Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : " ಬೃಹತ್ ರಕ್ತದಾನ ಶಿಬಿರ"

ಮಂಗಳೂರು : " ಬೃಹತ್ ರಕ್ತದಾನ ಶಿಬಿರ"

ವಾರ್ತಾಭಾರತಿವಾರ್ತಾಭಾರತಿ7 April 2016 10:59 PM IST
share
ಮಂಗಳೂರು :   ಬೃಹತ್ ರಕ್ತದಾನ ಶಿಬಿರ


ಮಂಗಳೂರು : " ಬ್ಲಡ್ ಡೋನೋರ್ಸ್ ಮಂಗಳೂರು " ಮತ್ತು " ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು " ಇದರ ಜಂಟಿ ಸಹಭಾಗಿತ್ವದಲ್ಲಿ ಕೆ ಎಂ ಸಿ ಆಸ್ಪತ್ರೆ ಮಂಗಳೂರು ಇದರ ಸಹಕಾರದೊಂದಿಗೆ " ಬೃಹತ್ ರಕ್ತದಾನ ಶಿಬಿರ" ಹಾಗೂ ರಕ್ತದಾನಿಗಳಿಗೆ ಹಾಗೂ ರೋಗಿಗಳಿಗೆ ಸಮರ್ಪಕವಾದ ರಕ್ತದ ಪೂರೈಕೆಯ ಸಲುವಾಗಿ " ಬ್ಲಡ್ ಡೋನೋರ್ಸ್ ಮಂಗಳೂರು " ಇವರು ಆರಂಭಿಸಿರುವ ವೆಬ್ ಸೈಟ್ ಉದ್ಘಾಟನಾ ಸಮಾರಂಭ ಇಂದು ಸಹ್ಯಾದ್ರಿ ಕಾಲೇಜಿನ ಆಡಿಟೋರಿಯಂ ನಲ್ಲಿ ನಡೆಯಿತು 

ಶ್ರೀನಿವಾಸ ವೈಧ್ಯಕೀಯ ಕಾಲೇಜಿನ ಮುಖ್ಯಧಿಕಾರಿ ಹಾಗೂ ಖ್ಯಾತ ವೈದ್ಯರೂ ಆದ ಡಾ  ಅಣ್ಣಯ್ಯ ಕುಲಾಲ್ ಉಳ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಹಾಗೂ " ಬ್ಲಡ್ ಡೋನೋರ್ಸ್ ಮಂಗಳೂರು  ಇವರ ವೆಬ್ ಸೈಟ್ " www.blooddonorsmangaluru.org" ಲೋಕಾರ್ಪಣೆ ಮಾಡಿದರು, ನಂತರ ಮಾತನಾಡಿದ ಡಾ  ಅಣ್ಣಯ್ಯ ಕುಲಾಲ್, ರಕ್ತದಾನದ ಬಗ್ಗೆ ಮತ್ತು ಅದರ ಶ್ರೇಷ್ಠತೆ ಬಗ್ಗೆ  ಸಲುವಾಗಿ  ಬ್ಲಡ್ ಡೋನೋರ್ಸ್ ಮಂಗಳೂರು ತಂಡವು ರೂಪಿಸಿರುವ ವೆಬ್ ಸೈಟ್ , ಶ್ಲಾಘನೀಯ  ಹಾಗೂ ಇಲ್ಲಿ ರಕ್ತದ ಬೇಡಿಕೆ ಸಂಧರ್ಭದಲ್ಲಿ  ಹಿಂದೂ ಮುಸ್ಲಿಂ ಜಾತಿ ನೋಡದೆ ಎಲ್ಲರೂ ಒಂದಾಗುತ್ತಾರೆ ಎಂದು ಹೇಳಿದರು, ನಂತರ ಮಾತನಾಡಿದ ಸಹ್ಯಾದ್ರಿ ಕಾಲೇಜಿನ ಪ್ರಾಶುಂಪಾಲ ರಾದ ಡಾ . ಉಮೇಶ್ ಎಂ ಭೂಷಿ, ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ  ಈ ಕಾಲದಲ್ಲಿ ರಕ್ತದಾನದಂತಹ ಶ್ರೇಷ್ಟ ಕಾರ್ಯವನ್ನು ಮಾಡುತ್ತಿರುವ " ಬ್ಲಡ್ ಡೋನೋರ್ಸ್ ಮಂಗಳೂರು ತಂಡವು ಬೇರೆ ಯುವಕರಿಗೆ ಮಾದರಿಯಾಗಿದೆ  ಎಂದು ಹೇಳಿದರು 

