Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹನ್ನೆರಡು ರಾಜ್ಯಗಳಲ್ಲಿ ನೀರಿಗಾಗಿ...

ಹನ್ನೆರಡು ರಾಜ್ಯಗಳಲ್ಲಿ ನೀರಿಗಾಗಿ ಹಾಹಾಕಾರ, ದಂಗೆ ಏಳುವ ಸ್ಥಿತಿ: ಕೇಂದ್ರ ಜಲ ಆಯೋಗದ ವರದಿ

ವಾರ್ತಾಭಾರತಿವಾರ್ತಾಭಾರತಿ7 April 2016 12:23 PM IST
share
ಹನ್ನೆರಡು ರಾಜ್ಯಗಳಲ್ಲಿ ನೀರಿಗಾಗಿ ಹಾಹಾಕಾರ, ದಂಗೆ ಏಳುವ ಸ್ಥಿತಿ: ಕೇಂದ್ರ ಜಲ ಆಯೋಗದ ವರದಿ

ಹೊಸದಿಲ್ಲಿ, ಎಪ್ರಿಲ್.7: ಹನ್ನೆರಡು ರಾಜ್ಯಗಳಲ್ಲಿ ನೀರಿಗಾಗಿ ಹಾಹಾಕಾರ ಭುಗಿಲೆದ್ದಿದ್ದು ದಂಗೆಯೇ ನಡೆಯಬಹುದೆಂದು ವರದಿಗಳುತಿಳಿಸಿವೆ. ದೇಶದ 91 ಜಲಾಶಯ ನೀರಿನ ಕೊರತೆಯನ್ನು ಎದುರಿಸುತ್ತಿದೆ. ಕೇವಲ ಶೇ.25ರಷ್ಟು ನೀರು ಮಾತ್ರ ಇದೆ. ಕೇಂದ್ರ ಜಲ ಆಯೋಗದ ವರದಿ ಪ್ರಕಾರ ಮಾರ್ಚ್31ಕ್ಕೆ ದೇಶದ ಪ್ರಮುಖ91 ಜಲಾಶಯಗಳಲ್ಲಿ ಕೇವಲ 39.651 ಅರಬ್ ಕ್ಯೂಬಿಕ್ ಮೀಟರ್ ನೀರು ಇತ್ತು. ಕಳೆದ ವರ್ಷಕ್ಕೆ ಹೋಲಿಸುವಾಗ ಶೇ.31ರಷ್ಟು ಕಡಿಮೆ ಇದು.

ಜಲಾಶಯದಲ್ಲಿ ಇರುವ ನೀರು ಕಳೆದ ಹತ್ತುವರ್ಷಗಳ ಅನುಪಾತಕ್ಕಿಂತಲೂ ಶೇ.25ರಷ್ಟು ಕಡಿಮೆ ಪ್ರಮಾಣದಲ್ಲಿದೆ. ಕೇಂದ್ರ ಜಲ ಆಯೋಗ ಅತ್ಯಧಿಕ ನೀರಿನ ಬರ ಎದುರಿಸುವ ರಾಜ್ಯಗಳೆಂದು ಉತ್ತರಾ ಖಂಡ, ಆಂಧ್ರಪ್ರದೇಶ, ಮಹಾರಾಷ್ಟ್ರ ತಮಿಳ್ನಾಡುಗಳನ್ನು ಗುರುತಿಸಿದೆ.

ಮಹಾರಾಷ್ಟ್ರದ ಮರಾಠವಾಡ, ಉತ್ತರ ಮಹಾರಾಷ್ಟ್ರ ಮತ್ತು ವಿದರ್ಭಗಳ 14 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯಿದ್ದು ನೀರಿಗಾಗಿ ಹಾಹಾಕಾರ ಮಡುಗಟ್ಟಿದೆ. ಜನರು ದಂಗೆಯೇಳುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಲಾತೂರ್‌ನ ಪರಿಭಣಿ ಜಿಲ್ಲೆಯಲ್ಲಿ ಸೆಕ್ಷನ್144 ಜಾರಿಗೊಳಿಸಲಾಗಿದೆ. ವಿಧಾನ ಪರಿಷತ್‌ನ ವಿಪಕ್ಷ ನಾಯಕ ಧನಂಜಯ ಮುಂಡೆ ಹೇಳಿರುವ ಪ್ರಕಾರ 25ಲಕ್ಷಕ್ಕೂ ಅಧಿಕ ರೈತರು ಗ್ರಾಮವನ್ನು ತೊರೆದಿದ್ದಾರೆ. ಗ್ರಾಮ ಭಣಗುಟ್ಟುತ್ತಿದೆ. ಬುಂದೇಲ್‌ಖಂಡದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗಾಗಿ ತೀವ್ರಸಂಕಷ್ಟ ಬಂದೆರಗಿದೆ. ಬೋರ್‌ವೆಲ್ ಬತ್ತಿಹೋಗಿವೆ. ನೀರು ಮತ್ತಷ್ಟು ಆಳಕ್ಕೆ ಇಳಿದಿದೆ. ನೀರಿಲ್ಲದೆ ಕೃಷಿಕಾರ್ಯ ಆಗದೆ ಆಹಾರ ಸಮಸ್ಯೆಯೂ ಸೃಷ್ಟಿಯಾಗಿದೆ ಎಂದು ವರದಿಗಳು ತಿಳಿಸಿವೆ.ಕೃಷಿ ಕಾರ್ಮಿಕರಿಗೆ ಕೆಲಸ ದೊರೆಯುತ್ತಿಲ್ಲ. ಬರದಿಂದಾಗಿ ನಗರ ಜನಸಂಖ್ಯೆಯ ಮೇಲೆಯೂ ಕೆಟ್ಟ ಪ್ರಭಾವ ಆಗಿದೆ. ಝಾನ್ಸಿಯ ಕೆಲವು ಭಾಗದಲ್ಲಿ ಕುಡಿವ ನೀರಿನ ತಾತ್ವಾರ ಭುಗಿಲೆದ್ದಿದೆ. ನೀರಿನ ಟ್ಯಾಂಕರ್ ಮೂಲಕ ನೀರು ಒದಗಿಸುವ ಕೆಲಸ ಜಾರಿಯಲ್ಲಿದೆ. ಉತ್ತರ ಪ್ರದೇಶಡ, ಹರಿಯಾಣ ಸಹಿತ 12 ರಾಜ್ಯಗಳ ಕೆಲವು ಪ್ರದೇಶಗಳಲ್ಲಿ ನೀರಿನ ಕ್ಷಾಮ ಭೀಷಣವಾಗಿದೆ. ಕರ್ನಾಟಕ, ಮಧ್ಯಪ್ರದೇಶ,ಆಂಧ್ರ ತೆಲಂಗಾಣ, ಗುಜರಾತ್, ಒಡಿಸ್ಸಾ, ಜಾರ್ಖಂಡ್ ಮಹಾರಾಷ್ಟ್ರ ಬಿಹಾರಗಳಲ್ಲೂ ನೀರಿನ ಕ್ಷಾಮ ತಲೆದೋರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X