Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಶ್ರುತಿಗೆ ಕೇರಳ ಸರಕಾರದಿಂದ 4 ಲಕ್ಷ ರೂ....

ಶ್ರುತಿಗೆ ಕೇರಳ ಸರಕಾರದಿಂದ 4 ಲಕ್ಷ ರೂ. ಚೆಕ್: ಎಂಡೋಸಂತ್ರಸ್ತೆ ವೈದ್ಯಕೀಯ ವಿದ್ಯಾರ್ಥಿನಿಯ ಕನಸು ನನಸು

ವಾರ್ತಾಭಾರತಿವಾರ್ತಾಭಾರತಿ7 April 2016 11:57 PM IST
share
ಶ್ರುತಿಗೆ ಕೇರಳ ಸರಕಾರದಿಂದ 4 ಲಕ್ಷ ರೂ. ಚೆಕ್: ಎಂಡೋಸಂತ್ರಸ್ತೆ ವೈದ್ಯಕೀಯ ವಿದ್ಯಾರ್ಥಿನಿಯ ಕನಸು ನನಸು


ಕಾಸರಗೋಡು, ಎ.7: ಎಂಡೋ ಸಂತ್ರಸ್ತೆ, ವೈದ್ಯಕೀಯ ವಿದ್ಯಾರ್ಥಿನಿ ಶ್ರುತಿಗೆ ಕೇರಳ ಸರಕಾರ ನೀಡಿದ ಭರವಸೆ ಕೊನೆಗೂ ಈಡೇರಿಸಿದೆ. ಸರಕಾರ ನೀಡಿದ ಭರವಸೆಯಂತೆ ಶಿಕ್ಷಣಕ್ಕಾಗಿ 4 ಲಕ್ಷ ರೂ.ನ ಚೆಕ್ ಶ್ರುತಿ ಕೈ ಸೇರಿದೆ.
 

ಸರಕಾರ ಘೋಷಿಸಿದ್ದ ಸಹಾಯಧನಕ್ಕಾಗಿ ಹಲವು ಸಮಯಗಳಿಂದ ವಿವಿಧ ಸರಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದ ಶ್ರುತಿ ಮತ್ತು ಪತಿ ಜಗದೀಶ್ ಈಗ ನಿರಾಳರಾ ಗಿದ್ದಾರೆ. ಅಂಗವೈಕಲ್ಯ ಮತ್ತು ಬಡತನದಿಂದಲೇ ಬೆಳೆದು, ವೈದ್ಯೆ ಯಾಗಬೇಕೆಂಬ ಶ್ರುತಿಯವರ ದೀರ್ಘಕಾಲದ ಕನಸು ಸರ ಕಾರದ ನೆರವು ಕೈಗೆಟುಕುವುದರೊಂದಿಗೆ ನನಸಾಗುವಂತಾಗಿದೆ.

ಶ್ರುತಿ ಬೆಂಗಳೂರು ಮಾಗಡಿ ರಸ್ತೆಯ ಹೋಮಿಯೋ ಆಸ್ಪತ್ರೆಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾರೆ. ವೈದ್ಯ ಕೀಯ ಸೀಟು ಲಭಿಸಿದ ಬಳಿಕ ಕೇರಳ ಸರಕಾರ ನಾಲ್ಕು ಲಕ್ಷ ರೂ. ನೀಡುವ ಭರವಸೆ ನೀಡಿತ್ತು.ಆದರೆ ಹಲವು ಕಾರಣಗಳಿಂದ ಶ್ರುತಿಗೆ ಹಣ ಲಭಿಸಿರಲಿಲ್ಲ. ಶಿಕ್ಷಣವು ಅರ್ಧದಲ್ಲೇ ಮೊಟಕುಗೊಳ್ಳುವ ಸ್ಥಿತಿಗೂ ತಲುಪಿತ್ತು. ಇದರಿಂದ ಬೇಸತ್ತು ಶ್ರುತಿಯ ಪತಿ ಜಗದೀಶ್ ಆತ್ಮಹತ್ಯೆಗೂ ಯತ್ನಿಸಿದ್ದರು. ಈ ಬೆಳವಣಿಗೆ ಬಳಿಕ ಸರಕಾರ ಕೂಡಲೇ ಅನುದಾನ ನೀಡಲು ಮುಂದಾಗಿತ್ತು.

ಎಂಡೋಸಲ್ಫಾನ್ ಮಹಾಮಾರಿಗೆ ತುತ್ತಾಗಿದ್ದ ಶ್ರುತಿ ಹುಟ್ಟಿನಿಂದಲೇ ವಿಕಲಚೇತನೆಯಾಗಿದ್ದು, ಕೃತಕ ಕಾಲಿನ ಸಹಾಯದಿಂದ ನಡೆದಾಡುತ್ತಿದ್ದಾರೆ. ವೈದ್ಯಯಾಗಬೇಕೆಂಬ ಕನಸು ಹೊತ್ತಿರುವ ಶ್ರುತಿಯ ಶಿಕ್ಷಣಕ್ಕೆ ಸರಕಾರದ ನೆರವು ಲಭಿಸಿರುವುದರಿಂದ ಕನಸು ನನಸಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X