Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಶೂದ್ರ ಕಣ್ಣಲ್ಲಿ ಅನಂತಮೂರ್ತಿ

ಶೂದ್ರ ಕಣ್ಣಲ್ಲಿ ಅನಂತಮೂರ್ತಿ

-ಕಾರುಣ್ಯಾ-ಕಾರುಣ್ಯಾ8 April 2016 11:30 PM IST
share
ಶೂದ್ರ ಕಣ್ಣಲ್ಲಿ ಅನಂತಮೂರ್ತಿ

ಶೂದ್ರ ಶ್ರೀನಿವಾಸ್ ಕನ್ನಡ ಸಾಹಿತ್ಯಲೋಕದಲ್ಲಿ ಅನನ್ಯ ಸ್ಥಾನವನ್ನು ಪಡೆದವರು. ಲಂಕೇಶ್, ಶರ್ಮಾ, ಅನಂತಮೂರ್ತಿ ಕಾಲಘಟ್ಟದ ಕೊಂಡಿ ಇವರು. ಅವರೆಲ್ಲರನ್ನೂ ತನ್ನೊಳಗಿಟ್ಟುಕೊಂಡು ಬರೆದವರು. ಅವರೆಲ್ಲರೊಳಗಿದ್ದೂ, ಅವರಿಂದ ತುಸು ದೂರದಲ್ಲಿ ನಿಂತು ಅವರನ್ನು ಗ್ರಹಿಸಲು ಪ್ರಯತ್ನಿಸುತ್ತಾ ಬಂದವರು ಶೂದ್ರ ಶ್ರೀನಿವಾಸ್. ಅವರ ಶೂದ್ರ ಪತ್ರಿಕೆಯೂ ಕನ್ನಡಕ್ಕೆ ವಿಭಿನ್ನವಾದ, ವಿಶಿಷ್ಟವಾದ ಗದ್ಯವೊಂದನ್ನು ಕೊಟ್ಟಿತು. ಇಂತಹ ಶೂದ್ರ ಶ್ರೀನಿವಾಸ್ ಅನಂತಮೂರ್ತಿ, ಲಂಕೇಶ್ ಮೊದಲಾದವರ ಬಗ್ಗೆ ಬರೆದರೆ ಹೇಗಿರುತ್ತದೆ? ಆ ಪ್ರಯತ್ನ ಖಂಡಿತವಾಗಿಯೂ ಹೊಸತನದಿಂದ ಕೂಡಿರುತ್ತದೆ ಎನ್ನುವುದಕ್ಕೆ ಅವರ ಹೊಸ ಕೃತಿ ‘ಯು. ಆರ್. ಎಂಬ ನೀವು’’ ಸಾಕ್ಷಿ. ಅನಂತಮೂರ್ತಿಯನ್ನು ಒಳಗಿನ ಕಣ್ಣಿನಿಂದ ನೋಡಿದ ಕೃತಿ ಇದು. ಅವರೇ ಹೇಳುವಂತೆ ‘ಲಾವ್‌ತ್ಸುವಿನ ದಾವ್ ದ ಜಿಂಗ್ ಕನ್ನಡಕದಲ್ಲಿ ಅನಂತಮೂರ್ತಿಯವರನ್ನು ನೋಡುವ ಪ್ರಯತ್ನ. ಬಹುಶಃ ಅನಂತಮೂರ್ತಿಯವರನ್ನು ಒಂದು ರೀತಿಯ ಲೌಕಿಕವಾಗಿದ್ದೂ ಅಲೌಕಿಕವಾಗಿರುವ ಕಣ್ಣಿನಲ್ಲಿ ಶೂದ್ರ ಅವರು ನೋಡಿದ್ದಾರೆ. ಒಂದು ರೀತಿಯಲ್ಲಿ ಇದೊಂದು ಸಾಹಿತ್ಯಕ ದಾಖಲೀಕರಣವು ಹೌದು. ಇದೇ ಸಂದರ್ಭದಲ್ಲಿ ಅನಂತಮೂರ್ತಿಯ ಕುರಿತಂತೆ ಕಥನ ಗುಣವುಳ್ಳ ಗದ್ಯವೂ ಹೌದು. ಇವೆರಡನ್ನು ಪದ್ಯದ ಲಯದಲ್ಲಿ ಕಟ್ಟಿಕೊಟ್ಟಿದ್ದಾರೆ ಶೂದ್ರ. ಆದುದರಿಂದಲೇ ಇದೊಂದು ಪುಟ್ಟ ಕೃತಿಯಾದರೂ ನಮ್ಮಾಳಗೆ ಬೆಳೆಯುತ್ತಾ ಹೋಗುವ ಕೃತಿ. ಇಲ್ಲಿ ಅನಂತ ಮೂರ್ತಿಯ ಮೂಲಕ ನಾವು ಸಾಹಿತ್ಯದ ವಿಸ್ಮಯವನ್ನು ನೋಡಬಹುದು.
ಲಡಾಯಿ ಪ್ರಕಾಶನ ಗದಗ ಈ ಕೃತಿಯನ್ನು ಸುಂದರವಾಗಿ ಹೊರತಂದಿದೆ. ಮುಖಬೆಲೆ 80 ರೂ. ಆಸಕ್ತರು 9341234456ನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X