Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಂಡೀಸ್ ಸ್ಪಿನ್ನರ್ ಸುನೀಲ್ ನರೇನ್‌ಗೆ...

ವಿಂಡೀಸ್ ಸ್ಪಿನ್ನರ್ ಸುನೀಲ್ ನರೇನ್‌ಗೆ ಐಸಿಸಿ ಕ್ಲೀನ್‌ಚಿಟ್

ವಾರ್ತಾಭಾರತಿವಾರ್ತಾಭಾರತಿ8 April 2016 11:53 AM IST
share
ವಿಂಡೀಸ್ ಸ್ಪಿನ್ನರ್ ಸುನೀಲ್ ನರೇನ್‌ಗೆ ಐಸಿಸಿ ಕ್ಲೀನ್‌ಚಿಟ್

ಕೆಕೆಆರ್‌ನ ಮೊದಲ ಪಂದ್ಯಕ್ಕೆ ನರೇನ್ ಅಲಭ್ಯ

ದುಬೈ, ಎ.8: ವೆಸ್ಟ್‌ಇಂಡೀಸ್‌ನ  ಸ್ಪಿನ್ನರ್ ಸುನೀಲ್ ನರೇನ್ ಬೌಲಿಂಗ್ ಶೈಲಿಯನ್ನು ಮರು ಪರೀಕ್ಷೆಗೆ ಗುರಿ ಪಡಿಸಿರುವ ಐಸಿಸಿ ವಿಶ್ವದಾದ್ಯಂತ ನಡೆಯಲಿರುವ ಅಂತಾರಾಷ್ಟ್ರೀಯ ಹಾಗೂ ದೇಶೀಯ ಕ್ರಿಕೆಟ್‌ನಲ್ಲಿ ಬೌಲಿಂಗ್ ಮಾಡಲು ಅವಕಾಶ ನೀಡಿದೆ.

 ಐಪಿಎಲ್ ಟ್ವೆಂಟಿ-20 ಟೂರ್ನಿ ಆರಂಭವಾಗಲು ದಿನಗಣನೆ ಆರಂಭ ವಾಗಿರುವಾಗಲೇ ಐಸಿಸಿ ಈ ಮಹತ್ವದ ತೀರ್ಮಾನ ಮಾಡಿದೆ. ಐಸಿಸಿಯ ಈ ನಿರ್ಧಾರದಿಂದ ನರೇನ್ ನಿಟ್ಟುಸಿರು ಬಿಟ್ಟಿದ್ದಾರೆ. ಐಪಿಎಲ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ನರೇನ್ ಎ.10 ರಂದು ನಡೆಯಲಿರುವ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಆಡುವುದು ಅನುಮಾನ.

ಮುಂಬರುವ ದಿನಗಳಲ್ಲಿ ನರೇನ್ ಶಂಕಾಸ್ಪದ ಶೈಲಿಯಲ್ಲಿ ಬೌಲಿಂಗ್ ಮಾಡಿದರೆ ಅಂಪೈರ್‌ಗಳು ನಿರ್ದಾಕ್ಷಿಣ್ಯವಾಗಿ ವರದಿ ಸಲ್ಲಿಸಲು ಐಸಿಸಿ ಅವಕಾಶ ನೀಡಿದೆ. ನರೇನ್ ಬೌಲಿಂಗ್ ಶೈಲಿಯ ಮರು ಪರೀಕ್ಷೆಯು ಮಾ.28 ರಂದು ಚೆನ್ನೈನ ಶ್ರೀರಾಮಚಂದ್ರ ಯುನಿವರ್ಸಿಟಿಯಲ್ಲಿ ನಡೆಸಲಾಗಿತ್ತು.

ನ.7, 2015ರಲ್ಲಿ ಶ್ರೀಲಂಕಾ ವಿರುದ್ಧ ಪಲ್ಲೆಕಲ್‌ನಲ್ಲಿ ನಡೆದ ಮೂರನೆ ಏಕದಿನ ಅಂತಾರಾಷ್ಟ್ರೀಯ ಪಂದ್ಯದ ವೇಳೆ ನರೇನ್ ವಿರುದ್ಧ ಮತ್ತೊಮ್ಮೆ ಶಂಕಾಸ್ಪದ ಬೌಲಿಂಗ್ ಶೈಲಿಯ ಆರೋಪ ಕೇಳಿಬಂದಿತ್ತು.

ಐಸಿಸಿ ತಕ್ಷಣವೇ ಅವರನ್ನು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬೌಲಿಂಗ್ ನಡೆಸದಂತೆ ನಿಷೇಧ ಹೇರಿತ್ತು. ನರೇನ್ ಈ ಹಿಂದೆಯೂ ಒಂದು ವರ್ಷಗಳ ಕಾಲ ಬೌಲಿಂಗ್ ಶೈಲಿಯನ್ನು ಸರಿಪಡಿಸಿಕೊಳ್ಳುವ ಸಲುವಾಗಿ ವೆಸ್ಟ್‌ಇಂಡೀಸ್ ತಂಡದಿಂದ ಹೊರಗುಳಿದಿದ್ದರು.

ವಿಂಡೀಸ್ ಕ್ರಿಕೆಟ್ ಮಂಡಳಿಯು 2016ರ ಟ್ವೆಂಟಿ-20 ವಿಶ್ವಕಪ್‌ನ ಮೊದಲ ತಂಡದಲ್ಲಿ ನರೇನ್‌ಗೆ ಸ್ಥಾನ ನೀಡಿತ್ತು. ಬೌಲಿಂಗ್ ಶೈಲಿಯಲ್ಲಿ ಸಮರ್ಪಕ ಪ್ರಗತಿಯಾಗದ ಹಿನ್ನೆಲೆಯಲ್ಲಿ ಅವರ ಹೆಸರನ್ನು ಹಿಂದಕ್ಕೆ ಪಡೆದಿತ್ತು.

2014ರ ಚಾಂಪಿಯನ್ಸ್ ಲೀಗ್‌ನಲ್ಲಿ ಶಂಕಾಸ್ಪದ ಬೌಲಿಂಗ್ ಶೈಲಿಗೆ ಗುರಿಯಾಗಿದ್ದ ನರೇನ್ 2015ರ ಐಪಿಎಲ್‌ನಲ್ಲಿ ಎರಡನೆ ಬಾರಿ ಬೌಲಿಂಗ್ ಶೈಲಿಯಲ್ಲಿ ಲೋಪ ಕಂಡುಬಂದಿದ್ದರೂ ಬಿಸಿಸಿಐ ಅಂತಿಮ ಎಚ್ಚರಿಕೆಯನ್ನು ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X