Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವಕಪ್ ಅಂತಿಮ ಓವರ್ ಆಘಾತದಿಂದ ಇನ್ನೂ...

ವಿಶ್ವಕಪ್ ಅಂತಿಮ ಓವರ್ ಆಘಾತದಿಂದ ಇನ್ನೂ ಹೊರಬರದ ಬೆನ್ ಸ್ಟೋಕ್ಸ್

ವಾರ್ತಾಭಾರತಿವಾರ್ತಾಭಾರತಿ8 April 2016 12:54 PM IST
share
ವಿಶ್ವಕಪ್ ಅಂತಿಮ ಓವರ್ ಆಘಾತದಿಂದ ಇನ್ನೂ ಹೊರಬರದ ಬೆನ್ ಸ್ಟೋಕ್ಸ್

ಲಂಡನ್, ಎ.8:ಐಸಿಸಿ ಟ್ವೆಂಟಿ-20 ವಿಶ್ವಕಪ್‌ನ ಫೈನಲ್‌ನ ಅಂತಿಮ ಓವರ್‌ನಲ್ಲಿ ವಿಂಡೀಸ್‌ನ ಆಲ್‌ರೌಂಡರ್ ಕಾರ್ಲಸ್ ಬ್ರಾತ್‌ವೈಟ್ ಬಾರಿಸಿದ್ದ ಭರ್ಜರಿ ಸಿಕ್ಸರ್‌ಗಳ ಶಾಕ್‌ನಿಂದ ಇಂಗ್ಲೆಂಡ್‌ನ ವೇಗದ ಬೌಲರ್ ಬೆನ್ ಸ್ಟೋಕ್ಸ್ ಇನ್ನೂ ಚೇತರಿಸಿಕೊಂಡಿಲ್ಲ.

‘‘ನನ್ನ ಪಾಲಿಗೆ ಘೋರ ಪ್ರದರ್ಶನವಾಗಿರುವ ಕಾರ್ಲಸ್ ಬ್ರಾತ್‌ವೈಟ್ ಬಾರಿಸಿದ ಆ ನಾಲ್ಕು ಸಿಕ್ಸರ್‌ಗಳನ್ನು ಈವರೆಗೆ ನೋಡಿಲ್ಲ’’ ಎಂದು ಇಂಗ್ಲೆಂಡ್‌ನ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಹೇಳಿದ್ದಾರೆ.

ನ್ಯೂಝಿಲೆಂಡ್ ವಿರುದ್ಧದ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಅಂತಿಮ ಓವರ್ ಎಸೆಯುವ ಜವಾಬ್ದಾರಿ ಪಡೆದಿದ್ದ ಸ್ಟೋಕ್ಸ್ ಆ ಓವರ್‌ನಲ್ಲಿ ಕೇವಲ 3 ರನ್ ನೀಡಿ ಇಂಗ್ಲೆಂಡ್‌ಗೆ ರೋಚಕ ಗೆಲುವು ತಂದುಕೊಟ್ಟಿದ್ದರು. ವಿಂಡೀಸ್ ವಿರುದ್ಧ ರವಿವಾರ ಕೋಲ್ಕತಾದಲ್ಲಿ ನಡೆದ ವಿರುದ್ಧ ಫೈನಲ್ ಪಂದ್ಯದಲ್ಲಿ ಮತ್ತೊಮ್ಮೆ ಅಂತಿಮ ಓವರ್ ಎಸೆಯುವ ಅವಕಾಶ ಸ್ಟೋಕ್ಸ್‌ಗೆ ಲಭಿಸಿತ್ತು. ಫೈನಲ್ ಪಂದ್ಯದ 20ನೆ ಓವರ್‌ನಲ್ಲಿ ವಿಂಡೀಸ್ ಗೆಲುವಿಗೆ 19 ರನ್ ಅಗತ್ಯವಿತ್ತು. ಆದರೆ, ಸ್ಟೋಕ್ಸ್ ಎಸೆದ ಸತತ 4 ಎಸೆತಗಳಲ್ಲ್ಲೂ ಭರ್ಜರಿ ಶತಕವನ್ನು ಬಾರಿಸಿದ ಬ್ರಾತ್‌ವೈಟ್ ವಿಂಡೀಸ್ ಟ್ವೆಂಟಿ-20 ಇತಿಹಾಸದಲ್ಲಿ ಎರಡನೆ ಬಾರಿ ಚಾಂಪಿಯನ್ ಆಗಲು ನೆರವಾಗಿದ್ದರು. ಇಂಗ್ಲೆಂಡ್ ಬೌಲರ್ ಸ್ಟೋಕ್ಸ್ ಕಣ್ಣೀರು ಹಾಕುವಂತೆ ಮಾಡಿದ್ದರು.

