Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ವೇಗ ಪಡೆದುಕೊಂಡ ತಲಪಾಡಿ...

ಮಂಗಳೂರು : ವೇಗ ಪಡೆದುಕೊಂಡ ತಲಪಾಡಿ ನಂತೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ

ವಾರ್ತಾಭಾರತಿವಾರ್ತಾಭಾರತಿ8 April 2016 5:23 PM IST
share

 ಮಂಗಳೂರು, ಎ. 7: ಕಳೆದ ನಾಲ್ಕು ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ತಲಪಾಡಿ ನಂತೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಇತ್ತೀಚೆಗೆ ವೇಗ ಪಡೆದುಕೊಂಡಿದೆ.

  ಮಳೆಗಾಲಕ್ಕೆ ಇನ್ನು ಎರಡೆ ತಿಂಗಳು ಬಾಕಿಯಿದ್ದು ಮಳೆಗಾಲದ ಒಳಗೆ ತಲಪಾಡಿ-ನಂತೂರು ನಡುವಣ 15.3 ಕಿ.ಮೀ. ಉದ್ದದ ಚತುಷ್ಪಥ ನಿರ್ಮಾಣ ಯೋಜನೆಯನ್ನು ಪೂರ್ಣಗೊಳಿಸಲು ಕಾಮಾಗಾರಿ ಬಿರುಸು ಪಡೆದುಕೊಂಡಿದೆ.

  ಕಳೆದ ನಾಲ್ಕು ವರ್ಷಗಳಿಂದ ಕಾಮಾಗಾರಿಯ ವಿಳಂಬದಿಂದ ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಸಾಕಷ್ಟು ಪರದಾಡಬೇಕಾಯಿತು. ಎರಡು ವರ್ಷಗಳಿಂದ ಮುಗಿಯಬೇಕಾಗಿದ್ದ ಕಾಮಾಗಾರಿ ನಾಲ್ಕು ವರ್ಷವಾದರೂ ಪೂರ್ಣಗೊಳ್ಳದೆ ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ.

 ತಲಪಾಡಿಯಿಂದ ನಂತೂರು ವರೆಗಿನ ಚತುಷ್ಪತ ಕಾಮಗಾರಿ ಸಾಕಷ್ಟು ಸವಾಲುಗಳ ಮಧ್ಯೆಯ ನಡೆಯುತ್ತಿದೆ. ಪಂಪ್‌ವೆಲ್‌ನಲ್ಲಿ ಮೇಲ್ಸೇತುವೆ ನಿರ್ಮಾಣ, ಎಕ್ಕೂರು ನಲ್ಲಿ ರೈಲ್ವೆ ಮೇಲಸೇತುವೆ ನಿರ್ಮಾಣ, ತೊಕ್ಕೊಟ್ಟುವಿನಲ್ಲಿ ಮೇಲ್ಸೇತುವೆ ನಿರ್ಮಾಣದ ಕಾಮಗಾರಿಯ ಸವಾಲು ಒಂದೆಡೆಯಾದರೆ ಭೂಸ್ವಾದೀನಗೊಂಡಿದ್ದರೂ ಭೂಮಿಯನ್ನು ಸಕಾಲಕ್ಕೆ ಬಿಟ್ಟುಕೊಡದೆ ಇರುವುದರಿಂದ ಕಾಮಗಾರಿಗೆ ಸಮಸ್ಯೆಯಾದ್ದದು ಮತ್ತೊಂದೆಡೆ. ಪ್ರಸಕ್ತ ಹೆಚ್ಚಿನ ಸಮಸ್ಯೆಗಳು ಇತ್ಯರ್ಥವಾದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಇದೀಗ ಈ ಹೆದ್ದಾರಿಯಲ್ಲಿ ಕಾಮಾಗಾರಿ ಬಿರುಸು ಪಡೆದುಕೊಂಡಿದೆ.

 ಹೊಸ ಸೇತುವೆ ನಿರ್ಮಾಣದ ಜತೆಗೆ ಹಳೆ ಸೇತುವೆ ದುರಸ್ತಿ ಕಾಮಗಾರಿಯನ್ನೂ ಕೈಗೆತ್ತಿಕೊಳ್ಳಲಾಗುತ್ತಿದೆ. ನೇತ್ರಾವತಿ ಹಳೆ ಸೇತುವೆಯ ದುರಸ್ತಿ ಕಾಮಗಾರಿ ಈಗ ನಡೆಯುತ್ತಿದೆ. ತಲಪಾಡಿ ಮತ್ತು ಉಚ್ಚಿಲದ ಹಳೆ ಸೇತುವೆಗಳು ಹಾಗೂ ಎಕ್ಕೂರಿನ ಹಳೆಯರೈಲ್ವೇ ಮೇಲ್ಸೇತುವೆ ದುರಸ್ತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. 

