Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವ ಚಾಂಪಿಯನ್ ಆಸ್ಟ್ರೇಲಿಯಕ್ಕೆ ಶರಣಾದ...

ವಿಶ್ವ ಚಾಂಪಿಯನ್ ಆಸ್ಟ್ರೇಲಿಯಕ್ಕೆ ಶರಣಾದ ಭಾರತ

ವಾರ್ತಾಭಾರತಿವಾರ್ತಾಭಾರತಿ7 April 2016 11:57 PM IST
share

ಸುಲ್ತಾನ್ ಅಝ್ಲಾನ್ ಷಾ ಹಾಕಿ ಟೂರ್ನಮೆಂಟ್

ಇಪೋ(ಮಲೇಷ್ಯಾ), ಎ.7: ಇಲ್ಲಿ ನಡೆಯುತ್ತಿರುವ 25ನೆ ಆವೃತ್ತಿಯ ಸುಲ್ತಾನ್ ಅಝ್ಲಾನ್ ಷಾ ಹಾಕಿ ಟೂರ್ನಮೆಂಟ್‌ನಲ್ಲಿ ತನ್ನ ಎರಡನೆ ಲೀಗ್ ಪಂದ್ಯದಲ್ಲಿ ಭಾರತ ತಂಡ ವಿಶ್ವ ಚಾಂಪಿಯನ್ ಆಸ್ಟ್ರೇಲಿಯದ ವಿರುದ್ಧ 1-5 ಗೋಲುಗಳ ಅಂತರದಿಂದ ಸೋಲುಂಡಿದೆ.

 ಗುರುವಾರ ನಡೆದ ಪಂದ್ಯದಲ್ಲಿ 8 ಬಾರಿ ಸುಲ್ತಾನ್ ಅಝ್ಲಾನ್ ಷಾ ಹಾಕಿ ಕಪ್‌ನ್ನು ಜಯಿಸಿರುವ ಆಸ್ಟ್ರೇಲಿಯ ತಂಡ ಭಾರತದ ವಿರುದ್ಧ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ.

ಆಸೀಸ್‌ನ ಪರ ಬ್ಲೇಕ್ ಗೋವರ್ಸ್‌(5ನೆ ನಿಮಿಷ), ಜಾಕಬ್ ವೆಟ್ಟನ್(13ನೆ ನಿಮಿಷ), ಎಡ್ಡಿ ಒಕ್ಕೆನ್‌ಡೆನ್(20ನೆ ನಿ.), ಸೈಮನ್ ಒರ್ಚರ್ಡ್(25ನೆ ನಿ.) ಹಾಗೂ ಮ್ಯಾಟ್ ಘೋಡ್ಸ್(53ನೆ ನಿ.) ತಲಾ ಒಂದು ಗೋಲು ಬಾರಿಸಿದರು.

ಭಾರತದ ಪರ ರೂಪಿಂದರ್ ಪಾಲ್ ಸಿಂಗ್ 8ನೆ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನ ಮೂಲಕ ಏಕೈಕ ಗೋಲು ಬಾರಿಸಿದರು.

ಆಸ್ಟ್ರೇಲಿಯ ತಂಡ ರೌಂಡ್ ರಾಬಿನ್ ಲೀಗ್‌ನ ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವಿನೊಂದಿಗೆ ತನ್ನ ಅಭಿಯಾನ ಆರಂಭಿಸಿದೆ. ಭಾರತ ಬುಧವಾರ ನಡೆದ ಮೊದಲ ಪಂದ್ಯದಲ್ಲಿ ಜಪಾನ್ ವಿರುದ್ಧ 2-1 ಗೋಲುಗಳ ಅಂತರದಿಂದ ಗೆಲುವು ಸಾಧಿಸಿತ್ತು.

 ಆಸ್ಟ್ರೇಲಿಯ 5ನೆ ನಿಮಿಷದಲ್ಲಿ ಗೋಲು ಖಾತೆ ತೆರೆಯಿತು. ಗೋವರ್ಸ್‌ ಪೆನಾಲ್ಟಿ ಕಾರ್ನರ್ ಅವಕಾಶದ ಮೂಲಕ ಗೋಲುಕೀಪರ್ ಹರ್ಜೋತ್ ಸಿಂಗ್‌ರನ್ನು ವಂಚಿಸಿ ಗೋಲು ಬಾರಿಸಿದರು. ಭಾರತ ಮೂರು ನಿಮಿಷದ ನಂತರ ರೂಪಿಂದರ್ ಪಾಲ್ ಸಿಂಗ್ ಪೆನಾಲ್ಟಿ ಕಾರ್ನರ್‌ರನ್ನು ಗೋಲಾಗಿ ಪರಿವರ್ತಿಸಿ ಸ್ಕೋರನ್ನು 1-1 ರಿಂದ ಸಮಬಲಗೊಳಿಸಿದರು.

ನಾಯಕ ಜಮ್ಮಿ ಡ್ವೆಯರ್ಸ್‌ 13ನೆ ನಿಮಿಷದಲ್ಲಿ ಆಸ್ಟ್ರೇಲಿಯದ ಪರ 2ನೆ ಗೋಲು ಬಾರಿಸಿದರು. ಎದುರಾಳಿಯ ಗೋಲು ವಲಯಕ್ಕೆ ನುಗ್ಗಿದ ಭಾರತ ಒತ್ತಡ ಹೇರಲು ಯತ್ನಿಸಿತು. ಆದರೆ, ಆಸ್ಟ್ರೇಲಿಯದ ಡಿಫೆಂಡರ್‌ಗಳು ಗೋಲು ನಿರಾಕರಿಸಿದರು.

 20ನೆ ನಿಮಿಷದಲ್ಲಿ ಭಾರತದ ಡಿಫೆನ್ಸ್ ಆಸ್ಟ್ರೇಲಿಯದ ಸ್ಟ್ರೈಕರ್ ಒಕ್ಕೆನ್‌ಡೆನ್‌ಗೆ ಸುಲಭ ಗೋಲು ನೀಡಿತು. ಐದು ನಿಮಿಷಗಳ ನಂತರ ಆಸ್ಟ್ರೇಲಿಯ ಮತ್ತೊಂದು ಗೋಲು ಬಾರಿಸಿ ಮುನ್ನಡೆಯನ್ನು 4-1ಕ್ಕೆ ಏರಿಸಿದರು. ಭಾರತಕ್ಕೆ 44ನೆ ನಿಮಿಷದಲ್ಲಿ ಗೋಲು ಬಾರಿಸುವ ಅವಕಾಶ ಲಭಿಸಿತ್ತು.

 ಮನ್‌ದೀಪ್ ಸಿಂಗ್ ಬಾರಿಸಿದ ಗೋಲು ಆಸ್ಟ್ರೇಲಿಯದ ಗೋಲುಕೀಪರ್ ತಡೆದರು. 53ನೆ ನಿಮಿಷದಲ್ಲಿ ಗೋಲು ಬಾರಿಸಿದ ಘೋಡ್ಸ್ ಆಸೀಸ್‌ಗೆ 5-1 ಗೋಲುಗಳ ಅಂತರದಿಂದ ಭರ್ಜರಿ ಗೆಲುವು ತಂದುಕೊಟ್ಟರು.

ಭಾರತ ರವಿವಾರ ತನ್ನ ಮೂರನೆ ಲೀಗ್ ಪಂದ್ಯದಲ್ಲಿ ಕೆನಡಾ ತಂಡವನ್ನು ಎದುರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X