ಎ.10: ಮನಪಾ ನೂತನ ಮೇಯರ್ಗೆ ಸನ್ಮಾನ
ಮಂಗಳೂರು, ಎ.7: ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಆಯ್ಕೆಯಾದ ಎಂ.ಹರಿನಾಥರಿಗೆ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಹಂಪನಕಟ್ಟೆಯ ಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎ.10ರಂದು ಬೆಳಗ್ಗೆ 10:30ಕ್ಕೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಬ್ಲಾಕ್ ಅಧ್ಯಕ್ಷ ಕೆ. ಬಾಲಕೃಷ್ಣ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





