Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನ್ನದಾತರ ಬಗ್ಗೆ ನಿರ್ಲಕ್ಷ ಸಲ್ಲದು:...

ಅನ್ನದಾತರ ಬಗ್ಗೆ ನಿರ್ಲಕ್ಷ ಸಲ್ಲದು: ಸಚಿವ ಸಿದ್ದೇಶ್ವರ್

ರೈತ ಸಮ್ಮೇಳನ, ಅರಿವು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ5 April 2016 10:25 PM IST
share
ಅನ್ನದಾತರ ಬಗ್ಗೆ ನಿರ್ಲಕ್ಷ ಸಲ್ಲದು: ಸಚಿವ ಸಿದ್ದೇಶ್ವರ್

ದಾವಣಗೆರೆ, ಎ. 5: ದೇಹಕ್ಕೆ ರಕ್ತ ಎಷ್ಟು ಮುಖ್ಯವೋ, ಹಾಗೆಯೇ ಪ್ರತಿಯೊಬ್ಬರ ಜೀವನಕ್ಕೂ ಹಾಗೂ ಪ್ರಪಂಚ ಉಳಿಯುವು ದಕ್ಕೂ ರೈತರೇ ಮುಖ್ಯ. ಆದ್ದರಿಂದ ಅನ್ನದಾತನ ಬಗ್ಗೆ ನಿರ್ಲಕ್ಷ ಸಲ್ಲದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ರಾಜ್ಯ ಸಚಿವ ಜಿ.ಎಂ. ಸಿದ್ದೇಶ್ವರ್ ಹೇಳಿದ್ದಾರೆ. ನಗರದ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ಪ್ರಧಾನ ಮಂತ್ರಿ ಫಸಲ ವಿಮೆ ಯೋಜನೆ ಅಂಗವಾಗಿ ಆಯೋಜಿಸಿದ್ದ ರೈತ ಸಮ್ಮೇಳನ ಹಾಗೂ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹೊಲ ಗದ್ದೆಗಳಿಗೆ ನೀರು, 24x7 ವಿದ್ಯುತ್, ರಸ್ತೆ, ಬೆಳೆದ ಬೆಲೆಗೆ ವೈಜ್ಞಾನಿಕ ಬೆಲೆ ಹಾಗೂ ಕೃಷಿ ಮಾರುಕಟ್ಟೆ ಕಲ್ಪಿಸುವುದು ಸರಕಾರದ ಮುಖ್ಯ ಕರ್ತವ್ಯವಾಗಿದೆ ಎಂದರು.

ಹಿಂದೆ ರೈತರು ಬಳಸಲಾಗುತ್ತಿದ್ದ ಯೂರಿಯಾ ಗೊಬ್ಬರವನ್ನು ಹಾಲು, ಕೆಮಿಕಲ್‌ಗಳಿಗೆ ಬಳಸಲಾಗುತ್ತಿತ್ತು ಎಂದ ಅವರು, ನೀಮ್ ಕೋಟೆಡ್ ಯೂರಿಯಾ ದಿಂದ ಪ್ರತಿವರ್ಷ ದೇಶದಲ್ಲಿ 310 ಮೆಟ್ರಿಕ್ ಟನ್ ಯೂರಿಯಾ ಬಳಕೆಯಾಗುತ್ತಿದೆ. 80 ಮೆಟ್ರಿಕ್ ಟನ್ ಸರಾಸರಿ ಆಮದು ಮಾಡಿಕೊಳ್ಳಲಾಗುತ್ತಿದೆ. 2015-16ನೆ ಸಾಲಿ ನಲ್ಲಿ 245 ಮೆಟ್ರಿಕ್ ಟನ್ ಉತ್ಪಾದಿಸಿ ಸ್ವಾವಲಂಬನೆ ಮೆರೆಯುತ್ತಿದ್ದೇವೆ. ಈಗಾಗಲೇ ಮುಚ್ಚಲ್ಪಟ್ಟಿರುವ 4 ಯೂರಿಯಾ ಗೊಬ್ಬರ ಉತ್ಪಾದನಾ ಘಟಕಗಳನ್ನು ಪುನಶ್ಚೇತನಗೊಳಿಸಿ ಬೇರೆ ದೇಶಗಳಿಗೂ ರಫ್ತು ಮಾಡಲಾಗುತ್ತದೆ ಎಂದು ತಿಳಿಸಿದರು.

