Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂರು ಇಂಚು ಉದ್ದ ಆಗಲು ಹೊರಟ ಟೆಕ್ಕಿಯ...

ಮೂರು ಇಂಚು ಉದ್ದ ಆಗಲು ಹೊರಟ ಟೆಕ್ಕಿಯ ಕಥೆ ವ್ಯಥೆ !

ವಾರ್ತಾಭಾರತಿವಾರ್ತಾಭಾರತಿ7 April 2016 4:53 PM IST
share
ಮೂರು ಇಂಚು ಉದ್ದ ಆಗಲು ಹೊರಟ ಟೆಕ್ಕಿಯ ಕಥೆ ವ್ಯಥೆ !

ಹೈದರಾಬಾದ್ :ನಗರದ 23 ವರ್ಷದ ನಿಖಿಲ್ ರೆಡ್ಡಿ ಎಂಬ ಸಾಫ್ಟ್ ವೇರ್ ಇಂಜಿನಿಯರ್ ಯುವಕನಿಗೆ ಗ್ಲೋಬಲ್ ಹಾಸ್ಪಿಟಲ್ಸ್ ನಲ್ಲಿ ನಡೆಸಲಾದ ದೇಹದ ಎತ್ತರ ಹೆಚ್ಚಿಸುವ ವಿವಾದಾಸ್ಪದ ಶಸ್ತ್ರಕ್ರಿಯೆ ಪ್ರಕರಣದ ತನಿಖೆಯನ್ನು ಸ್ವಯಂ ಪ್ರೇರಣೆಯಿಂದ ಕೈಗೆತ್ತಿಕೊಂಡಿರುವತೆಲಂಗಣಾ ಸ್ಟೇಟ್ ಮೆಡಿಕಲ್ ಕೌನ್ಸಿಲ್ ಶಸ್ತ್ರಕ್ರಿಯೆ ನಡೆಸಿದ ವೈದ್ಯರಿಗೆ ಸಮ್ಮನ್ಸ್ ಕಳುಹಿಸಿದೆ.

ಈ ವೈದ್ಯರುಕೌನ್ಸಿಲ್ಲಿನ ನೀತಿ ಸಮಿತಿಯ ಮುಂದೆ ಎಪ್ರಿಲ್ 20ರಂದು ಹಾಜರಾಗಿ ಈ ಅಸಾಮಾನ್ಯ ಪ್ರಾಯೋಗಿಕ ಶಸ್ತ್ರಕ್ರಿಯೆಯನ್ನು ಯುವಕನೊಬ್ಬನ ಮೇಲೆ ನಡೆಸಿರುವ ಬಗ್ಗೆ ತಮ್ಮ ನಿಲುವನ್ನು ವ್ಯಕ್ತಪಡಿಸಬೇಕೆಂದು ಹೇಳಿದೆ.

ಶಸ್ತ್ರಕ್ರಿಯೆಗೊಳಗಾದ ಯುವಕಮೊದಲೇ ಸಾಕಷ್ಟು ಉದ್ದವಿರುವಾಗ ( 5 ಅಡಿ, 7 ಇಂಚು)ಅವನ ಉದ್ದವನ್ನು ಇನ್ನೂ ಮೂರು ಇಂಚುಗಳಿಗೆ ಹೆಚ್ಚಿಸಲು ಎಲುಬು ತಜ್ಞ ಜಿ ಚಂದ್ರಭೂಷಣ್ ನೇತೃತ್ವದ ವೈದ್ಯರು ಏಕೆಒಪ್ಪಿದರೆಂದು ವೈದ್ಯಕೀಯ ರಂಗದ ಹಲವರು ಪ್ರಶ್ನೆಗಳನ್ನು ಎತ್ತಿದ ತರುವಾಯಕೌನ್ಸಿಲ್ ಈ ಕ್ರಮ ಕೈಗೊಂಡಿದೆ.

ಶಸ್ತ್ರಕ್ರಿಯೆ ನಡೆಸಿದ ವೈದ್ಯರಪ್ರತಿಕ್ರಿಯೆಯ ಆಧಾರದಲ್ಲಿ ಕೌನ್ಸಿಲ್ ತನ್ನ ನಿರ್ಧಾರ ಕೈಗೊಳ್ಳಲಿದೆಯೆಂದುಅದರ ಅಧ್ಯಕ್ಷ ಡಾ. ಈ. ರವೀಂದ್ರ ರೆಡ್ಡಿ ಹೇಳಿದ್ದಾರೆ.

ನಿಖಿಲ್ ತನ್ನ ಮನೆಯಿಂದ ಕಳೆದ ಶನಿವಾರದಿಂದ ಕಾಣೆಯಾಗಿರುವ ಹಿನ್ನೆಲೆಯಲ್ಲಿ ಆತನ ಹೆತ್ತವರು ಪೊಲೀಸ್ ದೂರು ನೀಡಿದ ನಂತರ ಆತನನ್ನು ಲಕಡಿಕಪುಲ್ ನಲ್ಲಿರುವ ಗ್ಲೋಬಲ್ ಆಸ್ಪತ್ರೆಯಲ್ಲಿ ಪತ್ತೆ ಹಚ್ಚಲಾಗಿತ್ತು. ರೂ 7 ಲಕ್ಷ ಮೌಲ್ಯದ ಈ ಶಸ್ತ್ರಕ್ರಿಯೆಗೆ ನಿಖಿಲ್ ರೂ 3 ಲಕ್ಷ ಪಾವತಿಸಿದ್ದು ಆತನ ಸ್ನೇಹಿತನೊಬ್ಬ ಶಸ್ತ್ರಕ್ರಿಯೆಗೆ ಸಂಬಂಧಿಸಿದ ಅರ್ಜಿಗೆ ಸಹಿ ಹಾಕಿದ್ದ.

ಕೆಲವು ವರದಿಗಳ ಪ್ರಕಾರ ನಿಖಿಲ್‌ಗೆ ಇಲಿಝರೋವ್ ತಂತ್ರಜ್ಞಾನದ ಆಧಾರದಲ್ಲಿ ಶಸ್ತ್ರಕ್ರಿಯೆ ನಡೆಸಲಾಗಿದ್ದು ಇದರಂಗವಾಗಿ ಮೊಣಕಾಲು ಹಾಗೂ ಪಾದದ ನಡುವಿರುವ ಮೂಳೆಯನ್ನು ಎರಡು ಭಾಗವಾಗಿಸಿ ಮೂಳೆಗಳ ನಡುವೆ ಸಣ್ಣ ಅಂತರವಿಟ್ಟು ಮತ್ತೆ ಅಲ್ಲಿ ಮೂಳೆ ಬೆಳೆಯಲು ಅನುವು ಮಾಡಿಕೊಡಲಾಗುತ್ತದೆ.

ಡಾ. ಪಿ. ವಿಜಯಚಂದ್ರ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಓಯೆಸಿಸ್ ಪ್ಕಾರರ ಕಾಸ್ಮೆಟಿಕ್ ಕಾರಣಗಳಿಗಾಗಿ ಇಲಿಝರೋವ್ ತಂತ್ರಜ್ಞಾನವನ್ನು ಬಳಸಲಾಗುವುದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X