Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ: ವಿವಿ ಯಕ್ಷಗಾನ ಕೇಂದ್ರದಲ್ಲಿ...

ಕೊಣಾಜೆ: ವಿವಿ ಯಕ್ಷಗಾನ ಕೇಂದ್ರದಲ್ಲಿ ‘ಮಿಜಾರು ನೆನಪು’

ವಾರ್ತಾಭಾರತಿವಾರ್ತಾಭಾರತಿ8 April 2016 4:56 PM IST
share
ಕೊಣಾಜೆ: ವಿವಿ ಯಕ್ಷಗಾನ ಕೇಂದ್ರದಲ್ಲಿ ‘ಮಿಜಾರು ನೆನಪು’

ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮ್ತತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಶುಕ್ರವಾರ ‘ಮಿಜಾರು ನೆನಪು’ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಸದಾಶಿವ ಶೆಟ್ಟಿಗಾರ್ ಮಾತನಾಡಿದರು.

ಕೊಣಾಜೆ: ಯಕ್ಷಗಾನದ ಮೂರು ತಲೆಮಾರುಗಳ ಜತೆಗಿದ್ದು ಸಾಕಷ್ಟು ಅನುಭವನ್ನು ಹೊಂದಿದ ಕಲಾವಿದರಾದ ಮಿಜಾರು ಅಣ್ಣಪ್ಪ ಅವರು ಆರಂಭದ ದಿನಗಳಲ್ಲಿ ರಾಕ್ಷಸ ವೇಷ, ಪುಂಡುವೇಷ ಇತ್ಯಾದಿಗಳನ್ನು ನಿರ್ವಹಿಸಿ ಪ್ರಸಿದ್ದರಾದವರು. ಅಚಾನಕಾಗಿ ಹಾಸ್ಯವೇಷವನ್ನು ನಿರ್ವಹಿಸಬೇಕಾಗಿ ಬಂದ ಸಂದರ್ಭವನ್ನು ಸವಾಲಾಗಿ ಸ್ವೀಕರಿಸಿ ಬಳಿಕ ಯಕ್ಷಗಾನದ ಹಾಸ್ಯ ರತ್ನವಾಗಿ ಮೂಡಿಬಂದಿದ್ದಾರೆ ಎಂದು ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಅವರು ಹೇಳಿದರು.

ಅವರು ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮ್ತತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಶುಕ್ರವಾರ ನಡೆದ ‘ಮಿಜಾರು ನೆನಪು’ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜಕರಾದ ಡಾ.ಧನಂಜಯ ಕುಂಬ್ಳೆ ಅವರು ಮಾತನಾಡಿ, ಬದುಕಿನಲ್ಲಿ ತೀವ್ರ ಕಷ್ಟದ ದಿನಗಳನ್ನು ಸಾಗಿಸಿದ ಮಿಜಾರು ಅಣ್ಣಪ್ಪರವರು ನೋವು ನುಂಗಿ ಪ್ರೇಕ್ಷಕರನ್ನು ತಮ್ಮ ಹಾಸ್ಯದ ಮೂಲಕ ನಗಿಸಿದವರು. ಸುದೀರ್ಘ ಕಾಲ ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ ಅವರ ತ್ಯಾಗ ಮತ್ತು ಸಮರ್ಪಣಾ ಮನೋಭಾವ ಎಲ್ಲಾ ಕಲಾವಿದರಿಗೂ ಮಾದರಿಯಾಗಿದೆ. ಅವರ ಹಾಸ್ಯದ ತುಣುಕುಗಳ ಸಂಗ್ರಹ ಮತ್ತು ಅಧ್ಯಯನ ತುಳು ಮತ್ತು ತೆಂಕುತಿಟ್ಟು ಯಕ್ಷಗಾನದ ಅಧ್ಯಯನಕ್ಕೆ ಪೂರಕವಾಗಬಲ್ಲುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಯಕ್ಷಗಾನ ಅಧ್ಯಯನ ಕೇಂದ್ರದ ಸಂಶೋಧನಾಧಿಕಾರಿ ಡಾ. ರಾಜಶ್ರೀ, ಸಂಶೋಧನಾ ಸಹಾಯಕ ಸತೀಶ್ ಕೊಣಾಜೆ, ಯುವ ಯಕ್ಷಗಾನ ಕಲಾವಿದ ದೀವಿತ್ ಶ್ರೀಧರ್ ಕೋಟ್ಯಾನ್, ಭಾಗವತರಾದ ಶ್ರೀನಿವಾಸ ಬಳ್ಳಮಂಜ ಮತ್ತು ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕೊನೆಯಲ್ಲಿ ಮೌನ ಪ್ರಾರ್ಥನೆಯ ಮೂಲಕ ಶ್ರದ್ದಾಂಜಲಿ ಅರ್ಪಿಸಲಾಯಿತು.