ಕಾರ್ಯಕ್ರಮದಲ್ಲಿ " ಬ್ಲಡ್ ಡೋನೋರ್ಸ್ ಮಂಗಳೂರು ' ತಂಡದ ವತಿಯಿಂದ ಹಾಗೂ ಸಹ್ಯಾದ್ರಿ ಕಾಲೇಜಿನ ವಿಧ್ಯಾರ್ಥಿಗಳು ಸೇರಿ ರಕ್ತದಾನದ  ಅರಿವು ಮೂಡಿಸುವ ಬಗ್ಗೆ ರಚಿಸಿರುವ ಕಿರು ಚಿತ್ರವನ್ನು ಬಿಡುಗಡೆಗೊಳಿಸಲಾಯಿತು, ಮತ್ತು " ಬ್ಲಡ್ ಡೋನೋರ್ಸ್ ಮಂಗಳೂರು  ತಂಡದ ಹಾಗೂ ಕಿರುಚಿತ್ರದಲ್ಲಿ ನಟಿಸಿರುವ ಭವಿತ್ ರಾಜ್, ಬಿಜೇಶ್ ಸಾಮಣಿ  , ಆಶಿಕ್  ಪಿ ಎಂ, ಪ್ರಿಯಾ ಶೆಟ್ಟಿ ಮತ್ತು ಶ್ರುತಿ ಶೆಟ್ಟಿ ಯವರನ್ನು  ಸನ್ಮಾನಿಸಲಾಯಿತು 

ವೇದಿಕೆಯಲ್ಲಿ " ಬ್ಲಡ್ ಡೋನೋರ್ಸ್ ಮಂಗಳೂರು  " ಸ್ಥಾಪಕಾಧ್ಯಕ್ಷರಾದ ಸಿದ್ದೀಕ್ ಉರ್ಣಿ  ಮಂಜೇಶ್ವರ , ಕೆ ಎಂ ಸಿ ಬ್ಲಡ್ ಬ್ಯಾಂಕ್ ಅಧಿಕಾರಿ ಡಾ ದೀಪಾ ಅಡಿಗ ಮತ್ತು ಸಹ್ಯಾದ್ರಿ ಕಾಲೇಜಿನ ಪ್ರಾಶುಂಪಾಲ ರಾದ ಡಾ . ಉಮೇಶ್ ಎಂ ಭೂಷಿ . ಸಹ್ಯಾದ್ರಿ ಕಾಲೇಜಿನ ಪ್ರದ್ಯಪಕರಾದ ಪ್ರೊ. ಜೆ ವಿ ಗೋಪಾಲ್ ಹಾಗೂ ಡಾ ವಿಶಾಲ್ ಸಮರ್ಥ, ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಸುಮಾರು ೧೦೦ ಮಂದಿ ರಕ್ತದಾನ ಮಾಡಿದರು ವಿಧ್ಯಾರ್ಥಿನಿ ರೇಷ್ಮಾ  ಕಾರ್ಯಕ್ರಮ ನಿರೂಪಿಸಿದರು  ಜೆ ವಿ ಗೋರ್ಬಲ್,  ಧನ್ಯವಾದ ಸಮರ್ಪಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X