Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ ಮದ್ಯ ನಿಷೇಧದಿಂದ ಬಾಯಾರಿರುವ...

ಬಿಹಾರ ಮದ್ಯ ನಿಷೇಧದಿಂದ ಬಾಯಾರಿರುವ ದೇವರುಗಳು !

ವಾರ್ತಾಭಾರತಿವಾರ್ತಾಭಾರತಿ7 April 2016 4:08 PM IST
share
ಬಿಹಾರ ಮದ್ಯ ನಿಷೇಧದಿಂದ ಬಾಯಾರಿರುವ ದೇವರುಗಳು !

ಪಾಟ್ನಾ, ಎ.7: ಬಿಹಾರದ ಸಂಪೂರ್ಣ ಮದ್ಯ ನಿಷೇಧ ಹೊಸ, ವಿಚಿತ್ರ ಸಮಸ್ಯೆಯೊಂದಕ್ಕೆ ದಾರಿ ಮಾಡಿದೆ. ಈಗ ಅಲ್ಲಿ ದೇವ - ದೇವತೆಗಳೇ ಮುನಿಸಿಕೊಂಡಿದ್ದಾರೆ. ಏಕಂದರೆ ಅಲ್ಲಿನ ಹಲವು ದೇವಾಲಯಗಳಲ್ಲಿ ಹೆಂಡ, ಸಾರಾಯಿ ಹಾಗು ಐ ಎಂ ಎಫ್ ಎಲ್  (Indian-made foreign liquor) ಗಳನ್ನು ಕಡ್ಡಾಯವಾಗಿ ದೇವರಿಗೆ ಅರ್ಪಿಸಲಾಗುತ್ತಿತ್ತು. ಈಗ ಈ ದೇವರುಗಳು ಅಕ್ಷರಶ: ಬಾಯಾರಿ, ಬಳಲುವಂತಾಗಿದೆ. 

ದಕ್ ಬಾಬಾ, ಮಾಸನ್ ಬಾಬಾ, ಗೊರಯಾ ಬಾಬಾ, ದಿಹ್ವಾಲ್ ಬಾಬಾ, ನುಖಾ ಬಾಬಾ ಹಾಗು ಭೈರವ್ - ಇತ್ಯಾದಿ ದಲಿತರು, ಮಹಾದಲಿತರು ಮತ್ತಿತರರು ಪೂಜಿಸುವ  ದೇವರುಗಳಿಗೆ ಅರ್ಪಿಸಲು ಮದ್ಯ ಇಲ್ಲದ ಪರಿಸ್ಥಿತಿ ಉಂಟಾಗಿದೆ. ಗಯಾದಲ್ಲಿ ಮದ್ಯ ನಿಷೇಧ ಆದ ಮೇಲೆ ಭಕ್ತರ ಸಂಖ್ಯೆ ಗಣನೀಯವಾಗಿ ಇಳಿದು ಅರ್ಚಕರು ತಲೆಬಿಸಿಯಲ್ಲಿದ್ದಾರೆ. ಕಳೆದ ಶನಿವಾರ ಕೆವಳು ಭಕ್ತರು ಅದು ಹೇಗೋ ಸಾರಾಯಿ ಸಂಪಾದಿಸಿ ತಂದರಾದರೂ ಪೊಲೀಸರು ಹಾಗು ಅಬಕಾರಿ ಇಲಾಖೆಯವರ ಬಿಗು ಬಂದೊಬಸ್ತಿನಿಂದಾಗಿ ಅವರಿಗೆ ಅದನ್ನು ದೇವರಿಗೆ ಅರ್ಪಿಸಲು ಸಾಧ್ಯವಾಗಿಲ್ಲ. 

" ನಮ್ಮ ದೇವರು ಕಪಾಲ್ ಭೈರವ್ ಕೇವಲ ಮದ್ಯವನ್ನು ಮಾತ್ರ ಮೊದಲ ಭೋಜನವಾಗಿ ಸ್ವೀಕರಿಸುತ್ತಾನೆ. ಆದರೆ ನಿಷೇಧದ ಬಳಿಕ 40% ಭಕ್ತರು ಬರುತ್ತಿಲ್ಲ. " ಎಂದು ಇಲ್ಲಿನ ಗೋದಾವರಿ ಮೊಹಲ್ಲ ಭೈರವ್ ದೇವಾಲಯದ ಅರ್ಚಕ ಅನಂತ್ ಮರಾಥೆ ಹೇಳುತ್ತಾರೆ. ಇದೇ ಪರಿಸ್ಥಿತಿ ದಕ್ ಬಾಬಾ ಹಾಗು ಸಂಸ್ಹಾನ್ ಬಾಬಾ ದೇವಳಗಳಲ್ಲೂ ಇದೆ. 

ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಂಜಿ ಅವರ ಮುಸಹರ್ ಸಮುದಾಯಕ್ಕೆ  ಅವರ ಮಾಸನ್ ಬಾಬಾಗೆ ಮದ್ಯ ಅರ್ಪಿಸುವುದು ಸಂಸ್ಕೃತಿಯ ಅವಿಭಾಜ್ಯ ಅಂಗ. ಪ್ರತಿ ಹಬ್ಬಕ್ಕೆ, ಹುಟ್ಟಿಗೆ, ಮರಣಕ್ಕೆ, ವಾರ್ಷಿಕೋತ್ಸವಕ್ಕೆ ಅವರು ದೇಶೀ ಸಾರಾಯಿ ಅರ್ಪಿಸುತ್ತಾರೆ. " ನಾವು ಮದ್ಯ ಹಾಗು ಜೀವಂತ ಕೋಳಿ ಅರ್ಪಿಸಿ ದೇವರ ಆಶೀರ್ವಾದ ಪಡೆಯುತ್ತೇವೆ. ಈಗ ನಿಷೇಧದಿಂದ ಬಾಬಾ ನಮ್ಮನ್ನು ಬಿಟ್ಟು ಬೇರೆಡೆ ಹೋಗಬಹುದು " ಎಂದು ಅವರು ಆತಂಕ ವ್ಯಕ್ತಪಡಿಸುತ್ತಾರೆ. " ಇದರ ಪರಿಣಾಮವನ್ನು ಎದುರಿಸಲು ಸರಕಾರ ಸಿದ್ಧವಿರಲಿ " ಎಂಬ ಎಚ್ಚರಿಕೆಯನ್ನೂ ಅವರು ಕೊಡುತ್ತಾರೆ. 

ಒತ್ತಡಕ್ಕೆ ಮಣಿದು ಧಾರ್ಮಿಕ ಕಾರ್ಯಕ್ರಮಗಳಿಗೆ ಮದ್ಯ ಬಳಸುವ ಅನುಮತಿ ನೀಡುವ ಸಾಧ್ಯತೆಯೂ ಇದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

Courtesy : Hindustantimes.com 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X