ರೈತರ ವಿಮೆ ಕಂತುಗಳನ್ನು ಮುಂಗಾರು ಇತರ ಬೆಳೆಗಳಿಗೆ ಶೇ. 2ರಷ್ಟು ವಾರ್ಷಿಕ ವಾಣಿಜ್ಯ ಮತ್ತು ತೋಟಗಾರಿಕೆ ಬೆಳೆಗಳಿಗೆ ಶೇ. 5ಷ್ಟು ಮತ್ತು ಹಿಂಗಾರು ಇತರ ಬೆಳೆ ಗಳಿಗೆ ಶೇ. 1.5ರಷ್ಟು ವಾಣಿಜ್ಯ ಬೆಳೆಗಳಿಗೆ ಶೇ. 5ರಷ್ಟು ನೀಡಲಾಗುತ್ತದೆ. ಈ ಯೋಜನೆ ಗಳನ್ನು ಬೆಳೆ ಸಾಲ ಪಡೆಯುವ ರೈತರಿಗೆ ಕಡ್ಡಾಯವಾಗಿರುತ್ತದೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಎಲ್ಲಾ ವರ್ಗದ ರೈತರಿಗೂ ಪಾವತಿಸಬೇಕಾದ ವಿಮಾ ಕಂತಿ ನಲ್ಲಿ ಸಮನಾಗಿ ರಿಯಾಯಿತಿ ನೀಡುತ್ತದೆ ಎಂದರು. ಬಾಕಿ ಕಂತಿನ ಹೊರೆಯನ್ನು ಅದು ಶೇ. 90ಗಿಂತಲೂ ಅಧಿಕವಾಗಿದ್ದರೂ ಸರಕಾರವೇ ಭರ್ತಿ ಮಾಡುತ್ತದೆ. ಅಹಾರ ಬೆಳೆಗಳು, ಬೇಳೆ ಕಾಳುಗಳು ಮತ್ತು ಎಣ್ಣೆ ಬೀಜಗಳಿಗಾಗಿ ಒಂದು ವರ್ತಮಾನಕ್ಕೆೆ ಒಂದೇ ಕಂತು ದರವಿರುತ್ತದೆ. ಈ ಮೊದಲು ಬೇರೆ ಬೇರೆ ಜಿಲ್ಲೆಗೆ ಮತ್ತು ಬೆಳೆಗೆ ಜಾರಿಯಲ್ಲಿದ್ದ ಬೇರೆ ಬೇರೆ ಕಂತು ದರ ರದ್ದುಪಡಿಸಲಾಗಿದೆ. ಖಾರಿಫ್‌ಗಾಗಿ ಶೇ. 2 ಮತ್ತು ರಾಬಿಗಾಗಿ ಶೇ. 1.5 ಆಗಿರುತ್ತದೆ ಎಂದರು.

ಈ ಸಂದರ್ಭದಲ್ಲಿ ಕೂಂದುರು ಹನುಮಂತಪ್ಪ, ಎಂ.ಕೆ. ರೇಣುಕಾಚಾರ್ಯ, ಡಾ. ಶ್ರೀನಾಥ್ ದೀಕ್ಷಿತ್, ಡಾ.ಟಿ.ಎನ್. ದೇವರಾಜ್, ಪಿ.ಸಿ. ಗಂಗಾಧರಪ್ಪ, ಸದಾಶಿವ, ಟಿ.ಆರ್. ವೇದಮೂರ್ತಿ, ಡಾ. ರಾಘವೇಂದ್ರ ಪ್ರಸಾದ್, ಡಾ.ಎಚ್.ಎಸ್. ಜಯಣ್ಣ, ಡಾ. ಉಮೇಶ್, ಬಿ.ಒ. ಮಲ್ಲಿಕಾರ್ಜುನ್, ಎಂ.ಜಿ. ಬಸವನಗೌಡ, ಧನಂಜಯ್, ಡಾ. ಕುಬೇಂದ್ರಪ್ಪ, ಎಸ್. ಬಸವರಾಜ್, ಕಲ್ಲೇರುದ್ರೇಶಪ್ಪ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X