Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಈಗಲೇ ಜಾಗೃತರಾಗಿ , ಇವುಗಳ ಮೂಲಕ...

ಈಗಲೇ ಜಾಗೃತರಾಗಿ , ಇವುಗಳ ಮೂಲಕ ಡಯಾಬಿಟೀಸ್ ದೂರ ಇಡಿ

ವಾರ್ತಾಭಾರತಿವಾರ್ತಾಭಾರತಿ8 April 2016 12:12 PM IST
share
ಈಗಲೇ ಜಾಗೃತರಾಗಿ , ಇವುಗಳ ಮೂಲಕ ಡಯಾಬಿಟೀಸ್ ದೂರ ಇಡಿ

 ಈ ಬಾರಿಯ ವಿಶ್ವ ಆರೋಗ್ಯ ದಿನದ ಘೋಷವಾಕ್ಯ, ಮಧುಮೇಹ ಹಿಮ್ಮೆಟ್ಟಿಸಿ ಎನ್ನುವುದು. ಡಯಾಬಿಟಿಸ್ ಹಿಮ್ಮೆಟ್ಟಿಸುವುದು ಹೇಗೆ ಎನ್ನುವುದೇ ಪ್ರಶ್ನೆ. ತೃಣಧಾನ್ಯ, ಬೀನ್ಸ್ ಹಾಗೂ ಮೀನನ್ನು ನಿಯತವಾಗಿ ಬಳಸಿ; ಮಧುಮೇಹದಿಂದ ದೂರ ಇರಿ ಎನ್ನುವುದು ತಜ್ಞರ ಅಭಿಮತ. ಮಧುಮೇಹ ನಿಯಂತ್ರಣದಲ್ಲಿಡಲು ಏನು ಮಾಡಬೇಕು ಎನ್ನುವುದನ್ನು ತೂಕ ಇಳಿಸುವ ಕಂಪನಿಯ ಆಹಾರ ಕ್ರಮ ತಜ್ಞೆ ನೇಹಾ ಸೇವಾನಿ ಸಲಹೆ ರೂಪದಲ್ಲಿ ಹಂಚಿಕೊಂಡಿದ್ದಾರೆ.


ತೃಣಧಾನ್ಯಗಳು ಪ್ರೊಟೀನ್‌ನ ಆಕರಗಳು. ಇದರ ಜತೆಗೆ ನಿರೋಧಕ ಅಂಶಗಳು, ಪೋಷಕಾಂಶ, ಕಬ್ಬಿಣ, ಕ್ಯಾಲ್ಸಿಯಂ, ರಂಜಕ, ಪೊಟ್ಯಾಶಿಯಂನಂಥ ಉಪಯುಕ್ತ ಖನಿಜಗಳು ಹೇರಳವಾಗಿರುತ್ತವೆ. ಇವು ಆಂಟಿ ಓಕ್ಸಿಡೆಂಟ್ಸ್ ಪ್ರಮಾಣವನ್ನೂ ಅಧಿಕವಾಗಿ ಹೊಂದಿರುತ್ತವೆ.


ಮೀನುಗಳಲ್ಲಿ ಒಮೆಗಾ 3-ಫ್ಯಾಟಿ ಆಮ್ಲ ಅಧಿಕವಾಗಿದ್ದು, ಇದು ಕೊಲೆಸ್ಟ್ರಾಲ್ ಹಾಗೂ ಟ್ರೈಗ್ಲಿಸರೈಡ್ಸ್‌ಗಳನ್ನು ನಿಯಂತ್ರಿಸುತ್ತದೆ. ಇದು ರೋಗನಿರೋಧಕವಾಗಿಯೂ ಕೆಲಸ ಮಾಡುತ್ತದೆ.


ಬೀನ್ಸ್‌ನಲ್ಲಿ ಕೂಡಾ ನಾರಿನ ಅಂಶ ಹಾಗೂ ಪ್ರೊಟೀನ್ ಅಧಿಕವಾಗಿರುತ್ತದೆ. ಅಂತೆಯೇ ವಿಟಮಿನ್ ಎ, ಬಿ ಕಾಂಪ್ಲೆಕ್ಸ್, ವಿಟಮಿನ್ ಇ, ಕಬ್ಬಿಣ, ತಾಮ್ರ, ಝಿಂಕ್, ಸೆಲೆನಿಯಂನಂಥ ಖನಿಜಾಂಶಗಳು ಹಾಗೂ ಸೂಕ್ಷ್ಮ ಪೋಷಕಾಂಶ ಹೊಂದಿರುವ ಸ್ಪಿರುಲಿನಾ, ರಕ್ತದ ಸಕ್ಕರೆ ಅಂಶ ನಿಯಂತ್ರಿಸುವ ದಾಲ್ಚೀನಿ ಕೂಡಾ ಉಪಯುಕ್ತ. ಕುದುರೆ ಮೇವಿನ ಸೊಪ್ಪು (ಅಲ್ಫಾಲ್ಫಾ) ಹಾಗೂ ಅಧಿಕ ನಾರು ಹೊಂದಿರುವ ಗೆಣಸು ಕೂಡಾ ದೇಹದ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X