಿತಿಯಲ್ಲಿವೆ. ಅಲ್ಲದೆ ಕಸದ ರಾಶಿ ತುಂಬಿಹೋಗಿರುವುದನ್ನು ಕಂಡು ನಾಮಕ ವ್ಯವಸ್ಥೆಗಾಗಿ ಉದ್ಯಾನವನ ಮಾಡಿ ಹಣ ಮಾಡಿಕೊಳ್ಳುವ ಹುನ್ನಾರ ನಡೆದಿದೆಯೆಂದು ಪಟ್ಟಣದ ನಾಗರಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಪಪಂ ಆಡಳಿತ ಮಂಡಳಿಯು ಸಂಪೂರ್ಣವಾಗಿ ಯಾವುದೇ ಯೋಚನೆಗಳು ಇಲ್ಲದೆ ದಿನಗಳನ್ನು ಕಳೆಯುತ್ತಿರುವುದು ಕಂಡುಬರುತ್ತದೆ. ಸರಕಾರದಿಂದ ಬಿಡುಗಡೆಯಾದ ಹಣವನ್ನು ಟೆಂಡರ್ ಮೂಲಕ ಬಹಿರಂಗ ಏಲಂ ಕರೆದು ಕಾಮಗಾರಿಗಳಿಗೆ ಚಾಲನೆ ನೀಡಬೇಕು. ಇಂತಹ ಅಸಮರ್ಪಕ ಕಾಮಗಾರಿಗಳ ವಿರುದ್ಧ ಕನ್ನಡ ಪರ ಸಂಘಟನೆಗಳು ಪಂಚಾಯತ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು ಯಾವುದೇ ಪ್ರಯೋಜನಗಳಿಲ್ಲದಂತೆ ಪ್ರತಿನಿಧಿಗಳು ಮೌನವಹಿಸಿರುವುದನ್ನು ಸಂಶಯಕ್ಕೆ ಎಡೆಮಾಡಿದಂತೆ ಕಾಣುತ್ತದೆ. ಇನ್ನಾದರು ಸಂಬಂಧ ಪಟ್ಟ ಅಧಿಕಾರಿಗಳು ಉದ್ಯಾನವನದ ಕಡೆ ಗಮನ ಹರಿಸಿ ಸರಕಾರದ ಹಣ ವರ್ಥ್ಯವಾಗದಂತೆ ಅರ್ಧದಲ್ಲೇ ನಿಂತಿರುವಂತಹ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮುಂದಾಗುತ್ತದೆಯೇ ಎಂದು ಕಾದುನೋಡೋಣ....

share
ವಾರ್ತಾಭಾರತಿ
ವಾರ್ತಾಭಾರತಿ
Next Story
X