Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಪು ಪುರಸಭೆ: ಬಿಜೆಪಿ ಅಭ್ಯರ್ಥಿಗಳ...

ಕಾಪು ಪುರಸಭೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ8 April 2016 11:26 PM IST
share
ಕಾಪು ಪುರಸಭೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಉಡುಪಿ, ಎ.8: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಪು ಪುರಸಭೆಯ 23 ಸ್ಥಾನಗಳಿಗೆ ಎ.24ರಂದು ನಡೆ ಯುವ ಚೊಚ್ಚಲ ಚುನಾವಣೆಯಲ್ಲಿ ಸ್ಪರ್ಧಿಸುವ 20 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿಯ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಶುಕ್ರವಾರ ಸಂಜೆ ಬಿಡುಗಡೆಗೊಳಿಸಿದ್ದಾರೆ.

ತೊಟ್ಟಂ, ದುಗ್ಗನ್‌ತೋಟ ಹಾಗೂ ಮಂಗಳಪೇಟೆ ವಾರ್ಡ್‌ಗಳನ್ನು ಹೊರತುಪಡಿಸಿ ಉಳಿದ 20 ವಾರ್ಡ್‌ಗಳಿಗೆ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ಪ್ರಕಟಿಸಿದೆ.ಕಾಂಗ್ರೆಸ್ ಇದುವರೆಗೆ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿಲ್ಲ. ಚುನಾವಣೆಗಾಗಿ ಎ.5ರಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದರೂ, ಇದುವರೆಗೆ ಯಾರೊಬ್ಬರೂ ನಾಮಪತ್ರ ಗಳನ್ನು ಸಲ್ಲಿಸಿಲ್ಲ. ನಾಮಪತ್ರ ಸಲ್ಲಿಕೆಗೆ ಎ.12 ಕೊನೆಯ ದಿನವಾಗಿರುವುದರಿಂದ ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಾರಂಭಗೊಳ್ಳುವ ನಿರೀಕ್ಷೆ ಇದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೀಗಿದೆ.

1.ಕೈಪುಂಜಾಲು (ಹಿ.ವರ್ಗ ‘ಬಿ’ ಮಹಿಳೆ)- ರಮಾ ವೈ.ಶೆಟ್ಟಿ, 2.ಕೋತಲಕಟ್ಟೆ (ಪ.ಜಾ.)-ಸುನೀತಾ ಕೆ., 3.ಕರಾವಳಿ(ಸಾಮಾನ್ಯ)- ಕಿರಣ್ ಆಳ್ವ, 4.ಪೊಲಿಪುಗುಡ್ಡೆ (ಹಿ.ವರ್ಗ ‘ಎ’ ಮಹಿಳೆ)-ಸುಧಾ ರಮೇಶ್, 5.ದಂಡತೀರ್ಥ (ಸಾಮಾನ್ಯ)- ರಮೇಶ್ ಹೆಗ್ಡೆ, 6.ಕಲ್ಯ (ಹಿ.ವರ್ಗ ‘ಎ’)-ರಂಜಿತ್ ದೇವಾಡಿಗ, 7.ಭಾರತ್‌ನಗರ (ಸಾಮಾನ್ಯ ಮಹಿಳೆ)- ಗುಲಾಬಿ ಪಾಲಾನ್, 8.ಬೀಡುಬದಿ (ಹಿಂ.ವ.ಎ)- ಸರಿತಾ ಡಿ.ಪೂಜಾರಿ, 9.ಪೊಲಿಪು(ಸಾಮಾನ್ಯ)- ವಿಜಯ ಕರ್ಕೇರ, 10.ಕಾಪು ಪೇಟೆ (ಸಾಮಾನ್ಯ)- ಅನಿಲ್‌ಕುಮಾರ್.
11.ಲೈಟ್‌ಹೌಸ್(ಸಾಮಾನ್ಯ ಮಹಿಳೆ)- ಮಮತಾ ಕುಶ ಸಾಲ್ಯಾನ್, 12. ಕೊಪ್ಪಲಂಗಡಿ(ಹಿಂ.ವರ್ಗ ಎ)-ಜಗದೀಶ್ ಆಚಾರ್ಯ, 16.ಜನಾರ್ದನ ದೇವಸ್ಥಾನ (ಸಾಮಾನ್ಯ ಮಹಿಳೆ)- ಹರಿಣಾಕ್ಷಿ, 17.ಬಡಗರಗುತ್ತು (ಹಿಂ.ವರ್ಗ ‘ಎ’)- ಶೇಕ್ ನಝೀರ್, 18.ಕೊಂಬಗುಡ್ಡೆ (ಹಿಂ.ವರ್ಗ ‘ಬಿ’)-ಅರುಣ್ ಶೆಟ್ಟಿ ಪಾದೂರು, 19.ಜನರಲ್ ಶಾಲೆ (ಪ.ಜಾ.ಮಹಿಳೆ)-ವಿನೋದಾ ರಾಣ್ಯ, 20.ಗುಜ್ಜಿ (ಸಾಮಾನ್ಯ ಮಹಿಳೆ)-ಮೋಹಿನಿ ಶೆಟ್ಟಿ, 21.ಗರಡಿ (ಸಾಮಾನ್ಯ ಮಹಿಳೆ)- ಸುರೇಖಾ ಶೈಲೇಶ್ ಅಮೀನ್, 22.ಕುಡ್ತಿಮಾರ್ (ಸಾಮಾನ್ಯ)- ಸುಧಾಮ ಶೆಟ್ಟಿ, 23.ಅಹಮ್ಮದಿ ಮೊಹಲ್ಲಾ (ಪ.ಪಂ.) ಕೆ.ರತ್ನಾ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X