   ರೈಲ್ವೇ ಇಲಾಖೆಯಿಂದ ಅನುಮತಿ ಸಿಗದೆ ವಿಳಂಬವಾಗಿದ್ದ ಎಕ್ಕೂರು ಜಂಕ್ಷನ್‌ನ ನೂತನ ರೈಲ್ವೇ ಮೇಲ್ಸೇತುವೆ ಕೆಲಸ ಕೊನೆಗೂ ಪೂರ್ಣಗೊಂಡು ಬುಧವಾರ ಸೇತುವೆ ಸಂಚಾರಕ್ಕೆ ತೆರವಾಗಿದೆ. ಹೊಸ ರೈಲ್ವೇ ಮೇಲ್ಸೇತುವೆ 31 ಮೀಟರ್ ಉದ್ದ ಹಾಗೂ 11.50 ಮೀಟರ್ ಅಗಲವಿದೆ. ಇದಕ್ಕೆ 5 ಗರ್ಡರ್‌ಗಳನ್ನು ಜೋಡಿಸಲಾಗಿದೆ. 1 ಗರ್ಡರ್‌ನ ತೂಕ ಸುಮಾರು 100 ಟನ್. ಪ್ರಸ್ತುತ ಎಕ್ಕೂರಿನಲ್ಲಿರುವ ಹಳೆ ರೈಲ್ವೇ ಮೇಲ್ಸೇತುವೆ ಹಾಗೂ ನೂತನ ಸೇತುವೆ ಮಧ್ಯೆ 3.50ಮೀ. ಅಂತರವಿದೆ. ಅಲ್ಲದೆ ನೂತನ ಸೇತುವೆ ಹಳೆಯ ಸೇತುವೆಗಿಂತ 1 ಮೀ. ಎತ್ತರದಲ್ಲಿದೆ. ರೈಲ್ವೇ ಇಲಾಖೆ ನಿರ್ದೇಶನದಂತೆ ಸೇತುವೆ ನಿರ್ಮಾಣ ಮಾಡಲಾಗಿದೆ. ಎಕ್ಕೂರು ರೈಲ್ವೆ ಮೇಲ್ಸೆತುವೆ ಕೆಲಸ ವಿಳಂಬವಾಗಿದ್ದರಿಂದ ಈ ರಸ್ತೆಯಲ್ಲಿ ಬರುವ ಪ್ರಯಾಣಿಕರು ಈವರೆಗೆ ಸಾಕಷ್ಟು ಸಮಸ್ಯೆಗೀಡಾಗಿದ್ದರು. ದಿನಂಪ್ರತಿ ಇಲ್ಲಿ ಸಂಚಾರ ವ್ಯತ್ಯಾಯ ಸಾಮನ್ಯವಾಗಿತ್ತು. ಲ್ಲಿ ಹಾದುಹೋಗುವ ಪ್ರತಿಯೊಬ್ಬರು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಯೆ ಬಿಡುತ್ತಿದ್ದರು. ಇದೀಗ ಎಕ್ಕೂರು ಮೇಲ್ಸೆತುವೆ ಪೂರ್ಣಗೊಂಡು ಸಂಚಾರಕ್ಕೆ ತೆರವು ಮಾಡಲಾಗಿದೆ. ಆದರೆ ಮೇಲ್ಸೇತುವೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದಂತೆ ಹಳೆಯ ರಸ್ತೆಯನ್ನು ತೆಗೆದು ಹೊಸ ರಸ್ತೆ ನಿರ್ಮಾಣ ಮಾಡುವ ಕಾಮಗಾರಿ ಆಗುತ್ತಿರುವುದರಿಂದ ಸಂಚಾರ ವ್ಯತ್ಯಾಯ ಮತ್ತೆ ಆರಂಭವಾಗಿದೆ. ಪಂಪ್‌ವೆಲ್‌ವರೆಗಿನ ಚತುಷ್ಪತ ಕಾಮಗಾರಿ ಪೂರ್ಣಗೊಂಡ ನಂತರವೆ ಇಲ್ಲಿನ ಸಂಚಾರ ವ್ಯತ್ಯಾಯ ಸಮಸ್ಯೆ ಪರಿಹಾರವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X