Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಪತಿ ಆಡಳಿತವನ್ನು...

ರಾಷ್ಟ್ರಪತಿ ಆಡಳಿತವನ್ನು ರದ್ದುಗೊಳಿಸಬಲ್ಲೆ

ಕೇಂದ್ರಕ್ಕೆ ಉತ್ತರಾಖಂಡ ಹೈಕೋರ್ಟ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ7 April 2016 11:57 PM IST
share

ನೈನಿತಾಲ್,ಎ.7: ಕೇಂದ್ರ ಸರಕಾರವನ್ನು ಗುರುವಾರ ತೀವ್ರ ತರಾಟೆಗೆತ್ತಿಕೊಂಡ ಉತ್ತರಾಖಂಡ್ ಉಚ್ಚ ನ್ಯಾಯಾಲಯವು,ರಾಜ್ಯದಲ್ಲಿಯ ರಾಷ್ಟ್ರಪತಿ ಆಡಳಿತವನ್ನು ತಾನು ರದ್ದುಗೊಳಿಸಬಲ್ಲೆ ಎಂದು ಹೇಳುವ ಮೂಲಕ ಬಿಸಿ ಮುಟ್ಟಿಸಿತು. ಎ.18(ಮುಂದಿನ ವಿಚಾರಣೆಯ ಸಂಭಾವ್ಯ ದಿನಾಂಕ) ರಂದು ಯಾವುದೇ ಕಪಟತನ ನಡೆಯಕೂಡದು,ಇಲ್ಲದಿದ್ದರೆ ಅರ್ಜಿದಾರನ ರಕ್ಷಣೆಗಾಗಿ ಸಂವಿಧಾನದ 356ನೆ ವಿಧಿಯ ಹಿಂದೆಗೆತದಂತಹ ಆದೇಶವನ್ನು ತಾನು ಹೊರಡಿಸಬಹುದು ಎಂದು ಅದು ಎಚ್ಚರಿಕೆ ನೀಡಿತು.

ಮಾಜಿ ಮುಖ್ಯಮಂತ್ರಿ ಹರೀಶ ರಾವತ್ ಅವರು ಸಲ್ಲಿಸಿರುವ ಎರಡು ಅರ್ಜಿಗಳಿಗೆ ಉತ್ತರಿಸಲು ಎ.12ರವರೆಗೆ ಕಾಲಾವಕಾಶವನ್ನೂ ಅದು ಕೇಂದ್ರಕ್ಕೆ ನೀಡಿತು. ಹಣಕಾಸು ಮಸೂದೆಯ ಮೇಲೆ ಮತ ವಿಭಜನೆ ಕುರಿತು ಕೇಂದ್ರದ ವಾದ ಅರ್ಥಹೀನವಾಗಿದೆ ಎಂದು ಕಾಂಗ್ರೆಸ್ ಬುಧವಾರ ವಾದಿಸಿತ್ತು. ಈ ಮೊದಲು ಮಾ.28ಕ್ಕೆ ವಿಶ್ವಾಸ ಮತವನ್ನು ನಿಗದಿಗೊಳಿಸಲಾಗಿತ್ತು. ಆದರೆ ರಾಜ್ಯದಲ್ಲಿ ಸಾಂವಿಧಾನಿಕ ವ್ಯವಸ್ಥೆ ಕುಸಿದು ಬಿದ್ದಿದೆ ಎಂಬ ನೆಪವೊಡ್ಡಿ ಮಾ.27ರಂದೇ ಕೇಂದ್ರವು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಿತ್ತು.
ರಾವತ್ ಇದನ್ನು ಉಚ್ಚ ನ್ಯಾಯಾಲಯದ ಏಕ ನ್ಯಾಯಾಧೀಶ ಪೀಠದೆದುರು ಪ್ರಶ್ನಿಸಿದ್ದರು. ಮಾ.31ರಂದು ಸದನದಲ್ಲಿ ಬಲಾಬಲ ಪರೀಕ್ಷೆಗೆ ಆದೇಶಿಸಿದ್ದ ನ್ಯಾಯಾಧೀಶರು ಅನರ್ಹಗೊಂಡಿರುವ ಕಾಂಗ್ರೆಸ್ಸಿನ ಒಂಬತ್ತು ಶಾಸಕರಿಗೂ ಮತದಾನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿದ್ದರು.
ಧನ ವಿನಿಯೋಗ ಮಸೂದೆಯ ಮೇಲೆ ಕೇಂದ್ರ ಸರಕಾರವು ಸುಗ್ರೀವಾಜ್ಞೆಯನ್ನು ಹೊರಡಿಸಿದ್ದನ್ನು ಪ್ರಶ್ನಿಸಿ ರಾವತ್ ಸಲ್ಲಿಸಿರುವ ಅರ್ಜಿಗೆ ಉತ್ತರಿಸುವಂತೆ ಉಚ್ಚ ನ್ಯಾಯಾಲಯವು ಎ.1ರಂದು ಕೇಂದ್ರಕ್ಕೆ ನಿರ್ದೇಶ ನೀಡಿತ್ತು.

ರಾಷ್ಟ್ರಪತಿಗಳ ಆಡಳಿತವಿರುವ ರಾಜ್ಯದಲ್ಲಿ ವೆಚ್ಚಕ್ಕೆ ಅಧಿಕಾರ ನೀಡಿ ಕೇಂದ್ರವು ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಉಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದ್ದು, ವಿಧಾನಸಭೆಯು ಮಾ.18ರಂದು ಧನ ವಿನಿಯೋಗ ಮಸೂದೆಯನ್ನು ವಿದ್ಯುಕ್ತವಾಗಿ ಅಂಗೀಕರಿಸಿದೆ ಎಂದು ವಾದಿಸಿತ್ತು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X