‘‘ಇಂಗ್ಲೆಂಡ್ ತಂಡ ವಿಶ್ವಕಪ್‌ನ್ನು ಕಳೆದುಕೊಂಡಿದೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ನಾನು ಅಂತಿಮ ಓವರ್‌ನ ಆಘಾತದಿಂದ ಇನ್ನೂ ಹೊರ ಬಂದಿಲ್ಲ. ನನಗೆ ಏನು ಮಾಡಬೇಕೆಂದು ತೋಚುತ್ತಿಲ್ಲ. ನನಗೆ ಮೊದಲಿನ ಮನಸ್ಥಿತಿಗೆ ಬರಲು ಇನ್ನು ಸಾಕಷ್ಟು ಸಮಯ ಬೇಕು. ನನಗಂತೂ ಇಡೀ ವಿಶ್ವವೇ ನನ್ನ ಮೇಲೆ ಬಿದ್ದಿರುವ ಅನುಭವವಾಗುತ್ತಿದೆ. ನನ್ನ ಮನಸ್ಸಿನಲ್ಲಿ ಒಳ್ಳೆಯ ವಿಚಾರಗಳೇ ಬರುತ್ತಿಲ್ಲ. ಕಣ್ಣಮುಂದೆ ನಿರ್ನಾಮವಾದ ಚಿತ್ರ ಮೂಡುತ್ತಿದೆ’’ ಎಂದು ಬ್ರಿಟನ್ ದಿನಪತ್ರಿಕೆ ‘ಡೈಲಿ ಟೆಲಿಗ್ರಾಫ್’ಗೆ ಶುಕ್ರವಾರ ನೀಡಿದ ಸಂದರ್ಶನದಲ್ಲಿ ಸ್ಟೋಕ್ಸ್ ಹೇಳಿದ್ದಾರೆ.

‘‘ನಾನು ಫೈನಲ್ ಪಂದ್ಯದ ಆ ಕೆಟ್ಟ ಓವರ್‌ನ್ನು ಮತ್ತೊಮ್ಮೆ ನೋಡಿಲ್ಲ. ಏಕೆಂದರೆ ನಾನು ಅಂತಹ ಬೌಲಿಂಗ್ ಮಾಡಲು ಇಷ್ಟಪಡಲಾರೆ. ಕೆಲವು ದಿನಗಳು ಒಳ್ಳೆಯದಿರುತ್ತದೆ. ಇನ್ನೂ ಕೆಲವು ದಿನ ಒಳ್ಳೆಯದಿರದು. ಆ ಒಂದು ಕೆಟ್ಟ ಓವರ್‌ನಿಂದಾಗಿ ಮುಂದಿನ ದಿನಗಳಲ್ಲಿ ಡೆತ್ ಓವರ್ ಬೌಲಿಂಗ್ ಮಾಡುವುದರಿಂದ ನುಣುಚಿಕೊಳ್ಳಲಾರೆ’’ ಎಂದು ಸ್ಟೋಕ್ಸ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X