Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಬಿಸಿಲ ಬೇಗೆ ತಣಿಸುವ Cool Cool ಐಟಂಗಳು...

ಬಿಸಿಲ ಬೇಗೆ ತಣಿಸುವ Cool Cool ಐಟಂಗಳು ಇಲ್ಲಿವೆ

ವಾರ್ತಾಭಾರತಿವಾರ್ತಾಭಾರತಿ8 April 2016 11:50 AM IST
share
ಬಿಸಿಲ ಬೇಗೆ ತಣಿಸುವ Cool Cool ಐಟಂಗಳು ಇಲ್ಲಿವೆ

ನಗರಗಳ ಜನ ಬಿಸಿಲ ಬೇಗೆಗೆ ಬಳಲಿ ಬೆಂಡಾಗಿದ್ದಾರೆ. ಉಷ್ಣಾಂಶ 40 ಡಿಗ್ರಿ ಸೆಲ್ಷಿಯಸ್ ತಲುಪಿದೆ. ಪ್ರತಿಯೊಬ್ಬರ ಯೋಚನೆ ಒಂದೇ. ಕೂಲ್ ಕೂಲ್ ಆಗಿರುವುದು ಹೇಗೆ? ಇಲ್ಲಿವೆ ನೋಡಿ ಬೇಸಿಗೆಗೆ ನಿಮ್ಮ ಉತ್ತಮ ಖಾದ್ಯ ಹಾಗೂ ಪೇಯಗಳ ಆಯ್ಕೆ. ಇದು ನಿಮ್ಮನ್ನು ತಂಪಾಗಿರುವುದಷ್ಟೇ ಅಲ್ಲ; ಆರೋಗ್ಯವನ್ನೂ ಕಾಪಾಡುತ್ತದೆ.

ಮಾವಿನಹಣ್ಣಿನ ಲಸ್ಸಿ

ಹೆಸರಿಗೆ ತಕ್ಕಂತೆ ಹಣ್ಣುಗಳ ರಾಜ ಕ್ಯಾಲೋರಿಗಳ ಕಣಜ. ಆದರೆ ಜೀರ್ಣಕಾರಿ ಅಂಶಗಳ ಜತೆ ಇದನ್ನು ಧಾರಾಳವಾಗಿ ಸೇವಿಸಬಹುದು. ಮಾವು ಆಮ್ಲೀಯತೆ ಕಡಿಮೆ ಮಾಡುತ್ತದೆ; ತೂಕ ಕಳೆದುಕೊಳ್ಳಲು ಸಹಕರಿಸುತ್ತದೆ. ಮಧುಮೇಹ ನಿಯಂತ್ರಣ, ಜೀರ್ಣಕ್ಕೂ ಇದು ಸಹಕಾರಿ, ನಿಮ್ಮ ತ್ವಚೆಯನ್ನು ಕಾಂತಿಯುತಗೊಳಿಸುತ್ತದೆ.

ನಿಂಬೆ ಶರಬತ್ತು

ಬಹುಶಃ ಇದು ಎಲ್ಲ ಕಾಲದ, ಎಲ್ಲ ವರ್ಗದ ಜನಪ್ರಿಯ ಪೇಯ. ಗ್ಲೂಕೋಸ್, ಖನಿಜ ಹಾಗೂ ಲವಣಾಂಶದಿಂದ ಕೂಡಿದ ನಿಂಬೆ ಶರಬತ್ತು ಆರೋಗ್ಯಕ್ಕೂ ಒಳ್ಳೆಯದು. ಬೇಸಿಗೆಯಲ್ಲಿ ಬಿಸಿಲ ಧಗೆಯಿಂದ ದೇಹದ ಖನಿಜ ಹಾಗೂ ಲವಣಾಂಶಗಳು ನಷ್ಟವಾಗುತ್ತವೆ. ಇದನ್ನು ಭರ್ತಿ ಮಾಡಲು ಸಿದ್ಧ ಪೇಯ ಇದು.

ಉಪಾಹಾರ

ಬದಾಮಿ, ಒಣದ್ರಾಕ್ಷಿ, ವೋಟ್ಸ್, ಬಾಳೆಹಣ್ಣು ಜತೆಗೆ ಒಂದಿಷ್ಟು ಜೇನು. ಇದು ಲೋಟದಲ್ಲಿ ತೆಗೆದುಕೊಳ್ಳಬಹುದಾದ ಉಪಾಹಾರ. ದಿಢೀರ್ ಆಹಾರ ದೇಹಕ್ಕೂ ಪೋಷಕಾಂಶಗಳನ್ನು ತಕ್ಷಣ ಬಿಡುಗಡೆ ಮಾಡುತ್ತದೆ. ಇದು ನಿಮ್ಮ ದೇಹವನ್ನು ಸ್ಥಿರಗೊಳಿಸುತ್ತದೆ.

ಹಣ್ಣುಗಳು

ನೀರಿನ ಅಂಶ ಅಧಿಕ ಇರುವ ಎಲ್ಲ ಹಣ್ಣುಗಳು ಉತ್ತಮ. ದ್ರಾಕ್ಷಿ ನಿಮ್ಮ ದೇಹದ ನೀರಿನ ಅಂಶವನ್ನು ಸಮತೋಲನಗೊಳಿಸಯತ್ತದೆ. ಸೋಡಿಯಂ, ಪೊಟ್ಯಾಷಿಯಂ ಹಾಗೂ ಆಂಟಿ ಓಕ್ಸಿಡೆಂಟ್‌ಗಳು ಹಣ್ಣುಗಳಲ್ಲಿ ಯಥೇಚ್ಛವಾಗಿರುತ್ತವೆ. ಕಲ್ಲಂಗಡಿ, ಕರಬೂಜ, ದ್ರಾಕ್ಷಿಯನ್ನು ನಿಯತವಾಗಿ ಸೇವಿಸಿ. ಇದರ ಜತೆಗೆ ಎಳೆ ಸೌತೆಕಾಯಿ ಕೂಡಾ ಆರೋಗ್ಯಕಾರಿ.

ಸೌತೆ, ಟೊಮ್ಯಾಟೊ, ಸಿಹಿಗುಂಬಳ, ಹಸಿರು ತರಕಾರಿಗಳು ಬಿಸಿಲಿನ ಬೇಗೆ ತಡೆಗೆ ಒಳ್ಳೆಯ ಅಸ್ತ್ರ. ಆಯಾ ಋತುವಿನಲ್ಲಿ ಸಿಗುವ ತರಕಾರಿಗಳನ್ನು ಯಥೇಚ್ಛವಾಗಿ ಬಳಸಿ. ನಿಮ್ಮ ಪಾನೀಯದ ಜತೆ ಒಂದಿಷ್ಟು ತುಳಸಿಬೀಜ ಇದ್ದರೆ, ಅದು ಎಲ್ಲ ದೃಷ್ಟಿಯಿಂದಲೂ ಪ್ರಯೋಜನಕಾರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X