ವಿವಿ ಯಕ್ಷಮಂಗಳ ತಂಡದಿಂದ ‘ಸಾಯುಜ್ಯ ಸಂಗ್ರಾಮ’

   ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರವು ಯುವ ಮನಸ್ಸುಗಳಲ್ಲಿ ಯಕ್ಷಗಾನದ ಆಸಕ್ತಿಯನ್ನು ಪ್ರೇರೇಪಿಸುವ ದೃಷ್ಟಿಯಿಂದ ಕಳೆದ ಕೆಲವು ವರ್ಷಗಳಿಂದ ಕೇಂದ್ರದಲ್ಲಿ ಯಕ್ಷಗಾನ ತರಬೇತಿ ತರಗತಿಯನ್ನು ನಡೆಸುತ್ತಿದ್ದು ಯಕ್ಷಮಂಗಳ ವಿದ್ಯಾರ್ಥಿ ತಂಡವನ್ನು ರೂಪಿಸಿದೆ. ಪ್ರತೀ ವರ್ಷ ತರಬೇತುಗೊಂಡ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನವನ್ನು ವಿವಿಯ ಆವರಣದಲ್ಲಿ ನಡೆಸುತ್ತಾ ಬರುತ್ತಿದ್ದು ಇದೀಗ ಇದರ ವಿಸ್ತರಿತ ಭಾಗವಾಗಿ ವಿಶ್ವವಿದ್ಯಾನಿಲಯದಿಂದ ಹೊರಗಡೆ ಪ್ರಥಮ ಪ್ರದರ್ಶನವನ್ನು ನೀಡಲು ತಂಡ ಸನ್ನದ್ದಗೊಂಡಿದೆ. ಎ.10ರಂದು ಭಾನುವಾರ ಮಧ್ಯಾಹ್ನ 2.30ರಿಂದ ಮಡಂತ್ಯಾರು ಸಮೀಪದ ನಡುಬೊಟ್ಟು ಶ್ರೀ ಉದ್ಭವ ರೌದ್ರನಾಥೇಶ್ವರ ಕ್ಷೇತ್ರದಲ್ಲಿ ಯಕ್ಷಮಂಗಳ ವಿದ್ಯಾರ್ಥಿ ತಂಡದ ಮೊದಲ ತಿರುಗಾಟದ ಪ್ರದರ್ಶನ ನಡೆಯಲಿದೆ. ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಇವರ ನಿರ್ದೇಶನದಲ್ಲಿ ಸಿದ್ದಗೊಂಡಿರುವ ಸಾಯುಜ್ಯ ಸಂಗ್ರಾಮ ಎಂಬ ಪ್ರದರ್ಶನ ಏರ್ಪಡಿಸಲಾಗಿದೆ. ಹಿಮ್ಮೇಳದಲ್ಲಿ ಶ್ರೀನಿವಾಸ ಬಳ್ಳಮಂಜ, ಮಯೂರ ನಾಯ್ಗ, ನಿಖಿಲ್ ಪೈ ಮತ್ತು ಹರಿಶ್ಚಂದ್ರ ಕೋಟೆಕಾರ್ ಭಾಗವಹಸಿಲಿದ್ದಾರೆ. ಮುಮ್ಮೇಳದಲ್ಲಿ ಮಂಗಳೂರು ವಿವಿಯ ವಿವಿಧ ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳಾದ ಅಭಿಲಾಷ್, ಉಷಾ,ಕೆ, ಕಾಜಲ್, ಕಾವ್ಯಶ್ರೀ, ಚೈತ್ರ ಪೂಜಾರಿ, ದೀಕ್ಷಾ ಎಸ್.ಎಂ, ನವೀನ್ ಕೆ, ನಾಗಶ್ರೀ, ಪ್ರವೀಣ್ ಕೆ, ರವಿಕಾಂತ್ ಪೂಜಾರಿ, ರೂಪೇಶ್, ವಿದ್ಯಾ ಜೆ.ಎಸ್, ವಿನುತ ಕೆ, ವಿನುತ ಡಿ, ಶಾಂಭವಿ ಭಟ್, ಶ್ರೀಶ, ಶ್ರುತಿ ಎನ್.ಟಿ. ಸವಿತಾ ಎಂ, ಸಾಯಿಸುಮ, ಸುಶಿತ್, ಸೂರಜ್ ಕೋಟ್ಯಾನ್ ಮೊದಲಾದವರು ಭಾಗವಹಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X