Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಚ್ಛೆ ದಿನ್ ಆನೆ ವಾಲಾ ಹೈ ಎಂದು...

ಅಚ್ಛೆ ದಿನ್ ಆನೆ ವಾಲಾ ಹೈ ಎಂದು ನಂಬಿದ್ದಾರೆ 41% ಜನರು !

ಇಟಿ-ಟಿಎನ್‌ಎಸ್ ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ7 April 2016 3:31 PM IST
share
ಅಚ್ಛೆ ದಿನ್ ಆನೆ ವಾಲಾ ಹೈ ಎಂದು ನಂಬಿದ್ದಾರೆ 41% ಜನರು !

ನವದೆಹಲಿ : ಇಟಿ-ಟಿಎನ್‌ಎಸ್ ಸಮೀಕ್ಷೆಯೊಂದರ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರು ಈಗಲೂ ತನ್ನ ಪ್ರಮುಖ ಬೆಂಬಲಿಗರಾದ ನಗರ ಪ್ರದೇಶದ, ಮುಖ್ಯವಾಗಿ ದೇಶದ ಏಳು ಅತ್ಯಂತ ದೊಡ್ಡ ನಗರಗಳಲ್ಲಿ ವಾಸಿಸುವ ವೃತ್ತಿಪರರಲ್ಲಿ ತಮ್ಮ ಛಾಪನ್ನು ಉಳಿಸಿಕೊಂಡಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಅಧಿಕಾರಕ್ಕೆ ಬಂದು ಸರಿಸುಮಾರು ಎರಡು ವರ್ಷಗಳಾದ ನಂತರ ಹಲವು ವಿವಾದಗಳಿಗೆ ಸಿಲುಕಿರುವ ಹೊರತಾಗಿಯೂ ಹಾಗೂ ಸುಧಾರಣಾವಾದಿ ಕ್ರಮಗಳನ್ನು ಜಾರಿಗೊಳಿಸುವ ಆಶ್ವಾಸನೆಯನ್ನು ಈಡೇರಿಸದ ಹೊರತಾಗಿಯೂ ಸರಕಾರ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆಯೆಂದು ಈ ಸಮೀಕ್ಷೆ ತಿಳಿಸುತ್ತದೆ.

ಸರಕಾರದ ಆರ್ಥಿಕ ನೀತಿಗಳಿಗೆ ಸಮೀಕ್ಷೆಯಲ್ಲಿ ಭಾಗವಹಿಸಿದ 86% ಮಂದಿ ತಮ್ಮ ಒಪ್ಪಿಗೆ ಸೂಚಿಸಿದ್ದರೆ,62% ಜನರುಸರಕಾರ ಉದ್ಯೋಗಗಳನ್ನು ಸೃಷ್ಟಿಸುವ ತನ್ನ ಆಶ್ವಾಸನೆಗಳನ್ನು ಈಡೇರಿಸಿದೆಯೆಂದು ತಿಳಿಸಿದ್ದಾರೆ. 58% ಮಂದಿ ದೇಶದ ಭವಿಷ್ಯ ಮೋದಿ ಆಡಳಿತದಲ್ಲಿ ಉತ್ತಮವಾಗುವುದೆಂದು ಹೇಳಿದ್ದಾರೆ. ಇನ್ನೊಂದು ವಿಧದಲ್ಲಿ ಅವರೆಲ್ಲರೂ ‘ಅಚ್ಛೆ ದಿನ್ ಆನೆ ವಾಲಾ ಹೈ’ (ಅಚ್ಛೆ ದಿನ್ ಬರಬಹುದು) ಎಂದು ನಂಬಿದ್ದಾರೆ.

ಜೆಎನ್‌ಯುವಿವಾದದಿಂದ ಹುಟ್ಟಿಕೊಂಡ ರಾಷ್ಟ್ರೀಯತೆ ಹಾಗೂ ದೇಶದ್ರೋಹದ ವಿಚಾರದ ಚರ್ಚೆಗಳ ಹಿನ್ನೆಲೆಯಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸಿದವರನ್ನು ಪ್ರಶ್ನಿಸಲಾಗಿ, ಅವರಲ್ಲಿ 46% ಮಂದಿ ಈ ವಿವಾದ ಕಾಂಗ್ರೆಸ್ತಪ್ಪಿನಿಂದ ನಡೆದಿದೆಯೆಂದರೆ52% ಮಂದಿ ಸರಕಾರ ಈ ವಿಚಾರದಲ್ಲಿ ಸರಿಯಾದ ಕ್ರಮ ಕೈಗೊಂಡಿದೆಯೆಂದಿದ್ದಾರೆ.

ಸರಕಾರದ ಬಗ್ಗೆ ದೇಶದೆಲ್ಲೆಡೆಯಿರುವ ಜನರ ಭಾವನೆಗಳನ್ನು ಈ ಸಮೀಕ್ಷೆತಿಳಿಸುತ್ತಿಲ್ಲವೆಂಬುದು ಇಲ್ಲಿ ಗಮನಿಸಬೇಕಾದ ವಿಚಾರ. ಮೋದಿ ಹಾಗೂ ಬಿಜೆಪಿಯ ಕಟ್ಟಾ ಅನುಯಾಯಿಗಳೆಂದೇ ತಿಳಿಯಲಾದ ಮಂದಿಯಲ್ಲಿ ಸರಕಾರ ಹಾಗೂ ಪ್ರಧಾನಿಯ ಬಗ್ಗೆ ಇರುವ ಜನಪ್ರಿಯತೆಯ ಪ್ರಮಾಣವನ್ನು ಅಳೆಯಲು ಮಾಡಿದ ಪ್ರಯತ್ನವೆಂದೇ ಇದನ್ನು ಹೇಳಬಹುದು.

ಸಮೀಕ್ಷಾಕಾರರು ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಕೊಲ್ಕತ್ತಾ, ಹೈದರಾಬಾದ್ ಹಾಗೂ ಅಹಮದಾಬಾದ್ಇಲ್ಲಿನ 24ರಿಂದ 50 ವಯೋಮಿತಿಯ ಹಾಗೂ ವಾರ್ಷಿಕ ರೂ 3 ಲಕ್ಷದಿಂದ ರೂ. 20 ಲಕ್ಷ ಆದಾಯವಿರುವ 2000 ಜನರನ್ನು ಸಮೀಕ್ಷೆಯಲ್ಲಿ ಭಾಗಿಯಾಗಿಸಿದ್ದರು.

ಸಮೀಕ್ಷೆಯ ಅಂತಿಮ ಫಲಿತಾಂಶ ಹೀಗಿದೆ :ಮೋದಿಯವರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗಿಂತ ಬಹಳ ಜನಪ್ರಿಯರು ಹಾಗೂಮೋದಿಗೆ 7.68 ಅಂಕ ದೊರೆತಿದ್ದರೆ ರಾಹುಲ್‌ಗೆ ದೊರೆತ ಅಂಕಗಳು3.61. ಅವರಿಗಿಂತ ವಿತ್ತ ಸಚಿವ ಅರುಣ್ ಜೇಟ್ಲಿಹೆಚ್ಚು ಅಂಕ (5.86) ಗಳಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸಿದ 41% ಮಂದಿ ಪ್ರಧಾನಿಗೆ 10ರಲ್ಲಿ 9 ಅಂಕ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X