ಮಂಗಳೂರು ಪಶ್ಚಿಮ ವಲಯ ಬಾಂಬ್ ಪತ್ತೆದಳ ವಿಭಾಗದಲ್ಲಿ ಅತ್ಯುತ್ತಮ ಸಾಧನೆಗಾಗಿ ಪೂಂಜಾಲಕಟ್ಟೆಯ ಪ್ರಶಾಂತ್ ಶೆಟ್ಟಿಗೆ ಬೆಂಗಳೂರಿನಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿನ್ನದ ಪದಕ ನೀಡಿ ಗೌರವಿಸಿದರು.