Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು-ಹಾಸನ ಚತುಷ್ಪಥ ಹೆದ್ದಾರಿಗೆ...

ಚಿಕ್ಕಮಗಳೂರು-ಹಾಸನ ಚತುಷ್ಪಥ ಹೆದ್ದಾರಿಗೆ ಅಗತ್ಯ ಕ್ರಮ: ಸಿಟಿ.ರವಿ

ವಾರ್ತಾಭಾರತಿವಾರ್ತಾಭಾರತಿ5 April 2016 10:34 PM IST
share
ಚಿಕ್ಕಮಗಳೂರು-ಹಾಸನ ಚತುಷ್ಪಥ ಹೆದ್ದಾರಿಗೆ ಅಗತ್ಯ ಕ್ರಮ: ಸಿಟಿ.ರವಿ

ಚಿಕ್ಕಮಗಳೂರು, ಎ.5: ಚಿಕ್ಕಮಗಳೂರಿನಿಂದ ಬಿಳಿಕೆರೆಯವರೆಗೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಸಿಟಿ.ರವಿ ತಿಳಿಸಿದ್ದಾರೆ.

ಅವರು ನಗರ ಹೊರವಲಯದ ಹಿರೇಮಗಳೂರು ಬಳಿ ಅಭಿವೃದ್ಧಿ ಪಡಿಸಲಾಗುತ್ತಿರುವ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದರು. ಚಿಕ್ಕಮಗಳೂರಿನಿಂದ ಹಾಸನದವರೆಗೂ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು ಮುಂದಿನ ದಿನಗಳಲ್ಲಿ ಡಿಪಿಆರ್ ತಯಾರಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಕೇಂದ್ರ ಸಾರಿಗೆ ಸಚಿವ ನಿತಿನ್‌ಗಡ್ಕರಿಯವರು ಕರ್ನಾಟಕಕ್ಕೆ ಬಂದಾಗ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗೆ ಸೇರ್ಪಡೆ ಮಾಡಿ ನಾಲ್ಕು ಸಾವಿರ ಕಿ.ಮೀ ರಸ್ತೆ ಅಭಿವೃದ್ಧಿಪಡಿಸುವುದಾಗಿ ಹೇಳಿದರು ಇದರಲ್ಲಿ ಚಿಕ್ಕಮಗಳೂರು ಸೇರಿದೆ ಎಂದರು.

ಹೆದ್ದಾರಿಗಳು ರಾಷ್ಟ್ರದ ಅಭಿವೃದ್ಧಿಯನ್ನು ಸಾರುತ್ತವೆ ಎಂಬುದಕ್ಕೆ ಬಿಜೆಪಿ ಸರಕಾರ ಬದ್ಧವಾಗಿದೆ. ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನ ಮಂತ್ರಿಯಾಗಿದ್ದ ಸಂದಭರ್ದಲ್ಲಿ ಸುವರ್ಣ ಚತುಷ್ಪಥ ಹೆದ್ದಾರಿಯ ಕಲ್ಪನೆ ಕೊಟ್ಟಿದ್ದರು. ಈಗ ದೇಶದ ಉದ್ದಗಲಕ್ಕೂ ದೊಡ್ಡ ಪ್ರಮಾಣದಲ್ಲಿ ಹೆದ್ದಾರಿ ಅಭಿವೃದ್ಧಿಪಡಿಸುವ ಕಾರ್ಯವಾಗುತ್ತಿದೆ. ರಾಜ್ಯದಲ್ಲಿ 10 ಸಾವಿರ ಕಿ.ಮೀ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆ ಮಾಡಲು ನಿತಿನ್‌ಗಡ್ಕರಿ ಒಪ್ಪಿಗೆ ನೀಡಿದ್ದಾರೆ ಎಂದರು.

ಕಡೂರು, ಚಿಕ್ಕಮಗಳೂರು, ಮೂಡಿಗೆರೆ ರಸ್ತೆ ಅಭಿವೃದ್ಧಿ ಡಿಪಿಆರ್ ಹಂತದಲ್ಲಿದ್ದು ಪ್ರಸ್ತಾವನೆ ಕೇಂದ್ರಕ್ಕೆ ಹೋದ ಮೇಲೆ ಸಂಸದರೊಂದಿಗೆ ತೆರಳಿ ಸುವರ್ಣ ಚತುಷ್ಪಥ ರಸ್ತೆ ನಿರ್ಮಾಣದ ಮೂಲಕ ಅಭಿವೃದ್ಧಿ ಪಡಿಸಲಾಗುವುದು ಎಂದರು.

ನಗರಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಪಿ.ವೆಂಕಟೇಶ್, ಲೋಕಪ್ಪಗೌಡ, ಪ್ರದೀಪ್, ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X