Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೇರೆಯವರು ಸೇದಿ ಬಿಟ್ಟ ಹೊಗೆಯಿಂದ...

ಬೇರೆಯವರು ಸೇದಿ ಬಿಟ್ಟ ಹೊಗೆಯಿಂದ ಅಸ್ತಮಕ್ಕೆ ಒಳಗಾಗುವ ಭಾರತೀಯರು

ವಾರ್ತಾಭಾರತಿವಾರ್ತಾಭಾರತಿ7 April 2016 9:05 PM IST
share
ಬೇರೆಯವರು ಸೇದಿ ಬಿಟ್ಟ ಹೊಗೆಯಿಂದ ಅಸ್ತಮಕ್ಕೆ ಒಳಗಾಗುವ ಭಾರತೀಯರು

ಟೊರಾಂಟೊ, ಎ. 7: ಭಾರತ ಮತ್ತು ಬಾಂಗ್ಲಾದೇಶ ಮುಂತಾದ ಪುರುಷರು ಹೊಗೆಬತ್ತಿ ಸೇವಿಸುವ ಪ್ರಮಾಣ ಹೆಚ್ಚಿರುವ ದೇಶಗಳಲ್ಲಿ ಅಸ್ತಮ ಮತ್ತು ಉಬ್ಬಸ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿರುತ್ತದೆ. ಯಾಕೆಂದರೆ, ಈ ದೇಶಗಳಲ್ಲಿ ಬೇರೆಯವರು ಸೇದಿಬಿಟ್ಟ ಹೊಗೆಯನ್ನು ಅನಿವಾರ್ಯವಾಗಿ ಸೇದುವವರ ಸಂಖ್ಯೆಯೂ ಹೆಚ್ಚಾಗಿದೆ.
ಇದನ್ನು ಹೇಳಿದವರು ಕೆನಡ ದೇಶದ ಟೊರಾಂಟೊದ ಸೇಂಟ್ ಮೈಕಲ್ ಆಸ್ಪತ್ರೆಯ ಜಾಗತಿಕ ಆರೋಗ್ಯ ಸಂಶೋಧನಾ ಕೇಂದ್ರದಲ್ಲಿ ಸಾಂಕ್ರಾಮಿಕ ರೋಗಗಳ ಅಧ್ಯಯನಕಾರರಾಗಿರುವ ಜಯದೀಪ್ ಪಾತ್ರ.
‘‘ಇತ್ತೀಚಿನ ವರ್ಷಗಳಲ್ಲಿ, ಅಸ್ತಮ ಮುಂತಾದ ಅಸಾಂಕ್ರಾಮಿಕ ಶ್ವಾಸಕೋಶದ ಕಾಯಿಲೆಗಳ ಹೆಚ್ಚುತ್ತಿರುವ ಆರೋಗ್ಯ ಮತ್ತು ಆರ್ಥಿಕ ಹೊರೆ ಸಾರ್ವಜನಿಕ ಆರೋಗ್ಯಕ್ಕೆ ಬೃಹತ್ ಸವಾಲು ಒಡ್ಡಿವೆ’’ ಎಂದು ಪಾತ್ರ ಹೇಳುತ್ತಾರೆ.
‘‘ಕಡಿಮೆ ಆದಾಯದ ದೇಶಗಳಲ್ಲಿ ವಾಯು ಮಾಲಿನ್ಯದ ಪ್ರಭಾವಕ್ಕೆ ಒಳಗಾಗುವುದು ಅಥವಾ ಬೇರೆಯವರು ಸೇದಿ ಬಿಟ್ಟ ಹೊಗೆಯನ್ನು ಸೇದುವುದು ಅಸ್ತಮ ಮತ್ತು ಶ್ವಾಸಕೋಶದ ಕಾಯಿಲೆಗಳ ಪ್ರಮಾಣ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಲು ಕಾರಣಗಳಾಗಿವೆ’’ ಎಂದರು.
ಅದೇ ವೇಳೆ, ಹೊಗೆಬತ್ತಿ ಸೇದುವ ಮತ್ತು ಮದ್ಯಪಾನ ಮಾಡುವ ಮಹಿಳೆಯರು ಅಸ್ತಮಕ್ಕೆ ಈಡಾಗುವ ಸಾಧ್ಯತೆ ಇವೆರಡರಿಂದ ದೂರವಿರುವ ಮಹಿಳೆಯರಿಗಿಂತ ಎರಡು ಪಟ್ಟು ಹೆಚ್ಚು ಎಂಬುದಾಗಿಯೂ ಅಧ್ಯಯನ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X